• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

“ಜನರ ಜೀವಕ್ಕಿಂತ ಪ್ರಧಾನಿಗೆ ತನ್ನ ಅಹಂ ದೊಡ್ಡದಾಗಿದೆ”: ರಾಹುಲ್ ಗಾಂಧಿ ಕಿಡಿ

Any Mind by Any Mind
May 4, 2021
in ದೇಶ
0
“ಜನರ ಜೀವಕ್ಕಿಂತ ಪ್ರಧಾನಿಗೆ ತನ್ನ ಅಹಂ ದೊಡ್ಡದಾಗಿದೆ”: ರಾಹುಲ್ ಗಾಂಧಿ ಕಿಡಿ
Share on WhatsAppShare on FacebookShare on Telegram

ದೇಶದ ಒಕ್ಕೂಟ ರಾಜ್ಯಗಳೆಲ್ಲ ಕರೋನ ಅಲೆಗೆ ತೀವ್ರವಾಗಿ ಬಳಲುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತೊಂದು ಟೀಕೆಗೆ ಗುರಿಯಾಗಿದ್ದಾರೆ. ಇಡೀ ದೇಶಕ್ಕೆ ದೇಶವೇ ಆಕ್ಸಿಜನ್ , ಐಸಿಯು ಬೆಡ್, ಇನ್ನಿತರೆ ಮೆಡಿಕಲ್ ಕಿಟ್ ಇಲ್ಲದೆ ನರಳುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಹೊಸ ನಿವಾಸ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಗಡುವು ವಿಧಿಸಿ ಈಗ ಸಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದ್ದು ಈ ಕುರಿತು ರಾಹುಲ್ ಗಾಂಧಿ ಕೂಡ ಟೀಕಿಸಿದ್ದಾರೆ.

ADVERTISEMENT

ದೇಶ ಕರೋನ ಸಂಕಷ್ಟದಿಂದ ನಲುಗುತ್ತಿರುವ ಹೊತ್ತಲ್ಲಿ 13,450 ಕೋಟಿ ರೂಪಾಯಿ ಮೊತ್ತದ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಅಗತ್ಯ ಸೇವೆ ಎಂದು ಪ್ರಧಾನಿ ಮೋದಿ ಸರ್ಕಾರ ಆರಂಭಿಸಿದ್ದು ಪ್ರಧಾನಿ ನಿವಾಸವನ್ನು ನಿರ್ಮಾಣ ಮಾಡಲು ಗಡುವು ನಿಗದಿ ಮಾಡಿದ್ದಾರೆ. ಯೋಜನೆಗೆ ಪರಿಸರ ಬೋರ್ಡ್ ಅನುಮತಿಯನ್ನು ನೀಡಲಾಗಿದೆ. ಸೆಂಟ್ರಲ್ ವಿಸ್ತಾ ಯೋಜನೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಿರುವ ಕಾರಣ ಯೋಜನೆಗೆ ಲಾಕ್‍ಡೌನ್‍ನಲ್ಲೂ ತಡೆ ಹಾಕುವಂತಿಲ್ಲ. 

₹13450 crores for Central Vista.

Or, for fully vaccinating 45 crore Indians.

Or, for 1 crore oxygen cylinders.

Or, to give 2 crore families NYAY of ₹6000.

But, PM’s ego is bigger than people’s lives.

— Rahul Gandhi (@RahulGandhi) May 4, 2021

ಈ ಕುರಿತು ಟ್ವೀಟ್ ಮಾಡಿ ಟೀಕಿಸಿರುವ ರಾಹುಲ್ ಗಾಂಧಿ, “ಸೆಂಟ್ರಲ್ ವಿಸ್ತಾ ಯೋಜನೆಯಡಿ 13,450 ಕೋಟಿ ಬಿಡುಗಡೆ ಮಾಡಲಾಗಿದೆ, ಈ ಹಣವನ್ನು 45 ಕೋಟಿ ಭಾರತೀಯರಿಗೆ ಕರೋನ ಲಸಿಕೆ ಹಾಕಲು ಅಥವಾ ಒಂದು ಕೋಟಿ ಆಕ್ಸಿಜನ್ ಸಿಲಿಂಡರ್ಗೆ ಅಥವಾ ಆರು ಸಾವಿರದಂತೆ ಎರಡು ಕೋಟಿ ಕುಟುಂಬಕ್ಕೆ ನ್ಯಾಯ್ ನೀಡಲು ಮಾಡಿದ್ದಾರೆಯೇ. ಆದರೆ ಪ್ರಧಾನಿಯವರ ಅಹಂ ಜನರ ಜೀವಕ್ಕಿಂತ ದೊಡ್ಡದಾಗಿದೆ” ಎಂದು ಕಿಡಿಕಾರಿದ್ದಾರೆ.

ಇಡೀ ದೇಶವೇ ಕರೋನದಿಂದ ನರಳುತ್ತಿರುವ ಸಂಧರ್ಭದಲ್ಲಿ ಅಗತ್ಯವಿರುವ ಮೆಡಿಕಲ್ ಸಲಕರಣೆಗಳಿಗೆ ಮತ್ತು ಜನರ ಹಿತಾಸಕ್ತಿಗೆ ಉಪಯೋಗ ಮಾಡಬೇಕಾದ ಹಣವನ್ನು ಪ್ರಧಾನಿ ನಿವಾಸಕ್ಕೆ ಎಂದು ವ್ಯರ್ಥ ಮಾಡುತ್ತಿರುವುದನ್ನು ನೋಡಿದರೆ ಪ್ರಧಾನಿ ಅಹಂ ಜನರ ಜೀವಕ್ಕಿಂತ ದೊಡ್ಡದಾಗಿದೆ ಎಂಬುದು ರಾಹುಲ್ ಗಾಂಧಿಯ ಟ್ವೀಟ್ ತಿರುಳು.

NYAY ಯೋಜನೆಯೊಂದಿಗೆ ಲಾಕ್‌ಡೌನ್ ಜಾರಿಗೊಳಿಸುವುದಷ್ಟೇ ಉಳಿದಿರುವ ಏಕೈಕ ಮಾರ್ಗ –ರಾಹುಲ್ ಗಾಂಧಿ

ಈ ಟ್ವೀಟ್ ನ ಮೊದಲು ರಾಹುಲ್ ಗಾಂಧಿ ಅವರು, ಕೊವಿಡ್ ವಿರುದ್ಧ ಹೋರಾಡಲು ಲಾಕ್ ಡೌನ್ ಒಂದೇ ಅಸ್ತ್ರ. ನ್ಯಾಯ್ ಯೋಜನೆ ಜಾರಿ ಜತೆ ಲಾಕ್ ಡೌನ್ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ. ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Previous Post

ಮಮತಾ ಬ್ಯಾನರ್ಜಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ಮಹಿಳಾ ಮತದಾರರು

Next Post

ಚಾಮರಾಜನಗರ ಆಕ್ಸಿಜನ್ ದುರಂತ ; ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ಚಾಮರಾಜನಗರ ಆಕ್ಸಿಜನ್ ದುರಂತ ;  ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

ಚಾಮರಾಜನಗರ ಆಕ್ಸಿಜನ್ ದುರಂತ ; ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada