• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

DRDO ಅಭಿವೃದ್ಧಿಪಡಿಸಿದ ಕೋವಿಡ್‌ ನಿರೋಧಕ ʼಔಷಧಿʼ ಇಂದು ಬಿಡುಗಡೆ

Any Mind by Any Mind
May 17, 2021
in ದೇಶ
0
DRDO ಅಭಿವೃದ್ಧಿಪಡಿಸಿದ ಕೋವಿಡ್‌ ನಿರೋಧಕ ʼಔಷಧಿʼ ಇಂದು ಬಿಡುಗಡೆ
Share on WhatsAppShare on FacebookShare on Telegram

ಡಿಫೆನ್ಸ್‌ ರಿಸರ್ಚ್‌ ಆಂಡ್‌ ಡೆವಲಪ್‌ಮೆಂಟ್‌ ಆರ್ಗನೈಸೇಷನ್‌ (DRDO) ಅಭಿವೃದ್ದಿ ಪಡಿಸಿರುವ ಕರೋನಾ ವೈರಸ್‌ ನಿರೋಧಕ ಔಷಧವನ್ನು DRDO ಇಂದು ಬಿಡುಗಡೆಗೊಳಿಸಲಿದ್ದು,  ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ದೆಹಲಿಯ ಕೆಲವು ಆಸ್ಪತ್ರೆಗಳಿಗೆ ಸುಮಾರು 10,000 ಡೋಸ್‌ಗಳನ್ನು  ವಿತರಿಸಲಿದ್ದಾರೆ.

ADVERTISEMENT

2-deoxy-D-glucose ಅಥವಾ 2-DG ಎಂದು ಕರೆಯಲ್ಪಡುವ ಈ ಔಷಧಿಯನ್ನು ಹೈದರಾಬಾದ್‌ ಮೂಲದ ಕಂಪೆನಿ ಡಾ.ರೆಡ್ಡಿ’ಸ್ ಲ್ಯಾಬೊರೇಟರೀಸ್ ಸಹಯೋಗದೊಂದಿಗೆ DRDO ಲ್ಯಾಬ್ ಅಭಿವೃದ್ಧಿಪಡಿಸಿದೆ. ದೇಶದ ಉನ್ನತ ಔಷಧ ನಿಯಂತ್ರಕ (Drugs Controller General of India -DCGI) ಯಿಂದ ಈ ಔಷಧವನ್ನು ತುರ್ತು ಬಳಕೆಗಾಗಿ ಅನುಮೋದಿಸಲಾಗಿದೆ.

ಔಷಧವು ತನ್ನ ಎರಡನೇ ಮತ್ತು ಮೂರನೇಯ ಕ್ಲಿನಿಕಲ್‌ ಪ್ರಯೋಗಗಳಲ್ಲಿ ಭರವಸೆ ಮೂಡಿಸುವಂತಹ ಫಲಿತಾಂಶಗಳನ್ನು ತೋರಿಸಿದೆ. ಕಳೆದ ವರ್ಷದ ಮೇ ಹಾಗೂ ಅಕ್ಟೋಬರ್‌ ನಡುವೆ ನಡೆದ ಎರಡನೇ ಹಂತದ ಕ್ಲಿನಿಕಲ್‌ ಪ್ರಯೋಗಗಳಲ್ಲಿ ಕೋವಿಡ್‌ ರೋಗಿಗಳಿಗೆ ಈ ಔಷಧಿ ಸುರಕ್ಷಿತವಾಗಿದೆ ಎಂದು ಕಂಡುಬಂದಿದೆ. ಕೋವಿಡ್ ರೋಗಿಗಳ ಆಸ್ಪತ್ರೆಯ ವಾಸ್ತವ್ಯದ ಅಗತ್ಯತೆಯನ್ನು ಕಡಿಮೆ ಮಾಡಲು ಮತ್ತು ಪೂರಕ ಆಮ್ಲಜನಕಕ್ಕೆ ಅವರ ಅವಲಂಬನೆಯನ್ನು ಕಡಿಮೆ ಮಾಡಲು ಇದು ಪರಿಣಾಮಕಾರಿ ಎಂದು ಪ್ರಯೋಗದಲ್ಲಿ ಕಂಡುಬಂದಿದೆ.

ಔಷಧದಲ್ಲಿರುವ ಒಂದು ರೀತಿಯ ಹುಸಿ ಗ್ಲೂಕೋಸ್ ಅಣುವು ವೈರಸ್ ಅನ್ನು ಅದರ ಮೂಲದಲ್ಲಿಯೇ ತಡೆಯುತ್ತದೆ ಎಂದು ಔಷಧಿ ಅಭಿವೃದ್ದಿಪಡಿಸಿರುವ ರಕ್ಷಣಾ ಸಂಸ್ಥೆ ಹೇಳಿದೆ. ಪುಡಿ ರೂಪದಲ್ಲಿ ಔ಼ಷದಿ ಬರಲಿದ್ದು, ಅದನ್ನು ನೀರಿನೊಂದಿಗೆ ಸೇವಿಸಬೇಕಾಗುತ್ತದೆ.

COVID-19 ಗೆ ಚಿಕಿತ್ಸೆ ನೀಡಲು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾದ ವಿಶ್ವದಾದ್ಯಂತದ ಕೆಲವೇ ಔಷಧಿಗಳಲ್ಲಿ 2-ಡಿಜಿ ಒಂದಾಗಿದ್ದು, ಇದುವರೆಗೂ ನಿರ್ದಿಷ್ಟ ಚಿಕಿತ್ಸಾ ವಿಧಾನಗಳಿಲ್ಲದ ಕಾರಣ ವೈದ್ಯರು, Remdevisir, Ivermectin, ಪ್ಲಾಸ್ಮಾ ಥೆರಪಿ ಹಾಗೂ ಕೆಲವು ಸ್ಟಿರಾಯಿಡ್‌ಗಳ ಮೊರೆಯನ್ನೂ ಹೋಗುತ್ತಿದ್ದಾರೆ. ಈ ಔಷಧಿಯ ಮೇಲೆ ಭಾರೀ ನಿರೀಕ್ಷೆಗಳಿಡಲಾಗಿದೆ.  

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸ್ಟಿರಾಯ್ಡ್‌ಗಳ ಅತಿ ಬಳಕೆ ಮತ್ತು ಮಧುಮೇಹ ಕಾರಣ: ಏಮ್ಸ್ ತಜ್ಞರ ಎಚ್ಚರಿಕೆ

ಭಾರತದಲ್ಲಿ ದಿನವೊಂದಕ್ಕೆ 3 ಲಕ್ಷಕ್ಕೂ ಅಧಿಕ ಹೊಸ ಕರೋನಾ ಸೋಂಕಿತರು ಪತ್ತೆಯಾಗುತ್ತಿರುವುದರಿಂದ ಹಾಗೂ ದೇಶದ ಆರೋಗ್ಯ ಕ್ಷೇತ್ರದ ಸೀಮಿತ ಸಾಮರ್ಥ್ಯದಿಂದಾಗಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿದೆ. ಈ ನಡುವೆ ಕೋವಿಡ್‌ ಚಿಕಿತ್ಸೆಗೆಂದು ಬಳಸುವ ಸ್ಟಿರಾಯಿಡ್‌ಗಳಿಂದ ಕಪ್ಪು ಶಿಲೀಂಧ್ರ ಸೋಂಕು ಕೂಡಾ ಕಾಣಿಸತೊಡಗಿದ್ದು, ಹೊಸ ಹೊಸ ಸವಾಲುಗಳನ್ನು ಭಾರತೀಯ ಆರೋಗ್ಯ ಕ್ಷೇತ್ರ ಎದುರಿಸುತ್ತಿದೆ. ಇದೀಗ, ಕರೊನಾ ಸೋಂಕಿನ ವಿರುದ್ಧವೇ ತಯಾರಿಸಲಾದ ನಿರ್ದಿಷ್ಟ ಔಷಧಿ ಬರುತ್ತಿರುವುದು ಆರೋಗ್ಯ ಕ್ಷೇತ್ರದ ವಲಯದಲ್ಲಿ ಹೊಸ ಹುರುಪನ್ನು ನೀಡುವ ಮುನ್ಸೂಚನೆಯನ್ನು ನೀಡಿದೆ.

Previous Post

ಬ್ಲಾಕ್​ ಫಂಗಸ್: ರಾಜ್ಯದಲ್ಲಿ ಔಷಧ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ -ಹೆಚ್‌ಡಿಕೆ

Next Post

ಕೋವಿಡ್‌ ಲಸಿಕೆ ಹಾಕಿಸಿದ ಬಳಿಕ ಕಂಡುಬರುವ ʼಗಂಭೀರವಲ್ಲದʼ ಸಂಭಾವ್ಯ ಅಡ್ಡಪರಿಣಾಮಗಳಿವು!

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ಕೋವಿಡ್‌ ಲಸಿಕೆ ಹಾಕಿಸಿದ ಬಳಿಕ ಕಂಡುಬರುವ ʼಗಂಭೀರವಲ್ಲದʼ ಸಂಭಾವ್ಯ ಅಡ್ಡಪರಿಣಾಮಗಳಿವು!

ಕೋವಿಡ್‌ ಲಸಿಕೆ ಹಾಕಿಸಿದ ಬಳಿಕ ಕಂಡುಬರುವ ʼಗಂಭೀರವಲ್ಲದʼ ಸಂಭಾವ್ಯ ಅಡ್ಡಪರಿಣಾಮಗಳಿವು!

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada