• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರೋನ ಸಾಂಕ್ರಾಮಿಕ ಸಮಯದಲ್ಲಿ 4.9 ಮಿಲಿಯನ್ ಹೆಚ್ಚುವರಿ ಸಾವುಗಳು ಸಂಭವಿಸಿವೆ: ಅಧ್ಯಯನ

ಪ್ರತಿಧ್ವನಿ by ಪ್ರತಿಧ್ವನಿ
July 21, 2021
in ದೇಶ, ಶೋಧ
0
ಕರೋನ ಸಾಂಕ್ರಾಮಿಕ ಸಮಯದಲ್ಲಿ 4.9 ಮಿಲಿಯನ್ ಹೆಚ್ಚುವರಿ ಸಾವುಗಳು ಸಂಭವಿಸಿವೆ: ಅಧ್ಯಯನ
Share on WhatsAppShare on FacebookShare on Telegram

ಕರೋನಾ ಸೋಂಕಿನಿಂದ ಅತೀ ಹೆಚ್ಚಾಗಿ ಭಾದಿಸಲ್ಪಟ್ಟ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಆದರೆ, ಹಿಂದಿನಿಂದಲೂ ಭಾರತದ ಕೋವಿಡ್ ಅಂಕಿ ಅಂಶಗಳ ಪಾರದರ್ಶಕತೆಯ ಕುರಿತು ಸಂಶಯಗಳು ಕೇಳುತ್ತಲೇ ಬರುತ್ತಿವೆ. ಬಿಹಾರ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ತಮ್ಮ ರಾಜ್ಯದ ಕೋವಿಡ್ ಸಾವುಗಳ ಸಂಖ್ಯೆಯನ್ನು ಪರಿಷ್ಕರಿಸಿದ ನಂತರ ಆಯಾ ರಾಜ್ಯಗಳ ಕೋವಿಡ್ ಸಾವುಗಳ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಈಗ ಬಂದಿರುವ ಹೊಸ ಅಧ್ಯಯನದ ಪ್ರಕಾರ ದೇಶದ ಅಧಿಕೃತ ಕೋವಿಡ್ ಸಾವುಗಳ ಸಂಖ್ಯೆಗಿಂತಲೂ ಹಲವು ಪಟ್ಟು ಹೆಚ್ಚು ಸಾವುಗಳು ಸಂಭವಿಸಿರುವ ಸಾಧ್ಯತೆಗಳಿವೆ.

ADVERTISEMENT

ವಾಷಿಂಗ್ಟನ್ ಮೂಲದ Centre For Global

Development ಎಂಬ ಸಂಸ್ಥೆಯು ನಡೆಸಿದ ಅಧ್ಯಯನದಲ್ಲಿ ಈ ವಿಚಾರ ಬಹಿರಂಗವಾಗಿದೆ. ಭಾರತದ ಮಾಜಿ ಮುಖ್ಯ ಆರ್ಥಿಮ ಸಲಹೆಗಾರರಾದ ಅರವಿಂದ್ ಸುಬ್ರಹ್ಮಣ್ಯನ್ ಅವರನ್ನು ಒಲಗೊಂಡ ತಂಡವು ಈ ಅಧ್ಯವನ್ನು ನಡೆಸಿದೆ. ಭಾರತದಲ್ಲಿ ಸುಮಾರು 4.9 ಮಿಲಿಯನ್ ಕೋವಿಡ್ ಸಾವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಅಧ್ಯಯನ ಹೇಳಿದೆ.
ಪ್ರಸ್ತುತ ಸುಮಾರು 4,14,000 ಅಧಿಕೃತ ಕೋವಿಡ್ ಸಾವುಗಳು ಸಂಭವಿಸಿರುವ ಕುರಿತು ಸರ್ಕಾರ ಮಾಹಿತಿ ನೀಡಿದೆ. ಇದರ ಹತ್ತು ಪಟ್ಟು ಹೆಚ್ಚು ಸಾವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಅಧ್ಯಯನ ಹೇಳಿದೆ.

ದೇಶವೇ ಆತಂಕಪಡುವ ಮಟ್ಟಿಗೆ ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕರೋನಾ ಸೋಂಕಿನ ತೀವ್ರತೆ ಇತ್ತು. ಸುಮಾರು 1,70,000 ಜನ ಕೇವಲ ಮೇ ತಿಂಗಳಲ್ಲಿ ಸಾವನ್ನಪ್ಪಿದ್ದರು. ಇಗ ಅಧ್ಯಯನದ ವರದಿ ಹೇಳುವ ಪ್ರಕಾರ ಕೇವಲ ಸಾವಿಗಳಲ್ಲಿ ಅಲ್ಲ, ಬದಲಾಗಿ ಲಕ್ಷಗಳ ಸಂಖ್ಯೆಯಲ್ಲಿ ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ. ಈ ಸಂಖ್ಯೆ 3.4 ರಿಂದ 4.9 ಮಿಲಿಯನ್ ಗಳವರೆಗೆ ಹೋಗುವ ಸಂಭವವಿದೆ ಎಂದು ಹೇಳಿದೆ.

“ಎಲ್ಲಾ ಸಾವುಗಳು ಕೋವಿಡ್ ನಿಂದ ಉಂಟಾದ ಸಾವುಗಳೆಂದು ಹೇಳಲು ಸಾಧ್ಯವಿಲ್ಲ. ಆದರೆ, ಕರೋನಾ ಸೊಂಕು ದೇಶವನ್ನು ಪ್ರವೇಶಿಸುವ ಮೊದಲು ಸಂಭವಿಸುತ್ತಿದ್ದ ಸಾವುಗಳ ಸಂಖ್ಯೆ ಹಾಗೂ ಕರೋನಾ ದೇಶವನ್ನು ಪ್ರವೇಶಿಸಿದ ಬಳಿಕ ಉಂಟಾದ ಸಾವುಗಳ ಸಂಖ್ಯೆಯಲ್ಲಿ ಇರುವ ವ್ಯತ್ಯಾಸವನ್ನು ಈ ಅಧ್ಯಯನ ಕಂಡುಕೊಂಡಿದೆ,” ಎಂದು ಹೇಳಿದ್ದಾರೆ.

ಈ ವರದಿಯ ಕುರಿತು ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ಈ ಹಿಂದೆ ನ್ಯೂಯಾರ್ಕ್ ಟೈಮ್ಸ್ ಕೂಡಾ ಇಂತಹುದೇ ವರದಿ ಪ್ರಕಟಿಸಿದಾಗ, ಸರ್ಕಾರ ಅದನ್ನು ವಿರೋಧಿಸಿತ್ತು. ಆರ ಲಕ್ಷ ಸಾವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ನ್ಯೂಯಾರ್ಕ್ ಟೈಮ್ಸ್ ಹೇಳಿತ್ತು. ಈ ಸಂಖ್ಯೆ ಸತ್ಯಕ್ಕೆ ದೂರ ಎಂದು ಸರ್ಕಾರ ಹೇಳಿತ್ತು.

Tags: Corona virus pandemicCovid-19 deathsIndia
Previous Post

ಪಶ್ಚಿಮ ಬಂಗಾಳಕ್ಕೂ ಹಬ್ಬಿದ ಪೆಗಾಸಸ್ ಭೂತ: ದೀದಿ ಸೋದರಳಿಯ ಟಾರ್ಗೆಟ್

Next Post

ಪೆಗಾಸಸ್ ಲೀಕ್ಸ್ ಹಗರಣ: ತನಿಖೆಗೆ ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿ

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಪೆಗಾಸಸ್ ಲೀಕ್ಸ್ ಹಗರಣ: ತನಿಖೆಗೆ ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿ

ಪೆಗಾಸಸ್ ಲೀಕ್ಸ್ ಹಗರಣ: ತನಿಖೆಗೆ ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada