• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕನ್ನಡಿಗರ ಜೀವಗಳು ಅಗ್ಗವೇ..? ಆಮ್ಲಜನಕ ಪೂರೈಕೆ ಸಾಧ್ಯವಿಲ್ಲವೆಂದ ಕೇಂದ್ರವನ್ನು ತರಾಟೆಗೆ ಎಳೆದ ಕೆ.ಜೆ ಜಾರ್ಜ್‌

Any Mind by Any Mind
May 7, 2021
in ಕರ್ನಾಟಕ
0
ಕನ್ನಡಿಗರ ಜೀವಗಳು ಅಗ್ಗವೇ..? ಆಮ್ಲಜನಕ ಪೂರೈಕೆ ಸಾಧ್ಯವಿಲ್ಲವೆಂದ ಕೇಂದ್ರವನ್ನು ತರಾಟೆಗೆ ಎಳೆದ ಕೆ.ಜೆ ಜಾರ್ಜ್‌
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆ ಉಂಟಾಗಿ  ಕೋವಿಡ್‌ ಸೋಂಕಿತರು  ಮೃತಪಡುತ್ತಿದ್ದು, ಕೇಂದ್ರದಿಂದ ರಾಜ್ಯಕ್ಕೆ  ಪೂರೈಕೆಯಾಗುತ್ತಿರುವ ಆಕ್ಸಿಜನ್ ಮಟ್ಟ ಹೆಚ್ಚಿಸ ಬೇಕೆಂದು ಕರ್ನಾಟಕ ಹೈಕೋರ್ಟ್‌‌ ಕೇಂದ್ರ ಸರ್ಕಾರಕ್ಕೆ  ಆದೇಶಿಸಿತ್ತು, ಈ ಆದೇಶದ ವಿರುದ್ಧ ಕೇಂದ್ರ ಸುಪ್ರೀಂ ಮೊರೆ ಹೋಗಿತ್ತು. ಇದೀಗಾ ಸುಪ್ರೀಂ ಕೋರ್ಟ್‌ ಕೇಂದ್ರದ ಮೇಲ್ಮನವಿಯನ್ನು ತಿರಸ್ಕರಿಸಿದೆ. ಕೋರ್ಟ್‌ನ ಈ ಆದೇಶಕ್ಕೆ ಕಾಂಗ್ರೆಸ್‌ ನಾಯಕ ಕೆ.ಜೆ ಜಾರ್ಜ್ ಟ್ವಿಟರ್‌ನಲ್ಲಿ  ಪ್ರತಿಕ್ರಿಯಿಸಿ‌ ಕನ್ನಡಿಗರ ಪರ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ತಿಳಿಸಿದ್ದಾರೆ. ಹಾಗು ಕೇಂದ್ರ ಮತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆಯನ್ನು ಹೆಚ್ಚಿಸುವ ಬಗ್ಗೆ ವಿರುದ್ಧ ಕೇಂದ್ರ ಸರ್ಕಾರದ ಮನವಿಯನ್ನು ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಎತ್ತಿಹಿಡಿಯುವಂತಹ ಆದೇಶವನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದೆ. ಇದನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಇದು ಜೀವದಾಯಿ ತೀರ್ಪು. ಸಕಲ ಕನ್ನಡಿಗರ ಪರವಾಗಿ ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸಿದ್ದಾರೆ. ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆಯನ್ನು ಹೆಚ್ಚಿಸುವ ಕರ್ನಾಟಕ ಹೈಕೋರ್ಟ್‌ನ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಅಮಾನವೀಯ. ನಮ್ಮ ಜನ ಸಾಯುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಬೇರೆ ರಾಜ್ಯಗಳಿಗೆ ಇರುವ ಹಾಗೆ ನಮಗೂ ಇಲ್ಲಿ ಆಮ್ಲಜನಕ ಬೇಕು ಎಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.‌

ಕರ್ನಾಟಕದ ಬಿಜೆಪಿ ಸಂಸದರು ದೆಹಲಿಯಲ್ಲಿರುವ ತಮ್ಮ ’ಹಿರಿಯರಿಗೆ’ ಇದನ್ನು ತಿಳಿಸಿ ಹೇಳಲು ಸಾಧ್ಯವಿಲ್ಲವೇ..? ಇದರಿಂದ ಹೆಚ್ಚಿನ ಸಾವುಗಳು ಆಗುತ್ತವೆ ಎಂದು ಹೇಳಲಾಗುವುದಿಲ್ಲವೆ..? ಕನ್ನಡಿಗರ ಜೀವಗಳು ಅಗ್ಗವೇ..? ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧವೂ ಆಕ್ರೋಶಗೊಂಡಿದ್ದಾರೆ.

Previous Post

ಲಾಕ್ ಡೌನ್ ಸಮಯದಲ್ಲಿ ನಿರ್ಗತಿಕ ಕುಟುಂಬಗಳ ಒಕ್ಕಲೆಬ್ಬಿಸಲು ನೋಟೀಸ್ ನೀಡಿದ ವೀರಾಜಪೇಟೆ ತಹಶೀಲ್ದಾರ್..!

Next Post

ಕೇವಲ ಬಿಜೆಪಿಯನ್ನು ವಿರೋಧಿಸುವುದು ನಮ್ಮ ದೇಶದ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರವಲ್ಲ –ಚೇತನ್

Related Posts

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..
Top Story

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

by ಪ್ರತಿಧ್ವನಿ
May 1, 2026
0

ಕಲಬುರಗಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಇನ್ನು ಡೇಟ್ ಫಿಕ್ಸ್ ಆಗಿಲ್ಲ, ಸಮಯ ನಿಗದಿಯಾಗದೇ ನಾನು ಹೇಗೆ ಹೇಳಲಿ? ಬದಲಾವಣೆಯಾಗುತ್ತೋ ಇಲ್ಲವೋ ಅನ್ನೋದನ್ನು  ಹೇಗೆ ಹೇಳಲಿ?...

Read moreDetails
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
Next Post
ಕೇವಲ ಬಿಜೆಪಿಯನ್ನು ವಿರೋಧಿಸುವುದು ನಮ್ಮ ದೇಶದ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರವಲ್ಲ –ಚೇತನ್

ಕೇವಲ ಬಿಜೆಪಿಯನ್ನು ವಿರೋಧಿಸುವುದು ನಮ್ಮ ದೇಶದ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರವಲ್ಲ –ಚೇತನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada