• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ, ₹10,000 ದಂಡ

Any Mind by Any Mind
June 2, 2021
in ರಾಜಕೀಯ
0
ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ, ₹10,000 ದಂಡ
Share on WhatsAppShare on FacebookShare on Telegram

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗಿದೆಯೆಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ 10 ಸಾವಿರ ರೂ. ದಂಡ ವಿಧಿಸಿದೆ.

ADVERTISEMENT

ಮೇ 31ರಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆ್ಯಂಬುಲೆನ್ಸ್, ಕೋವಿಡ್ ಸೇವಾ ವಾಹನ, ಆಕ್ಸಿಜನ್ ಇತ್ಯಾದಿ ಸೌಲಭ್ಯಗಳಿಗೆ ಚಾಲನೆ ನೀಡಿದ್ದರು.

ಈ ವೇಳೆ ಸ್ಥಳದಲ್ಲಿ ಜನಜಂಗುಳಿ ತುಂಬಿದ್ದು, ಸಾಮಾಜಿಕ ಅಂತರ ಕಾಪಾಡಲು ಆಯೋಜಕರು ವಿಫಲರಾಗಿದ್ದರು. ಸಾಮಾಜಿಕ ಅಂತರ ಕಾಪಾಡದಿರುವುದು ಮಾತ್ರವಲ್ಲದೆ, ಅನುಮತಿಯಿಲ್ಲದೆ ಬ್ಯಾನರ್, ಬಂಟಿಂಗ್ಸ್​​ ಹಾಕಿದ ಆರೋಪವೂ ಆಯೋಜಕರ ಮೇಲಿದೆ.

ಸದ್ಯ, ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದ್ದು, ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಂಡ ವಿಧಿಸಿರುವುದಾಗಿ ಪಾಲಿಕೆ ಪರಿಸರ ಎಂಜಿನಿಯರ್‌‌ ನಯನ ತಿಳಿಸಿದ್ದಾರೆ.

Previous Post

ಪಿಎಫ್ ಖಾತೆಗೆ ಹೊಸ ನಿಯಮ: ಆಧಾರ್ ಲಿಂಕ್ ಇಲ್ಲ ಅಂದ್ರೆ ಸೌಲಭ್ಯ ಸಿಗಲ್ಲ..!

Next Post

ಸರ್ಕಾರದ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ತಾಳೆಯಾಗುತ್ತಿಲ್ಲ-ಸರ್ಕಾರ ತನ್ನ ಸಲಹೆಗಾರರ ಮಾತನ್ನುಒಪ್ಪಲು ಸಿದ್ಧವಿದೆಯೇ?’ ಡಿಕೆ ಶಿವಕುಮಾರ್

Related Posts

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ
ದೇಶ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

by ಪ್ರತಿಧ್ವನಿ
November 18, 2025
0

  ದೆಹಲಿ: ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್‌ಐಆ‌ರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ‌‌‌ ವಿಶೇಷ ಮತ ಪರಿಷ್ಕರಣೆ ನಡೆಯುತ್ತಿರುವ 12 ರಾಜ್ಯಗಳು...

Read moreDetails
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

November 17, 2025
Next Post
ಸರ್ಕಾರದ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ತಾಳೆಯಾಗುತ್ತಿಲ್ಲ-ಸರ್ಕಾರ ತನ್ನ ಸಲಹೆಗಾರರ ಮಾತನ್ನುಒಪ್ಪಲು ಸಿದ್ಧವಿದೆಯೇ?’ ಡಿಕೆ ಶಿವಕುಮಾರ್

ಸರ್ಕಾರದ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ತಾಳೆಯಾಗುತ್ತಿಲ್ಲ-ಸರ್ಕಾರ ತನ್ನ ಸಲಹೆಗಾರರ ಮಾತನ್ನುಒಪ್ಪಲು ಸಿದ್ಧವಿದೆಯೇ?’ ಡಿಕೆ ಶಿವಕುಮಾರ್

Please login to join discussion

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada