• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ

Any Mind by Any Mind
May 29, 2021
in ದೇಶ
0
ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ
Share on WhatsAppShare on FacebookShare on Telegram

ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದು ಗುಜರಾತ್, ರಾಜಸ್ಥಾನ, ಛತ್ತೀಸ್ಘಾಡ್ಸೇರಿದಂತೆ 13 ಜಿಲ್ಲೆಗಳಲ್ಲಿ ನೆಲೆನಿಂತ ಹಿಂದೂ, ಸಿಖ್, ಜೈನ, ಬೌದ್ಧ ಹಾಗು ಮುಸ್ಲಿಮೇತರರಿಗೆ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಭಾರತ ಸರ್ಕಾರ ಅರ್ಜಿ ಆಹ್ವಾನಿಸಿದೆ.

ADVERTISEMENT

1955ರ ಪೌರತ್ವ ಕಾಯ್ದೆ ಅಡಿಯಲ್ಲಿ ಮತ್ತು 2009 ರ ಕಾನೂನಿನಡಿಯಲ್ಲಿ ರೂಪಿಸಲಾದ ನಿಯಮಗಳಡಿಯಲ್ಲಿ ಈ ಆದೇಶವನ್ನು ಅನುಷ್ಠಾನಗೊಳಿಸಲು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. 2019 ರಲ್ಲಿ ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಗೆ ಇದು ಸಂಬಂಧಿಸಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

2019 ರ ಪೌರತ್ವ ತಿದ್ದು ಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಸರ್ಕಾರ ಇನ್ನೂ ನಿಯಮಗಳನ್ನು ರೂಪಿಸಿಲ್ಲ. ಇದು ಜಾರಿಗೆ ಬಂದಾಗ, ದೇಶದ ವಿವಿಧೆಡೆ ವ್ಯಾಪಕ ಪ್ರತಿಭಟನೆಗಳು ನಡೆದವು. ದೆಹಲಿಯಲ್ಲಿ 2020ರ ಆರಂಭದಲ್ಲಿ ಹಿಂಸಾಚಾರವೇ ನಡೆದಿತ್ತು.ದೇಶಾದ್ಯಂತ ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೂ 2020 ಡಿಸೆಂಬರ್ನಲ್ಲಿ ಸಿಎಎ ಅಂಗೀಕರಿಸಲ್ಪಟ್ಟಿತು.

ಇದೀಗ ಭಾರತ ಸರ್ಕಾರ 1955ರ ಪೌರತ್ವ ಕಾಯ್ದೆ ಅಡಿಯಲ್ಲಿ ಮೊರ್ಬಿ, ರಾಜ್ ಕೋಟ್, ಪಠಾಣ್, ವಡೋದರಾ, ದುರ್ಗ್ ,ಛತ್ತೀಸ್ ಗಢದ ಬಾಲೋಡಬಜಾರ್, ಜಾಲೊರ್, ಉದಯ್ ಪುರ, ಪಾಲಿ,ಬರ್ಮೆರ್, ಮತ್ತು ರಾಜಸ್ಥಾನದ ಶಿರೊಹಿ, ಹರಿಯಾಣದ ಪರಿದಾಬಾದ್, ಪಂಜಾಬ್ ನ ಜಲಂಧರ್ ಜಿಲ್ಲೆಯಲ್ಲಿ ವಾಸಿಸುತ್ತಿರುವ ನಿರಾಶ್ರಿತರು ಭಾರತೀಯ ಪೌರತ್ವ ಪಡೆಯಲು ಅರ್ಜಿಸಲ್ಲಿಸಲು ಅರ್ಹರಾಗಿದ್ದಾರೆಂದು ತಿಳಿಸಲಾಗಿದೆ. ಹಾಗು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

Previous Post

ಮೋದಿ – ದೀದಿ ಬಿಕ್ಕಟ್ಟು: ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಸ್‌ ಕರೆಸಿಕೊಂಡ ಕೇಂದ್ರ ಸರ್ಕಾರ

Next Post

ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು – ಕಾಂಗ್ರೆಸ್ ಲೇವಡಿ

Related Posts

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?
ಇದೀಗ

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

by ಪ್ರತಿಧ್ವನಿ
January 27, 2026
0

ಬೆಂಗಳೂರು : ಭಾರತ ಮತ್ತು ಯುರೋಪಿಯನ್ ಒಕ್ಕೂಟ ಮಂಗಳವಾರ ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿವೆ. ಯುರೋಪಿನಿಂದ ಆಮದು ಮಾಡಿಕೊಳ್ಳುವ ಸುಮಾರು 97% ಸರಕುಗಳ ಮೇಲಿನ ಸುಂಕವನ್ನು...

Read moreDetails
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

January 27, 2026
ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

January 27, 2026
Next Post
ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು – ಕಾಂಗ್ರೆಸ್ ಲೇವಡಿ

ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು - ಕಾಂಗ್ರೆಸ್ ಲೇವಡಿ

Please login to join discussion

Recent News

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?
Top Story

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

by ಪ್ರತಿಧ್ವನಿ
January 27, 2026
Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ
Top Story

Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada