• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬ್ರೆಜಿಲ್-ಕೊವಾಕ್ಸಿನ್ ಒಪ್ಪಂದದಲ್ಲಿ ಭ್ರಷ್ಟಾಚಾರ: ಅಧ್ಯಕ್ಷ ಬೋಲ್ಸೊನಾರೊ ವಿರುದ್ಧ ತನಿಖೆಗೆ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
July 4, 2021
in ದೇಶ, ರಾಜಕೀಯ, ವಿದೇಶ
0
ಬ್ರೆಜಿಲ್-ಕೊವಾಕ್ಸಿನ್ ಒಪ್ಪಂದದಲ್ಲಿ ಭ್ರಷ್ಟಾಚಾರ: ಅಧ್ಯಕ್ಷ ಬೋಲ್ಸೊನಾರೊ ವಿರುದ್ಧ ತನಿಖೆಗೆ ಆದೇಶ
Share on WhatsAppShare on FacebookShare on Telegram

ಲಸಿಕೆ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊನ ವಿರುದ್ಧ ತನಿಖೆ ಆರಂಭಿಸುವಂತೆ ಬ್ರೆಜಿಲ್‌ನ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಭಾರತ ಮೂಲದ ಕೋವಿಡ್ ಲಸಿಕೆ ‘ಕೋವಾಕ್ಸಿನ್’ ಖರೀದಿಸಲು ಭಾರತ್ ಬಯೋಟೆಕ್‌ನ ಕಂಪನಿಯೊಂದಿಗಿನ ಒಪ್ಪಂದದಲ್ಲಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂದು ಆರೋಪ ಕೇಳಿ ಬಂದಿದೆ.

ADVERTISEMENT

COVID-19 ಸಾಂಕ್ರಾಮಿಕ ರೋಗವನ್ನು ಸರ್ಕಾರ ಹೇಗೆ ನಿಭಾಯಿಸುತ್ತಿದೆ ಎಂಬ ತನಿಖೆ ನಡೆಸುತ್ತಿರುವ ಸೆನೆಟ್ ಸಮಿತಿಯೊಂದಕ್ಕೆ ಇತ್ತೀಚೆಗೆ ನೀಡಿದ ಸಾಕ್ಷ್ಯದಿಂದ ತನಿಖೆಯನ್ನು ಬೆಂಬಲಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರೋಸಾ ವೆಬರ್ ಶುಕ್ರವಾರ ಹೇಳಿದ್ದಾರೆ.

ಜೂನ್ 25 ರಂದು, ಬ್ರೆಜಿಲ್‌ನ ಆರೋಗ್ಯ ಸಚಿವಾಲಯದ ಆಮದು ವಿಭಾಗದ ಮುಖ್ಯಸ್ಥ ಲೂಯಿಸ್ ರಿಕಾರ್ಡೊ ಮಿರಾಂಡಾ ಮತ್ತು ಅವರ ಸಹೋದರ (ಸಂಸದ) ಆರೋಪಗಳ ಬಗ್ಗೆ ಸೆನೆಟ್ ಸಮಿತಿಯ ಮುಂದೆ ಸಾಕ್ಷ್ಯ ನೀಡಿದರು. 20 ಮಿಲಿಯನ್ ಲಸಿಕೆ ಖರೀದಿಸಲು ಭಾರತದ ಕಂಪನಿ ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ ನಿಂದ ಒತ್ತಡ ಹೇರಿದೆ ಎಂದು ಮಿರಾಂಡಾ ಆರೋಪಿಸಿದ್ದಾರೆ. ಇನ್‌ವಾಯ್ಸ್‌ನಲ್ಲಿನ “ಅಕ್ರಮಗಳನ್ನು” ಅವರು ಗುರುತಿಸಿದ್ದಾರೆ.

ಸಾಂಕ್ರಾಮಿಕ ರೋಗವನ್ನು ಎದುರಿಸಲು ಸರ್ಕಾರ ವಿಫಲವಾಗಿದೆ ಎಂದು ವ್ಯಾಪಕವಾಗಿ ಟೀಕಿಸಲಾಗುತ್ತಿರುವ ಮತ್ತು ಸೆನೆಟ್ ಸಮಿತಿಯಿಂದ ತನಿಖೆ ನಡೆಸುತ್ತಿರುವ ಇಂತಹ ಸಮಯದಲ್ಲಿಯೇ ಬೋಲ್ಸನಾರೊ ವಿರುದ್ಧದ ಈ ಆರೋಪಗಳು ಬಂದಿದ್ದು ತನಿಖೆಯನ್ನು ಎದುರಿಸಬೇಕಾಗಿದೆ.

ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡದ ಭಾರತ್ ಬಯೋಟೆಕ್;

ಬ್ರೆಜಿಲ್ ಕೋವಾಕ್ಸೈನ್ ಒಪ್ಪಂದದಲ್ಲಿ ಅಕ್ರಮಗಳ ಆರೋಪದ ಎದುರಾಗಿದ್ದು ಇದಕ್ಕೆ ಖುದ್ದು ಭಾರತ್ ಬಯೋಟೆಕ್ ಸ್ಪಷ್ಟೀಕರಣ ನೀಡಿದ್ದು, ಈ ಒಪ್ಪಂದ ಬಗ್ಗೆ “ಯಾವುದೇ ತಪ್ಪು ಗ್ರಹಿಕೆ ಬೇಡ” ಎಂದು ಭಾರತ್ ಬಯೋಟೆಕ್ ಹೇಳಿಕೆಯಲ್ಲಿ ತಿಳಿಸಿದೆ. “ಬ್ರೆಜಿಲ್ ಆರೋಗ್ಯ ಸಚಿವಾಲಯವು ಕೊವಾಕ್ಸಿನ್ ಖರೀದಿಸುವ ಸಂದರ್ಭದಲ್ಲಿ, ನವೆಂಬರ್ 2020 ರ ಮೊದಲ ಸಭೆಯಿಂದ ಜೂನ್ 29 ರವರೆಗೆ, ಈ ಎಂಟು ತಿಂಗಳ ಪ್ರಕ್ರಿಯೆಯಲ್ಲಿ, ಒಪ್ಪಂದ ಮತ್ತು ನಿಯಂತ್ರಕ ಅನುಮೋದನೆಗಳತ್ತ ಹಂತ ಹಂತವಾಗಿ ಪ್ರಕ್ರಿಯೆಯಾಗಿದೆ”, ನಾವು ಈ ಹಂತ ವಿಧಾನವನ್ನು ಅನುಸರಿಸಲಾಗಿದೆ ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

ಇದಲ್ಲದೆ, ಜೂನ್ 4 ರಂದು ಇಯುಎ (ತುರ್ತು ಬಳಕೆಗೆ ಅನುಮೋದನೆ) ದೊರೆತಿದೆ ಎಂದು ಕಂಪನಿ ಹೇಳಿದೆ, “ಜೂನ್ 29 ರ ಹೊತ್ತಿಗೆ ಭಾರತ್ ಬಯೋಟೆಕ್‌ಗೆ ಯಾವುದೇ ಮುಂಗಡ ಪಾವತಿ ಮಾಡಲಾಗಿಲ್ಲ ಅಥವಾ ಲಸಿಕೆಯನ್ನು ಬ್ರೆಜಿಲ್ ಆರೋಗ್ಯ ಸಚಿವಾಲಯಕ್ಕೆ ಸರಬರಾಜು ಮಾಡಿಲ್ಲ.” ಎಂದಿದೆ.

Tags: brazilCovid 19
Previous Post

ಬೆಳ್ಳಂದೂರು ಡಿನೋಟಿಫಿಕೇಷನ್: ಯಡಿಯೂರಪ್ಪ ವಿರುದ್ಧ ಮರು ತನಿಖೆಗೆ ಆದೇಶ

Next Post

ಮತ್ತೆ ಸಿದ್ದರಾಮಯ್ಯಗೆ ರಣವೀಳ್ಯ ನೀಡಿದ ಡಿ.ಕೆ. ಶಿವಕುಮಾರ್!

Related Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ
Top Story

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

by ಪ್ರತಿಧ್ವನಿ
December 19, 2025
0

ನವದೆಹಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು(HD Deve Gowda) ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್...

Read moreDetails
ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
Next Post
ಮತ್ತೆ ಸಿದ್ದರಾಮಯ್ಯಗೆ ರಣವೀಳ್ಯ ನೀಡಿದ ಡಿ.ಕೆ. ಶಿವಕುಮಾರ್!

ಮತ್ತೆ ಸಿದ್ದರಾಮಯ್ಯಗೆ ರಣವೀಳ್ಯ ನೀಡಿದ ಡಿ.ಕೆ. ಶಿವಕುಮಾರ್!

Please login to join discussion

Recent News

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ
Top Story

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

by ಪ್ರತಿಧ್ವನಿ
December 19, 2025
ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?
Top Story

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

by ಪ್ರತಿಧ್ವನಿ
December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

December 19, 2025
ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada