• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರಶಾಂತ್ ಕಿಶೋರ್ ರನ್ನ ಎನ್‌ಸಿಪಿ ತಂತ್ರಗಾರರನ್ನಾಗಿ ನೇಮಿಸುವ ಬಗ್ಗೆ ಯಾವುದೇ ಚರ್ಚೆ ಇಲ್ಲ: ಎಸ್‌ಸಿಪಿ ಮುಖಂಡ ಮಲಿಕ್ ಸ್ಪಷ್ಟನೆ

Any Mind by Any Mind
June 12, 2021
in ದೇಶ, ರಾಜಕೀಯ
0
ರಾಷ್ಟ್ರ ರಾಜಕೀಯದಲ್ಲಿ ಗರಿಗೆದರಿದ ಚಟುವಟಿಕೆ: ಶರದ್ ಪವಾರ್ ಭೇಟಿಯಾಗಲು ಹೊರಟ ಪ್ರಶಾಂತ್ ಕಿಶೋರ್.!
Share on WhatsAppShare on FacebookShare on Telegram

ಚುನಾವಣಾ ತಂತ್ರಗಾರ ಎಂದೇ ಕರೆಯಲ್ಪಡುವ ಪ್ರಶಾಂತ್ ಕಿಶೋರ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ನಡುವಿನ ಭೇಟಿಯ ಒಂದು ದಿನದ ನಂತರ ಎನ್‌ಸಿಪಿಯಿಂದ ಪ್ರತಿಕ್ರಿಯೆ ಬಂದಿದೆ.

ADVERTISEMENT

ಶನಿವಾರ ಎನ್‌ಸಿಪಿ ಮುಖಂಡ ಮತ್ತು ಮಹಾರಾಷ್ಟ್ರ ಸರ್ಕಾರದ ಸಚಿವ ನವಾಬ್ ಮಲಿಕ್ ಮಾತನಾಡಿ, “ಪ್ರಶಾಂತ್ ಕಿಶೋರ್ ಅವರು ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ನಿನ್ನೆ ಮುಂಬೈ ನಿವಾಸದಲ್ಲಿ ಭೇಟಿಯಾದ್ದರು. ಮಾತುಕತೆ ಸುಮಾರು ಮೂರು ಗಂಟೆಗಳ ಕಾಲ ನಡೆಯಿತು. ಆದರೆ ಅವರನ್ನು ಎನ್‌ಸಿಪಿ ತಂತ್ರಗಾರರನ್ನಾಗಿ ನೇಮಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.

ಮಲಿಕ್ ತಮ್ಮ ಮಾತನ್ನು ಮುಂದುವರೆಸಿ, “ಪ್ರಶಾಂತ್ ಒಬ್ಬ ತಂತ್ರಗಾರ, ಅವರು ವಿಷಯಗಳನ್ನು ವಿಭಿನ್ನವಾಗಿ ವಿಶ್ಲೇಷಿಸುತ್ತಾರೆ. ಅವರು ತಮ್ಮ ಅನುಭವವನ್ನು ಪವಾರ್ ಸಾಹೇಬರೊಂದಿಗೆ ಹಂಚಿಕೊಂಡರು. ದೇಶದ ಪ್ರಸ್ತುತ ರಾಜಕೀಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿರಬೇಕು. ಪವಾರ್ ಸಾಹೇಬ್ ವಿರೋಧ ಪಕ್ಷಗಳನ್ನು ಒಂದುಗೂಡಿಸಲು ಬಯಸುತ್ತಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ವಿರುದ್ಧ ಬಲವಾದ ರಾಜಕೀಯ ನಿರ್ಮಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.

ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ನಡೆಸುತ್ತಿರುವ ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ಕಳೆದ ತಿಂಗಳು ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿ ಮಾಡಿಕೊಳ್ಳುವ ಅಗತ್ಯತೆಯ ಬಗ್ಗೆ ಒತ್ತಿ ಹೇಳಿದ್ದರು. ಶರದ್ ಪವಾರ್ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದೇನೆ ಎಂದು ರಾವತ್ ಹೇಳಿದ್ದಾರೆ.

ಆ ಸಮಯದಲ್ಲಿ ರಾವತ್, “ದೇಶದಲ್ಲಿ ವಿರೋಧ ಪಕ್ಷಗಳ ಬಲವಾದ ಮೈತ್ರಿಕೂಟ ಅವಶ್ಯಕತೆಯಿದೆ. ಆದರೆ, ಕಾಂಗ್ರೆಸ್ ಪಕ್ಷವಿಲ್ಲದೆ ಇಂತಹ ಮೈತ್ರಿ ಆಗಲು ಸಾಧ್ಯವಿಲ್ಲ. ಇದರಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಲಿದೆ. ನಾಯಕತ್ವದ ಕುರಿತು ಚರ್ಚೆಗಳ ಮೂಲಕ ನಿರ್ಧರಿಸಬಹುದು ಎಂದು ಹೇಳಿದ್ದಾರೆ.

Tags: NCP PartyPrashant KishorSharad Pawar
Previous Post

Covid 3ನೇ ಅಲೆ: ಮಕ್ಕಳ ಮೇಲೆ ಹೆಚ್ಚು ಪರಿಣಾಮ- ಸರ್ಕಾರ ಮುಂಜಾಗೃತ ಕ್ರಮಕ್ಕೆ ಸಜ್ಜು -ಸಿಎಂ ಯಡಿಯೂರಪ್ಪ

Next Post

ಬಿಜೆಪಿ ನಾಯಕತ್ವ ಬದಲಾವಣೆ: ಮುಗಿಯದ ಗೊಂದಲ, ದಿನಕ್ಕೊಂದು ತಿರುವು

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ಬಿಜೆಪಿ ನಾಯಕತ್ವ ಬದಲಾವಣೆ: ಮುಗಿಯದ ಗೊಂದಲ, ದಿನಕ್ಕೊಂದು ತಿರುವು

ಬಿಜೆಪಿ ನಾಯಕತ್ವ ಬದಲಾವಣೆ: ಮುಗಿಯದ ಗೊಂದಲ, ದಿನಕ್ಕೊಂದು ತಿರುವು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada