• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಎಲ್ಲಾ ರಾಜಕೀಯ ಕೆಲಸ ಕೈಬಿಟ್ಟು ಜನತೆ ಸಹಾಯಕ್ಕೆ ಧಾವಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ

Any Mind by Any Mind
April 25, 2021
in ದೇಶ
0
Share on WhatsAppShare on FacebookShare on Telegram


ಕರೋನಾ ಎರಡನೇ ಅಲೆ ದೇಶದಲ್ಲಿ ಸಂದಿಗ್ಧ ಪರಿಸ್ಥಿತಿಯನ್ನುಂಟು ಮಾಡಿದೆ. ಬೆಡ್, ಆಕ್ಸಿಜನ್ ಇಲ್ಲದೆ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಮತ್ತೊಂದೆಡೆ ಸೋಂಕಿತರ ಅಂತ್ಯ ಸಂಸ್ಕಾರಕ್ಕೂ ಸ್ಥಳಾವಕಾಶವಿಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇದೀಗಾ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ, ನಾಯಕರಿಗೆ ಸಾಮಾಜಿಕ ಜಾಲತಾಣದ ಮೂಲಕ ಮಹತ್ವದ ಸೂಚನೆ ಕೊಟ್ಟಿದ್ದಾರೆ.

ADVERTISEMENT

ನಮ್ಮ ಆಡಳಿತ ವ್ಯವಸ್ಥೆ ವಿಫಲವಾಗಿದೆ. ಈ ವೇಳೆ ನಾವು ಸಾರ್ವಜನಿಕರ ಹಿತಾಸಕ್ತಿಯ ಬಗ್ಗೆ ಧ್ವನಿಯೆತ್ತಬೇಕು. ಕೋವಿಡ್ ಬಿಕ್ಕಟ್ಟಿನ ಸಂದಿಗ್ಧ ಪರಿಸ್ಥಿತಿಯಲ್ಲಿರುವ ದೇಶಕ್ಕೆ ಜವಬ್ದಾರಿಯುತ ನಾಗರೀಕರ ಅವಶ್ಯಕತೆಯಿದೆ. ಆದ್ದರಿಂದ ನಮ್ಮ ಪಕ್ಷದ ಎಲ್ಲಾ ಸಹೋದ್ಯೋಗಿಗಳು ಈ ಕೂಡಲೇ ರಾಜಕೀಯ ಕೆಲಸ ಕಾರ್ಯಗಳನ್ನು ಬದಿಗಿಟ್ಟು, ಜನತೆಯ ಸಹಾಯಕ್ಕೆ ಮುಂದಾಗಬೇಕೆಂದು ಈ ಮೂಲಕ ದೇಶವಾಸಿಗಳಿಗೆ ತೆಲೆದೂರಿದ ಸಂಕಷ್ಟವನ್ನು ಪರಿಹರಿಸೋಣ, ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿಮಾಡಿಕೊಂಡಿದ್ದಾರೆ. ಜೊತೆಗೆ ಇದು ಕಾಂಗ್ರೆಸ್ ಕುಟುಂಬದ ಧರ್ಮ ಎಂದಿದ್ದಾರೆ.

‘System’ failed, so it’s important to do Jan ki baat:

In this crisis, the country needs responsible citizens. I request my Congress colleagues to leave all political work- just provide all help and ease the pain of our countrymen.

This is the Dharma of the Congress family.

— Rahul Gandhi (@RahulGandhi) April 25, 2021


ಕರೋನಾ ಸೋಂಕಿನ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತನ್ನೆಲ್ಲಾ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿ ರಾಹುಲ್ ಗಾಂಧಿ ಮೆಚ್ಚುಗೆ ಗಳಿಸಿದ್ದರು. ಇದೀಗ, ತಮ್ಮ ಪಕ್ಷದ ಕಾರ್ಯಕರ್ತರನ್ನು ರಾಜಕಾರಣದ ಕಾರ್ಯಗಳನ್ನು ಕೈಬಿಟ್ಟು ದೇಶವಾಸಿಗಳ ಸಹಾಯಕ್ಕೆ ಧಾವಿಸುವಂತೆ ಕರೆ ಕೊಟ್ಟಿರುವುದು ಸಾಕಷ್ಟು ಪ್ರಶಂಸೆಗೆ ಕಾರಣವಾಗಿದೆ.

Previous Post

ಕಣ್ಣೆದುರಿನ ವಾಸ್ತವಕ್ಕೆ ಕುರುಡಾಗುವುದು ಬೇಡ

Next Post

ಕೋವಿಡ್‌ ನಿಯಮಕ್ಕೆ ಕ್ಯಾರೇ ಎನ್ನದೇ ನಿಯಮ ಉಲ್ಲಂಘನೆ– ಪಶ್ವಿಮ ಬಂಗಾಳದ 13 ಅಭ್ಯರ್ಥಿಗಳ ವಿರುದ್ಧ FIR, 33 ಅಭ್ಯರ್ಥಿಗಳಿಗೆ ನೋಟಿಸ್

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ಕೋವಿಡ್‌ ನಿಯಮಕ್ಕೆ ಕ್ಯಾರೇ ಎನ್ನದೇ ನಿಯಮ ಉಲ್ಲಂಘನೆ– ಪಶ್ವಿಮ ಬಂಗಾಳದ 13 ಅಭ್ಯರ್ಥಿಗಳ ವಿರುದ್ಧ FIR,  33 ಅಭ್ಯರ್ಥಿಗಳಿಗೆ ನೋಟಿಸ್

ಕೋವಿಡ್‌ ನಿಯಮಕ್ಕೆ ಕ್ಯಾರೇ ಎನ್ನದೇ ನಿಯಮ ಉಲ್ಲಂಘನೆ– ಪಶ್ವಿಮ ಬಂಗಾಳದ 13 ಅಭ್ಯರ್ಥಿಗಳ ವಿರುದ್ಧ FIR, 33 ಅಭ್ಯರ್ಥಿಗಳಿಗೆ ನೋಟಿಸ್

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada