• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಲೋಪಥಿಯ ವಿರುದ್ಧ ಅಪಪ್ರಚಾರ: ಬಾಬಾ ರಾಮ್‌‌ದೇವ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಐಎಮ್ಎ ಪತ್ರ

Any Mind by Any Mind
May 22, 2021
in ದೇಶ
0
ಅಲೋಪಥಿಯ ವಿರುದ್ಧ ಅಪಪ್ರಚಾರ: ಬಾಬಾ ರಾಮ್‌‌ದೇವ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಐಎಮ್ಎ ಪತ್ರ
Share on WhatsAppShare on FacebookShare on Telegram

ಯೋಗ ಗುರು ಬಾಬಾ ರಾಮ್‌ ದೇವ್‌  ಇತ್ತೀಚೆಗೆ ಅಲೋಪಥಿ ಚಿಕಿತ್ಸೆಯನ್ನು ಟೀಕಿಸಿ ಹೇಳಿಕೆ ನೀಡಿದ್ದರು. ಇದಕ್ಕೀಗ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಹಾಗು ಇತರೆ ವೈದ್ಯಕೀಯ ಸಂಘಗಳುಆಕ್ರೋಶಗೊಂಡಿವೆ. ಬಾಬು ರಾಮ್‌ ದೇವ್‌ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಅವರಿಗೆ ಪತ್ರ ಬರೆಯಲಾಗಿದೆ.

ADVERTISEMENT

ಅಲೋಪಥಿ (ಆಧುನಿಕ ವೈದ್ಯ ವಿಜ್ಞಾನ) ಎಂಬುವುದು ಅವಿವೇಕಿ ಮತ್ತು ಅಸಮರ್ಪಕ ವಿಜ್ಞಾನ, ಮೊದಲು ಹೈಡ್ರೋಕ್ಸಿಕ್ಲೂರೊಖ್ವಿನ್ ವಿಫಲವಾಯಿತು, ನಂತರ ರೆಮ್ಡಿಸಿವಿರ್‌, ಐವರ್ಮೆಕ್ಟಿನ್‌ ಹಾಗು ಪ್ಲಾಸ್ಮಾ ಥೆರಪಿ ವಿಫಲವಾಯಿತು, ನಂತರ ಆಂಟಿಬಯೋಟಿಕ್ಸ್‌ಗಳಾದ ಫ್ಯಾಬಿಫ್ಲೂ ಮತ್ತು ಸ್ಟೆರಾಯ್ಡ್‌ ಕೂಡ ವಿಫಲವಾಯಿತು ಎಂದು ಇತ್ತೀಚೆಗೆ ಬಾಬಾ ರಾಮ್‌ ದೇವ್‌ ಅಲೋಪಥಿ ಚಿಕಿತ್ಸೆಯನ್ನು ಟೀಕಿಸಿ ಹೇಳಿಕೆ ಕೊಟ್ಟಿದ್ದರು, ಜೊತೆಗೆ ಆಕ್ಸಿಜನ್‌ ಕೊರತೆಗಿಂತಲೂ ಅಲೋಪಥಿ ಔಷಧದಿಂದ ಲಕ್ಷಾಂತರ ಕೋವಿಡ್‌ ಸೋಂಕಿತರು ಸಾವನ್ನಪ್ಪಿದ್ದಾರೆಂದಿದ್ದರು.

ವೈದ್ಯರ ವಿರುದ್ಧ ಬಾಬಾ ರಾಮ್‌ ದೇವ್‌ ನೀಡುತ್ತಿರುವ ಹೇಳಿಕೆ ಖಂಡನಾರ್ಹ, ಅವರು ವೈದ್ಯರು ಹಾಗು ರೋಗಿಗಳ ನಡುವೆ ಅವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ವಿಜ್ಞಾನದ ಬದಲು ಮೌಢ್ಯ ಹರಡುತ್ತಿದ್ದಾರೆ. ಇದು ವೈದ್ಯ ಸಮೂಹಕ್ಕೆ ಹಿನ್ನಡೆ ಮಾಡುವ ಕೆಲಸವಾಗಿದೆ. ಕೂಡಲೇ ರಾಮದೇವ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಐಎಂಎ ಒತ್ತಾಯ ಮಾಡಿದೆ.

Yoga guru claiming Allopathy as stupid science. This pandemic brings new shock every day. pic.twitter.com/1W9ojVOIGY

— Dr. Subhasree Ray (@DrSubhasree) May 21, 2021

ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಲೋಪಥಿಕ್ ವೈದ್ಯರು ಮುಂಚೂಣಿಯಲ್ಲಿದ್ದಾರೆ. 1200 ಕ್ಕೂ ಹೆಚ್ಚು ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಅಂತಹವರನ್ನು ಅವಮಾನಿಸುವ ಕೆಲಸವನ್ನು ಬಾಬಾ ರಾಮ್‌ ದೇವ್ ಮಾಡಿದ್ದಾರೆಂದು ಐಎಂಎ ಗರಂ ಆಗಿದೆ. ‌

(So-called Baba) Ramdev mocking and laughing at people's suffering and mad scramble for ICUs/oxygen. He has the temerity to mock people's desperate situation because he has the backing of the BJP. These are the kind of vile humans we have voted for. pic.twitter.com/bgzAcZW1DM

— Karthik 🇮🇳 (@beastoftraal) May 7, 2021

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಇವರು ನೀಡಿರುವ ದ್ವೇಷದ ಮತ್ತು ವಿಜ್ಞಾನದ ಕುರಿತಾದ ಸುಳ್ಳು ಹೇಳಿಕೆ ಇಡೀ ವೈದ್ಯಸಮೂಹವನ್ನು ಕುಗ್ಗಿಸುವಂತೆ ಮಾಡುತ್ತದೆ. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಮಾನವ ಸಮಾಜಕ್ಕೆ ನೆರವಾಗುವಂತಹ ಸಕಲ ಪ್ರಯತ್ನವನ್ನು ವೈದ್ಯರು ನಡೆಸುತ್ತಿದ್ದಾರೆಂದು ಐಎಂಎ ತಿಳಿಸಿದೆ.

Previous Post

ದಲಿತ ಯುವಕನಿಗೆ ಪೊಲೀಸರಿಂದ ಕಿರುಕುಳ, ಮೂತ್ರ ಕುಡಿಯುವಂತೆ ಒತ್ತಾಯ ಆರೋಪ: SI ತಲೆದಂಡಕ್ಕೆ ಆಗ್ರಹ

Next Post

ಐಎಫ್ಎಸ್ ಮೋಜುಮಸ್ತಿ: ಕೋವಿಡ್ ಕಾರ್ಯಪಡೆ ವಿರುದ್ಧವೇ ಬಿತ್ತು ಎಫ್ಐಆರ್

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post
ಐಎಫ್ಎಸ್ ಮೋಜುಮಸ್ತಿ: ಕೋವಿಡ್ ಕಾರ್ಯಪಡೆ ವಿರುದ್ಧವೇ ಬಿತ್ತು ಎಫ್ಐಆರ್

ಐಎಫ್ಎಸ್ ಮೋಜುಮಸ್ತಿ: ಕೋವಿಡ್ ಕಾರ್ಯಪಡೆ ವಿರುದ್ಧವೇ ಬಿತ್ತು ಎಫ್ಐಆರ್

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada