• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನದಿಂದ ಅನಾಥರಾದ ಮಕ್ಕಳಿಗೆ ನವೋದಯದಲ್ಲಿ ಉಚಿತ ಶಿಕ್ಷಣ ನೀಡಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

Any Mind by Any Mind
May 20, 2021
in ದೇಶ
0
ಕರೋನದಿಂದ ಅನಾಥರಾದ ಮಕ್ಕಳಿಗೆ ನವೋದಯದಲ್ಲಿ ಉಚಿತ ಶಿಕ್ಷಣ ನೀಡಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ
Share on WhatsAppShare on FacebookShare on Telegram

ಕರೋನ ಸೋಂಕು ತೀವ್ರತೆ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯು ಕೂಡ ಹೇರಳವಾಗುತ್ತಿರುವುದನ್ನು ಕಂಡು ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪತ್ರ ಬರೆದಿದ್ದಾರೆ.
ಕರೋನ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ಧಾವಿಸುವಂತೆ ಮನವಿ ಮಾಡಿಕೊಂಡಿದ್ದಾರೆ. 

ADVERTISEMENT

ಗುರುವಾರ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಕರೋನದಂತ ದುರಂತದ ಸಂದರ್ಭದಲ್ಲಿ ದೇಶ ಈ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆ ನೀಡಬೇಕಾಗಿದೆ. ಕರೋನದಿಂದ ಅನಾಥವಾಗಿರುವ ಮಕ್ಕಳಿಗೆ ನವೋದಯ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲು ಒತ್ತಾಯ ಮಾಡಿದ್ದಾರೆ.

Children are amongst the worst hit by Covid trauma, many having lost their parents to the dreadful situation.

Congress President makes an important suggestion to safeguard their future & provide them free education at NVs.

It’s high time GOI listened! pic.twitter.com/vc6MaysIVc

— Rahul Gandhi (@RahulGandhi) May 20, 2021


“ತಂದೆ, ತಾಯಿ ಅಥವಾ ಇಬ್ಬರನ್ನೂ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ. ಈಗ ಅಂತಹ ಮಕ್ಕಳ ಜೊತೆಗೆ ದೇಶ ನಿಲ್ಲಬೇಕಾಗಿದೆ. ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ತಮ್ಮ ಪತಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಿದ್ದರು. ದೇಶದಾದ್ಯಂತ ಇಂಥ 661 ಶಾಲೆಗಳಿವೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೊಂದೆಡೆ ಕರೋನದಿಂದ ಪೋಷಕರನ್ನು ಕಳೆದುಕೊಳ್ಳುತ್ತಿರುವರ ಸಂಖ್ಯೆ ಹೆಚ್ಚಾಗಿದೆ. ಕೆಲವು ಮಕ್ಕಳ ಕಳ್ಳಸಾಗಣೆ ಮಾಡುವವರು ಇದನ್ನೇ ಬಂಡವಾಳ ಮಾಡಿಕೊಂಡು ಮಕ್ಕಳನ್ನು ದತ್ತು ತೆಗೆದುಕೊಳ್ಳುತ್ತೇವೆ ಎನ್ನುವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

Previous Post

ಬಡಪಾಯಿ ಶೈಲಜಾ ಟೀಚರನ್ನು ಅವರಷ್ಟಕ್ಕೇ ಬಿಟ್ಟು ಬಿಡಿ..! ಗೌರಿಯಮ್ಮ ಜೊತೆ ಶೈಲಜಾ ಟೀಚರ್ ಹೋಲಿಕೆಯೇ ತಪ್ಪು!

Next Post

ಕಕ್ಕಿಲಾಯರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಆಡಳಿತ, ವಿಜಯೇಂದ್ರ ವಿಚಾರದಲ್ಲಿ ಮೌನವಹಿಸಿರುವುದೇಕೆ?

Related Posts

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**
Top Story

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

by ಪ್ರತಿಧ್ವನಿ
August 27, 2026
0

ಲಕ್ನೋ: ತರಬೇತಿ ವಿಮಾನ ಪತನಗೊಂಡು ಇಬ್ಬರು ಪೈಲಟ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕರ್ನಾಟಕದ ಅಭಿಷೇಕ್ ಪೂಜಾರಿ ಕೂಡ ಮೃತಪಟ್ಟಿದ್ದಾರೆ ಎನ್ನುವ...

Read moreDetails
ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

August 27, 2026
2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

August 27, 2026
RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

August 27, 2026
ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

August 26, 2026
Next Post
ಕಕ್ಕಿಲಾಯರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಆಡಳಿತ, ವಿಜಯೇಂದ್ರ ವಿಚಾರದಲ್ಲಿ ಮೌನವಹಿಸಿರುವುದೇಕೆ?

ಕಕ್ಕಿಲಾಯರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಆಡಳಿತ, ವಿಜಯೇಂದ್ರ ವಿಚಾರದಲ್ಲಿ ಮೌನವಹಿಸಿರುವುದೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada