• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

2ನೇ ಡೋಸ್ ನಂತರ ರೂಪಾಂತರ ವೈರಸ್ ವಿರುದ್ಧ ಲಸಿಕೆಗಳು ಪರಿಣಾಮಕಾರಿ: ಯುಕೆ ಸಂಶೋಧನೆ

Any Mind by Any Mind
May 24, 2021
in ದೇಶ, ರಾಜಕೀಯ, ವಿದೇಶ
0
2ನೇ ಡೋಸ್ ನಂತರ ರೂಪಾಂತರ ವೈರಸ್ ವಿರುದ್ಧ ಲಸಿಕೆಗಳು ಪರಿಣಾಮಕಾರಿ: ಯುಕೆ ಸಂಶೋಧನೆ
Share on WhatsAppShare on FacebookShare on Telegram

ಯುಕೆ ಸರ್ಕಾರದ ಸಂಶೋಧನೆಯ ಆಧಾರದ ಮೇಲೆ ವರದಿ ಮಾಡಿರುವ ಫೈನಾನ್ಷಿಯಲ್ ಟೈಮ್ಸ್ ಪ್ರಕಾರ, ಭಾರತದಲ್ಲಿ ಮೊದಲು ಗುರುತಿಸಲ್ಪಟ್ಟ ವೈರಸ್ ರೂಪಾಂತರದಿಂದ ಹರಡುವ ರೋಗಲಕ್ಷಣದ ಸೋಂಕಿನ ವಿರುದ್ಧ ಬಲವಾದ ರಕ್ಷಣೆ ನೀಡಲು ಖಡ್ಡಾಯವಾಗಿ ಎರಡು-ಡೋಸ್ ಕೋವಿಡ್ -19 ಲಸಿಕೆಗಳು ಅಗತ್ಯವಾಗಿವೆ. ಮತ್ತು ಭಾರತದಲ್ಲಿನ ರೂಪಾಂತರ ವೈರಸ್ನಿಂದ ಸುರಕ್ಷಿತೆಗಾಗಿ ಎಲ್ಲರಿಗೂ ಎರಡು ಲಸಿಕೆ ಹಾಕುವುದು ಅಗತ್ಯವಾಗಿದೆ ಎಂದು ಯುಕೆ ಸರ್ಕಾರ ತಿಳಿಸಿದೆ.

ADVERTISEMENT

ಯುಕೆ ಡಿಪಾರ್ಟ್ಮೆಂಟ್ ಆಫ್ ಹೆಲ್ತ್ ಅಂಡ್ ಸೋಶಿಯಲ್ ಕೇರ್ ನ ಕಾರ್ಯನಿರ್ವಾಹಕ ಸಂಸ್ಥೆ ಪಬ್ಲಿಕ್ ಹೆಲ್ತ್ ಇಂಗ್ಲೆಂಡ್ ನಡೆಸಿದ ಅಧ್ಯಯನವು ಆಕ್ಸ್‌ಫರ್ಡ್ ಅಸ್ಟ್ರಾಜೆನೆಕಾ / ಕೋವಿಶೀಲ್ಡ್ ಮತ್ತು ಫಿಜರ್ ಲಸಿಕೆ ಎಂಬ ಎರಡು ಕೋವಿಡ್ -19 ಲಸಿಕೆಗಳು B .1.6172 ಮತ್ತು ಯುಕೆ ಯಲ್ಲಿ ಮೊದಲು ಪತ್ತೆಯಾದ B. 1.1.7 ರೂಪಾಂತರ ವೈರಸ್ ವಿರುದ್ಧ ಹೋರಾಡಲು ಈ ಲಸಿಕೆಗಳು ನೀಡಲೇಬೇಕು ಎಂದು ಹೇಳಿದೆ.

ಅದ್ಯಯನದ ಮಾಹಿತಿ

ಫಿಜರ್-ಬಯೋಂಟೆಕ್ ನ ಎರಡು ಡೋಸ್ ನೀಡಿದ ಎರಡು ವಾರಗಳ ನಂತರ B .1.617.2 ರೂಪಾಂತರ ರೋಗಲಕ್ಷಣ ಕಾಯಿಲೆಯ ವಿರುದ್ಧ ಶೇಕಡಾ 88 ರಷ್ಟು ಪರಿಣಾಮಕಾರಿಯಾಗಿದೆ. B 1.1.7 ರೂಪಾಂತರದ ವಿರುದ್ಧ ಶೇಕಡಾ 93 ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಯಾಗಿದೆ.

ಅಸ್ಟ್ರಾಜೆನೆಕಾ ಲಸಿಕೆಯ ಎರಡು ಡೋಸ್ ನೀಡದ ಮೇಲೆ B .1.617.2 ರೂಪಾಂತರ ರೋಗಲಕ್ಷಣ ಕಾಯಿಲೆಯ ವಿರುದ್ಧ ಶೇಕಡಾ 60 ರಷ್ಟು ಪರಿಣಾಮಕಾರಿಯಾಗಿದ್ದು, ಬಿ .1.1.7 ರೂಪಾಂತರ ವಿರುದ್ಧದ ಶೇಕಡಾ 66 ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಯಾಗಿದೆ.

ಕರೋನದ ಎರಡೂ ಲಸಿಕೆಗಳು B.1.617.2 ರೂಪಾಂತರ ರೋಗಲಕ್ಷಣ ಕಾಯಿಲೆಯ ವಿರುದ್ಧ 33% ಪರಿಣಾಮಕಾರಿಯಾಗಿವೆ. ಮೊದಲ ಡೋಸ್‌ನ ಮೂರು ವಾರಗಳ ನಂತರ B.1.1.7 ರೂಪಾಂತರದ ವಿರುದ್ಧ ಶೇಕಡಾ 50 ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿಯಾಗಿದೆ.

ಏಪ್ರಿಲ್ 5 ರಿಂದ ಎಲ್ಲಾ ವಯೋಮಾನದವರ ಡೇಟಾವನ್ನು ಹೊಂದಿದೆ ಮತ್ತು B .1.617.2 ಸೋಂಕಿಗೆ ಒಳಗಾದ 1,054 ಜನರನ್ನು ಒಳಗೊಂಡಿದೆ. 2020 ರ ಡಿಸೆಂಬರ್‌ನಿಂದ 65 ವರ್ಷಕ್ಕಿಂತ ಮೇಲ್ಪಟ್ಟವರನ್ನು ಸಹ ಈ ಡೇಟಾದಲ್ಲಿ ಒಳಗೊಂಡಿದೆ.

ಮೇ 20ರ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಇಂಡಿಯನ್ ಸಾರ್ಸ್-ಕೋವಿ -2 ಜೀನೋಮಿಕ್ಸ್ ಕನ್ಸೋರ್ಟಿಯಂನ ಅಡಿಯ ಲ್ಯಾಬ್‌ಗಳಲ್ಲಿ ಪರೀಕ್ಷಿಸಿದ 20,000 ಕ್ಕೂ ಹೆಚ್ಚು ಮಾದರಿಗಳಲ್ಲಿ B .1.617 ಅತ್ಯಂತ ಪ್ರಬಲವಾದ ರೂಪಾಂತರವಾಗಿದೆ ಎಂದು ತಿಳಿಸುದ್ದಾರೆ.

ಮೇ 13 ರಂದು, ಕೇಂದ್ರವು ಕೋವಿಶೀಲ್ಡ್ ಲಸಿಕೆಯ ಮೊದಲ ಮತ್ತು ಎರಡನೆಯ ಪ್ರಮಾಣಗಳ ನಡುವಿನ ಮಧ್ಯಂತರ ಅಂತರವನ್ನು 6-8 ವಾರಗಳಿಂದ 12-16 ವಾರಗಳವರೆಗೆ ವಿಸ್ತರಿಸಿದನ್ನು ನಾವು ನೋಡಬಹುದು.

ಜನವರಿಯಲ್ಲಿ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾದಾಗಿನಿಂದ ಭಾರತದಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಕೋವಿಶೀಲ್ಡ್ ಲಸಿಕೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಮೇ 23 ರವರೆಗೆ, ಭಾರತದಲ್ಲಿ 19.5 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ, ಅದರಲ್ಲಿ 15 ಕೋಟಿಗೂ ಹೆಚ್ಚು ಜನರು ಮೊದಲ ಪ್ರಮಾಣವನ್ನು ಪಡೆದಿದ್ದಾರೆ.

ಇಷ್ಟು ಬಿಗಡಾಯಿಸುವ ರೂಪಾಂತರ ವೈರಸ್ ಹರಡುವಿಕೆ ಮತ್ತು ಕರೋನ ರೂಪಾಂತರ ವಿರುದ್ಧ ಸುರಕ್ಷಿತವಾಗಿ ಹೋರಾಡಬೇಕು ಎಂದರೆ ಭಾರತದ ಎಲ್ಲರಿಗೂ ಎರಡು ಡೋಸ್ ಲಸಿಕೆ ಅತ್ಯಗತ್ಯವಾಗಿದೆ ಎಂದು ಯುಕೆ ಹೇಳಿದೆ.

ಆದಷ್ಟು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಲಸಿಕೆ ಸರಬರಾಜು ಮಾಡದಿದ್ದರೆ ರೂಪಾಂತರ ವೈರೆಸ್ಗೆ ಹೆಚ್ಚು ಜನರು ತುತ್ತಾಗಲಿದ್ದಾರೆ. ಮತ್ತು ನಿಗದಿತ ಸಮಯದಲ್ಲಿ ಲಸಿಕೆಯನ್ನು ನೀಡಿ ಜನರನ್ನು ಆತಂಕದಿಂದ ಪಾರು ಮಾಡಬೇಕಾಗಿದೆ.

Tags: covid-19 researchcovid-19 vaccineSecond Waveuk
Previous Post

ಕೋವಿಡ್ 19 ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿಯನ್ನು ಟೀಕಿಸಿದ ಮೋಹನ್ ಭಾಗವತ್

Next Post

ಕೋವಿಡ್‌ನಿಂದ ಮೃತಪಟ್ಟ ಶಿಕ್ಷಕರನ್ನು ಕರೋನಾ ವಾರಿಯರ್ಸ್ ಎಂದು ಪರಿಗಣಿಸಿ 50 ಲಕ್ಷ ರೂ ಪರಿಹಾರ ನೀಡಿ –ಹೆಚ್‌ಡಿಕೆ

Related Posts

Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
0

ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ( Congress) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ (DK Shivakumar)ಬಣ ನಾಯಕರಿಂದ ಹೈಕಮಾಂಡ್ ಭೇಟಿ ಬಳಿಕ...

Read moreDetails
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025
ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

November 23, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

November 23, 2025
Next Post
ಕೋವಿಡ್‌ನಿಂದ  ಮೃತಪಟ್ಟ  ಶಿಕ್ಷಕರನ್ನು ಕರೋನಾ ವಾರಿಯರ್ಸ್ ಎಂದು ಪರಿಗಣಿಸಿ  50 ಲಕ್ಷ ರೂ ಪರಿಹಾರ ನೀಡಿ –ಹೆಚ್‌ಡಿಕೆ

ಕೋವಿಡ್‌ನಿಂದ ಮೃತಪಟ್ಟ ಶಿಕ್ಷಕರನ್ನು ಕರೋನಾ ವಾರಿಯರ್ಸ್ ಎಂದು ಪರಿಗಣಿಸಿ 50 ಲಕ್ಷ ರೂ ಪರಿಹಾರ ನೀಡಿ –ಹೆಚ್‌ಡಿಕೆ

Please login to join discussion

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

November 24, 2025

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada