• Home
  • About Us
  • ಕರ್ನಾಟಕ
Tuesday, July 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನಾ ಹಿನ್ನೆಲೆ: ʼವಿದ್ಯಾಗಮʼವನ್ನು ಪುನರಾರಂಭಿಸಲು ಕರ್ನಾಟಕ ಶಿಕ್ಷಣ ಇಲಾಖೆ ತಯಾರಿ

ಪ್ರತಿಧ್ವನಿ by ಪ್ರತಿಧ್ವನಿ
July 3, 2021
in ಕರ್ನಾಟಕ
0
ಕರೋನಾ ಹಿನ್ನೆಲೆ: ʼವಿದ್ಯಾಗಮʼವನ್ನು ಪುನರಾರಂಭಿಸಲು ಕರ್ನಾಟಕ ಶಿಕ್ಷಣ ಇಲಾಖೆ ತಯಾರಿ
Share on WhatsAppShare on FacebookShare on Telegram

ಕರೋನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಸಾಧ್ಯವಾಗದ ಕಾರಣ, ಕರ್ನಾಟಕ ಶಿಕ್ಷಣ ಇಲಾಖೆಯು ʼವಿದ್ಯಾಗಮʼ ಕಾರ್ಯಕ್ರಮವನ್ನು ಪುನಃ ಆರಂಭಿಸುವ ಯೋಜನೆಯನ್ನು ರೂಪಿಸಿದೆ.
ಶಾಲೆಯ ಒಳಗೆ ಹಾಗೂ ಆವರಣಗಳಲ್ಲಿ ತರಗತಿ ನಡೆಸುವ ಬದಲಾಗಿ, ಶಿಕ್ಷಕರು ವಿದ್ಯಾರ್ಥಿಗಳನ್ನು ಸಣ್ಣ ಗುಂಪುಗಳಾಗಿ ಮಾಡಿ ಭೇಟಿಯಾಗಿ ಪಾಠ ಮಾಡುವ ಯೋಜನೆಯನ್ನು ಮತ್ತೆ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಮೂಲ ತಿಳಿಸಿವೆ.

ADVERTISEMENT

ʼಎರಡು ಆಯ್ಕೆಗಳನ್ನು ಗಮನದಲ್ಲಿಟ್ಟಿದ್ದು, ಅದರಲ್ಲಿ ಒಂದಾದ ವಿದ್ಯಾಗಮ ಯೋಜನೆಯನ್ನು ಆಫ್ಲೈನ್ ಕ್ಲಾಸನ್ನು ಆರಂಭಿಸುವ ಸಾಧ್ಯತೆಯ ಪರಿಶೀಲನೆಯ ವರದಿಯನ್ನು ಸ್ವೀಕರಿಸಿದ ನಂತರ ಕಾರ್ಯಗತಗೊಳಿಸಲಾಗುವುದುʼ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ನಾವು ಈ ಬಾರಿಯ ವಿದ್ಯಾಗಮ ಕಾರ್ಯಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ತರುತ್ತಿದ್ದೇವೆ. ಹೆಚ್ಚು ಪರಿಣಾಮಕಾರಿ ಮತ್ತು ಸುರಕ್ಷಿತ ರೀತಿಯಲ್ಲಿ ಕಾರ್ಯಗತಗೊಳಿಸಲು ಯೋಜನೆಯನ್ನು ರೂಪಿಸುತ್ತಿದ್ದೇವೆ. ಆಫ್ ಲೈನ್ ತರಗತಿಯನ್ನು ಪುನಾರಂಭಿಸಲು ಕುರಿತು ಆರೋಗ್ಯ ಇಲಾಖೆಯಿಂದ ಅನುಮತಿ ಸಿಗುತ್ತದೆ ಎಂಬ ಖಚಿತತೆ ಇಲ್ಲ. ಈ ಎಲ್ಲಾ ಅಂಶವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾಗಮವನ್ನು ಪುನಾರಂಭಿಸಲು ಯೋಜನೆಯನ್ನು ರೂಪಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ʼಕಳೆದ ಬಾರಿ ಈ ಯೋಜನೆಯು ಕಾರ್ಯರೂಪದಲ್ಲಿದ್ದರೂ, ಕೆಲವು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೋವಿಡ್ ಗೆ ತುತ್ತಾದರು. ಈ ಕಾರಣದಿಂದ ಕಾರ್ಯಕ್ರಮದಿಂದ ಹಿಂದೆ ಸರಿಯಲಾಯಿತು. ಆದರೆ ಈ ಬಾರಿ ಇಂತಹ ಯಾವುದೇ ಘಟನೆಗಳಿಗೆ ಅವಕಾಶ ನೀಡಲು ನಾವು ಬಯಸುವುದಿಲ್ಲ. ಪಾಠ ಕಲಿಸಲು ಹೋಗುವ ಮೊದಲು ಎಲ್ಲಾ ಶಿಕ್ಷಕರಿಗೆ ಕೋವಿಡ್ ಲಸಿಕೆಯನ್ನು ಹಾಕಿಸುವ ತೀರ್ಮಾನವನ್ನು ಇಲಾಖೆ ಕೈಗೊಂಡಿದೆʼ ಎಂದು ವಿವರಿಸಿದ್ದಾರೆ.

ವಿದ್ಯಾಗಮ ಯೋಜನೆಯಡಿ ಮಾರ್ಗದರ್ಶಿ ಶಿಕ್ಷಕರು ಆಯಾ ವಾರ್ಡ್, ಓಣಿ, ಕೇರಿಗಳಿಗೆ ಹೋಗಿ ತರಗತಿ ವಿಧಗಳಂತೆ ಸಮುದಾಯ ಭವನ, ಧಾರ್ಮಿಕ ಸ್ಥಳ, ಸೂಕ್ತ ಮರದ ನೆರಳಿನಲ್ಲಿ ದೈಹಿಕ ಅಂತರದಲ್ಲಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಒಂದೆಡೆ ಸೇರಿಸಬೇಕು ಹಾಗೂ ಕಲಿಕಾ ಚಟುವಟಿಕೆಗಳ ಪ್ರಗತಿಯನ್ನು ವೀಕ್ಷಣೆ ಮಾಡುವ ಮೂಲಕ ಮಕ್ಕಳಿಗೆ ತರಗತಿ ನಡೆಸಬೇಕು.

Previous Post

ʼಪ್ರಳಯವಾದರೂ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದು ನಿಜʼ : ಸಿದ್ದರಾಮಯ್ಯ

Next Post

ದೇಶದ ಸುಮಾರು 89% ಸರಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ! – UDISE ವರದಿ

Related Posts

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 21, 2025
0

"ಇ.ಡಿ. ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನ ಪ್ರಕರಣವೇ ಸಾಕ್ಷಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕನಕಪುರದ ಕೋಡಿಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು...

Read moreDetails

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

July 21, 2025

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

July 21, 2025

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

July 21, 2025

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

July 21, 2025
Next Post
ದೇಶದ ಸುಮಾರು 89% ಸರಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ! – UDISE ವರದಿ

ದೇಶದ ಸುಮಾರು 89% ಸರಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ! – UDISE ವರದಿ

Please login to join discussion

Recent News

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 21, 2025
Top Story

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

by ಪ್ರತಿಧ್ವನಿ
July 21, 2025
Top Story

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

by ಪ್ರತಿಧ್ವನಿ
July 21, 2025
Top Story

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

by ಪ್ರತಿಧ್ವನಿ
July 21, 2025
Top Story

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

by ಪ್ರತಿಧ್ವನಿ
July 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

July 21, 2025
ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

July 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada