• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೊನೆಗೂ ಅಪ್ಪನ ಮುಖ ನೋಡಲಾಗಲಿಲ್ಲ: ವಿಜ್ಞಾನಿ, CPIM ಸದಸ್ಯ ಮಹಾವೀರ್ ನರ್ವಾಲ್ ಕರೋನಗೆ ಬಲಿ

Any Mind by Any Mind
May 10, 2021
in ದೇಶ, ರಾಜಕೀಯ
0
ಕೊನೆಗೂ ಅಪ್ಪನ ಮುಖ ನೋಡಲಾಗಲಿಲ್ಲ: ವಿಜ್ಞಾನಿ, CPIM ಸದಸ್ಯ ಮಹಾವೀರ್ ನರ್ವಾಲ್ ಕರೋನಗೆ ಬಲಿ
Share on WhatsAppShare on FacebookShare on Telegram

ಕೊರೊನಾ ಸೋಂಕಿಗೆ ಒಳಪಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜ್ಞಾನಿ ಹಾಗೂ ಸಿಪಿಐ(ಎಂ) ಪಕ್ಷದ ಹಿರಿಯ ಸದಸ್ಯ ಮಹಾವೀರ್‌ ನರ್ವಾಲ್ ಅವರು ಭಾನುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮಹಾವೀರ್ ನರ್ವಾಲ್ ಅವರ ಮಗಳಾದ ನತಾಶಾ ನರ್ವಾಲ್ ರನ್ನು ಕಳೆದ ಒಂದು ವರ್ಷದಿಂದ ಯಾವುದೇ ವಿಚಾರಣೆ ಇಲ್ಲದೆ ಜೈಲಿನಲ್ಲಿ ಇರಿಸಿದರ ಬಗ್ಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮತ್ತು ಅವರ ಕುಟುಂಬ ಬೇಸರ ವ್ಯಕ್ತಪಡಿಸಿದೆ. ಹಾಗೆಯೇ ಹಲವು ನಾಯಕರು ಮಹಾವೀರ್ ನರ್ವಾಲ್‌ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ADVERTISEMENT

ಮಹಾವೀರ್ ನರ್ವಾಲ್ ಅವರ ಮಗಳು ನತಾಶಾ ನರ್ವಾಲ್ ಅವರನ್ನು ಕಳೆದ ವರ್ಷ ಬಂಧಿಸಲಾಗಿದೆ. ಕೂನೆಗೂ ಆಕೆಯ ತಂದೆಯನ್ನು ಆಕೆಗೆ ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂಬುದು ಮೋದಿ ಸರ್ಕಾರದ ಅಪರಾಧ ಕೃತ್ಯ” ಎಂದು ಕಮ್ಯುನಿಸ್ಟ್ ಪಾರ್ಟಿ ದೂರಿದೆ.

ಕಳೆದ ಒಂದು ವರ್ಷ ತಿಹಾರ್ ಜೈಲಿನಲ್ಲಿ ಬಂಧನಕ್ಕೊಳಗಾಗಿರುವ ನತಾಶಾ, ದೆಹಲಿಯಲ್ಲಿ ಸಿಎಎ ಪ್ರತಿಭಟನೆಯಲ್ಲಿ ಕೋಮು ಹಿಂಸಾಚಾರವನ್ನು ಹುಟ್ಟುಹಾಕುವ ಪಿತೂರಿ ನಡೆಸಿದ ಆರೋಪದ ಮೇಲೆ ಪೊಲೀಸರು ಹಲವಾರು ಪ್ರತಿಭಟನಾಕಾರರ ಜೊತೆ ನತಾಶಾ ನರ್ವಾಲ್ ಅವರನ್ನು ಬಂಧಿಸಿದ್ದರು. ಇದೆ ಸಮಯದಲ್ಲಿ ಪಿಂಜ್ರಾ ಟೋಡ್ ಕಾರ್ಯಕರ್ತೆ ದೇವಂಗನಾ ಕಾಳಿತಾ ಅವರನ್ನೂ ಜೈಲಿನಲ್ಲಿರಿಸಲಾಗಿತ್ತು.

ತಿಹಾರ್ ಜೈಲಿನಲ್ಲಿದ್ದ ಪುತ್ರಿ ನತಾಶಾಳ ಜತೆ ಮಹಾವೀರ್ ನರ್ವಾಲ್ ಅವರಿಗೆ ಕೊನೆಯ ದಿನಗಳಲ್ಲಿ ಮಾತನಾಡಲು ಸಾಧ್ಯವಾಗಲಿಲ್ಲ ಎಂದು ಕುಟುಂಬದ ಮೂಲಗಳು ಹೇಳಿವೆ. ನರ್ವಾಲ್ ಅವರ ಪುತ್ರ ಆಕಾಶ್ ಕೂಡಾ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ ವರ್ಷ ಪೊಲೀಸರು ನತಾಶಾಳನ್ನು ಬಂಧಿಸಿದ ನಂತರ ಅನೇಕ ಮಾಧ್ಯಮ ಸಂದರ್ಶನಗಳಲ್ಲಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ, ಮಹಾವೀರ್ ನರ್ವಾಲ್ ತಮ್ಮ ಮಗಳ ಬಗ್ಗೆ ಅಪಾರ ಹೆಮ್ಮೆ ಮತ್ತು ಅವರ ಧೈರ್ಯದ ಬಗ್ಗೆ ಮಾತನಾಡಿದ್ದರು.

ಕಳೆದ ನವೆಂಬರ್ ನಲ್ಲಿ ನಡೆದ ಸಾಲಿಡಾರಿಟಿ ಸಭೆಯಲ್ಲಿ ಮಾತನಾಡಿದ ಮಹಾವೀರ್ ನರ್ವಾಲ್, ತಮ್ಮ ಮಗಳಿಂದ ಕಲಿಯುವುದು ತುಂಬಾ ಇದೆ, ಆಕೆ ವಾಸ್ತವವಾಗಿ ಜೈಲುವಾಸ ಅನುಭವಿಸುತ್ತಿಲ್ಲ, ಅವಳು ಇತರರಂತೆ ಎಲ್ಲರ ಜೊತೆ ಇದ್ದಾಳೆ. ಜೈಲಿನಲ್ಲಿರುವವರಂತೆ ಹೊರಗಿನವರು ಸಹ ಬಳಲುತ್ತಿದ್ದಾರೆ. ಆಗಾಗಿ ನನ್ನ ಕುಟುಂಬದಲ್ಲಿ ಯಾರೂ ನಿರಾಶೆಗೆಳಗಾಗುವುದಿಲ್ಲ ಮತ್ತು ಬೆದರುವುದಿಲ್ಲ. ನಾವು ಕೂಡ ನಿನ್ನ ಪ್ರತಿರೋಧದ ಭಾಗಿಯಾಗಿದ್ದೇವೇ. ಅವಳು ಜೈಲಿನಿಂದ ಹೊರಬರುವುದು ಮಾತ್ರವಲ್ಲ ಜೊತೆಗೆ ಸತ್ಯವನ್ನು ಎತ್ತಿಹಿಡಿದಿರುತ್ತಾಳೆ ಎಂದು ಹೇಳಿದ್ದರು.

ದೇಶದಲ್ಲಿ ಕೋವಿಡ್ 19 ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಕೈದಿಗಳನ್ನು ಕೂಡಲೇ ಜೈಲಿನಿಂದ ಬಿಡುಗಡೆಗೊಳಿಸುವಂತೆ ಎಡಪಕ್ಷದ ಕಾರ್ಯಕರ್ತರು ಹಾಗೂ ಮಾನವಹಕ್ಕು ಕಾರ್ಯಕರ್ತರು ಇತ್ತೀಚೆಗೆ ಆಗ್ರಹಿಸಿದ್ದರು.

Previous Post

ಕರೋನವನ್ನು ದಿಟ್ಟತನದಿಂದ ಎದುರಿಸಿದ ಮುಂಬೈ ಮಾದರಿಯನ್ನು ಇಡೀ ದೇಶವೇ ಅಳವಡಿಸಿಕೊಳ್ಳಬೇಕು

Next Post

ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ –ಹೆಚ್‌ಡಿಕೆ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ –ಹೆಚ್‌ಡಿಕೆ

ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ –ಹೆಚ್‌ಡಿಕೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada