• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪೆಗಾಸಸ್ ದುರುಪಯೋಗದ ಪ್ರತಿ ಆರೋಪಗಳ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ: ಎನ್‌ಎಸ್ಒ ಸಮೂಹದ ಅಧ್ಯಕ್ಷ

ಫಾತಿಮಾ by ಫಾತಿಮಾ
July 20, 2021
in ದೇಶ, ರಾಜಕೀಯ, ವಿದೇಶ
0
ಇಸ್ರೇಲ್ ಮಾಲ್ವೇರ್ ಬಳಸಿ ರಾಜಕಾರಣಿಗಳು, ಪತ್ರಕರ್ತರ ಚಲನವಲನದ ಮೇಲೆ ಕಣ್ಣಿಟ್ಟಿತ್ತೆ ಸರ್ಕಾರ?
Share on WhatsAppShare on FacebookShare on Telegram

ಸುದ್ದಿ ಸಂಸ್ಥೆಗಳ ಒಕ್ಕೂಟವು ಇಸ್ರೇಲ್ ಮೂಲದ ಸ್ಪೈವೇರ್ ತಯಾರಕರ ಗ್ರಾಹಕರು ಪೆಗಾಸಸ್ ಸ್ಪೈವೇರ್ ಉಪಕರಣವನ್ನು  ಪತ್ರಕರ್ತರ ಮತ್ತು ಇತರ ಗಣ್ಯರ ವಿರುದ್ಧ ಹೇಗೆ ಬಳಸಿದ್ದಾರೆ ಎಂದು ವರದಿಗಳನ್ನು ಪ್ರಕಟಿಸಿದ ನಂತರ ಎನ್ಎಸ್ಒ ಸಮೂಹದ ಸಹ-ಸಂಸ್ಥಾಪಕ ಶಲೆವ್ ಹುಲಿಯೊ ಯಾವುದೇ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳನ್ನು ತನಿಖೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ADVERTISEMENT

ಪೆಗಾಸಸ್ ಪ್ರಾಜೆಕ್ಟ್‌ಗೆ ಸಂಬಂಧಿತ ವರದಿಗಳು ಪ್ರಕಟವಾದ ಒಂದು ದಿನದ ನಂತರ ವಾಷಿಂಗ್ಟನ್ ಪೋಸ್ಟ್‌ಗೆ ನೀಡಿದ ಸಂದರ್ಶನದಲ್ಲಿ, ಪೆಗಾಸಸ್ ಪ್ರಾಜೆಕ್ಟ್ ಬಳಸುತ್ತಿರುವ ಸಾವಿರಾರು ಗ್ರಾಹಕರ ಪಟ್ಟಿಯನ್ನು ಹುಲಿಯೊ ಮುಂದಿಟ್ಟಿದ್ದಾರೆ. ಅಲ್ಲದೆ ಪೆಗಾಸಸ್ ಗ್ರಾಹಕರ ಕಾರ್ಯಾಚರಣೆಗಳು ಮತ್ತು ಎನ್‌ಎಸ್‌ಒಗೆ ಯಾವುದೇ ಸಂಬಂಧವಿಲ್ಲ ಎಂದೂ ಹೇಳಿರುವುದಾಗಿ ‘ದಿ ವೈರ್’ ವರದಿ ಮಾಡಿದೆ. ಆದರೆ ಪತ್ರಕರ್ತರ ಮೇಲಿನ ಗೂಢಡಾಚಾರಿಕೆಗಳು ಸೇರಿದಂತೆ ವರದಿಯಾಗಿರುವ ಹಲವು ಆರೋಪಗಳು ‘ಕಳವಳಕಾರಿ’ ಎಂದು ಅವರೂ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ. .

“ತನ್ನ ಸ್ಪೈವೇರ್ ದುರುಪಯೋಗವಾಗುತ್ತಿರುವ ಬಗ್ಗೆ ಪ್ರತಿ ಆರೋಪಗಳ ಬಗ್ಗೆಯೂ ತನಗೆ ಕಳವಳ ಇದೆ” ಎಂದು ಅವರು ಪತ್ರಿಕೆಗೆ ತಿಳಿಸಿದ್ದಾರೆ. “ಇದು ನಾವು ಗ್ರಾಹಕರ ಮೇಲೆ ಇಟ್ಟಿರುವ ನಂಬಿಕೆಯನ್ನು ಉಲ್ಲಂಘಿಸುತ್ತದೆ.  ನಾವು ಪ್ರತಿ ಆರೋಪದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ಅದು ನಿಜವೆಂದು  ಕಂಡುಕೊಂಡರೆ, ನಾವು ಅವರ ವಿರುದ್ಧ ಬಲವಾದ ಕ್ರಮ ತೆಗೆದುಕೊಳ್ಳುತ್ತೇವೆ ” ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಪೆಗಾಸಸ್ ಅನ್ನು ಗಣ್ಯ ವ್ಯಕ್ತಿಯೊಬ್ಬರನ್ನು ಗುರಿಯಾಗಿಸಿ ದುರುಪಯೋಗಪಡಿಸಿಕೊಂಡ ಒಂದು ಪ್ರಕರಣವೂ ಸೇರಿದಂತೆ, ದುರುಪಯೋಗದ ಆರೋಪದ ಮೇಲೆ 2016 ರ ನಂತರ ಅದು ತನ್ನ ಐದು ಕ್ಲೈಂಟ್‌ಗಳನ್ನು ರದ್ದುಗೊಳಿಸಿದೆ ಎಂದು ಎನ್‌ಎಸ್‌ಒ ತನ್ನ ಇತ್ತೀಚಿನ ಪಾರದರ್ಶಕತೆ ವರದಿ (transparent report) ಯಲ್ಲಿ ತಿಳಿಸಿತ್ತು.

ಪ್ರಕಟಣೆಯ ಮೊದಲು, ಎನ್‌ಎಸ್‌ಒ ತನ್ನ ಕಾನೂನು ಸಲಹೆಗಾರರ ​​ಮೂಲಕ ಪೆಗಾಸಸ್ ಮೇಲಿನ‌ ಆರೋಪವನ್ನು ಆಧಾರರಹಿತ ಮತ್ತು ಉತ್ಪ್ರೇಕ್ಷೆ ಎಂದು ಕರೆದಿತ್ತು.  ಕಳೆದ ವಾರದ ಹೇಳಿಕೆಗಳಲ್ಲಿ ಅದು ತನ್ನ ಗ್ರಾಹಕರಿಗೆ ಒದಗಿಸಿದ ಸ್ಪೈವೇರ್ ಅನ್ನು ನಿರ್ವಹಿಸುವುದಿಲ್ಲ ಮತ್ತು ಅವರ ನಿರ್ದಿಷ್ಟ ಗುಪ್ತಚರ ಚಟುವಟಿಕೆಗಳ ಬಗ್ಗೆ ‘ಯಾವುದೇ ಒಳನೋಟವನ್ನು ಹೊಂದಿಲ್ಲ’ ಎಂದು ಹೇಳಿತ್ತು.

ಭಾನುವಾರ ಹೆಚ್ಚು ಸಮಾಧಾನಕರ  ಶೈಲಿಯಲ್ಲಿ ಮಾತನಾಡಿದ ಹುಲಿಯೊ “ಕಂಪನಿಯು ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ನಾಗರಿಕ ಸಮಾಜದ ಬಗ್ಗೆ ಕಾಳಜಿ ವಹಿಸುತ್ತದೆ” ಎಂದು ಹೇಳಿದ್ದಾರೆ.  “ಕೆಲವು ಸಂದರ್ಭಗಳಲ್ಲಿ ನಮ್ಮ ಗ್ರಾಹಕರು ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳಬಹುದು ಮತ್ತು ಕೆಲವು ಸಂದರ್ಭಗಳಲ್ಲಿ, NSO ನ ಪಾರದರ್ಶಕತೆ ಮತ್ತು ಜವಾಬ್ದಾರಿ ವರದಿಯಲ್ಲಿ ನಾವು ವರದಿ ಮಾಡಿದಂತೆ, ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡ ಗ್ರಾಹಕರಿಗೆ ನಾವು ಇಡೀ ಸಿಸ್ಟಮನ್ನು ಸ್ಥಗಿತಗೊಳಿಸಿದ್ದೇವೆ” ಎಂದೂ ಅವರು ಸ್ಪಷ್ಟನೆ ನೀಡಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆಗಾಗಿ ಕಂಪನಿಯು ಕಳೆದ 12 ತಿಂಗಳಲ್ಲಿ ಇಬ್ಬರು ಗ್ರಾಹಕರನ್ನು ಅಮಾನತುಗೊಳಿಸಿದೆ ಎಂದು ಎನ್ಎಸ್ಒ ಮುಖ್ಯಸ್ಥರು ಹೇಳಿದ್ದಾರೆ.

Tags: investigatingPegasus
Previous Post

ಕ್ಯಾನ್ಸರ್ ಉಂಟುಮಾಡುವ ಜೀವಕೋಶಗಳಲ್ಲಿನ ಮಾರ್ಪಾಡುಗಳನ್ನು ಗುರುತಿಸಲು ಎಐ ಆಧಾರಿತ ಗಣಿತ ಮಾದರಿಯನ್ನು ಅಭಿವೃದ್ಧಿ ಪಡಿಸಿದ ಮದ್ರಾಸ್ ಐಐಟಿ

Next Post

COVID ನಿಯಮವನ್ನು ಉಲ್ಲಂಘಿಸಿ, ಫೋನ್ ಟ್ಯಾಪಿಂಗ್ ವಿರುದ್ಧ ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ:

Related Posts

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
0

ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ...

Read moreDetails
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌..!

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌..!

January 12, 2026
Next Post

COVID ನಿಯಮವನ್ನು ಉಲ್ಲಂಘಿಸಿ, ಫೋನ್ ಟ್ಯಾಪಿಂಗ್ ವಿರುದ್ಧ ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ:

Please login to join discussion

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada