• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತಾರಕಕ್ಕೇರಿದ ಅಸ್ಸಾಂ-ಮಿಜೋರಾಂ ಗಡಿ ವಿವಾದ; ಪರಸ್ಪರ ಗುಂಡು ಹಾರಿಸಿದ ಉಭಯ ರಾಜ್ಯ ಪೊಲೀಸರು

Any Mind by Any Mind
July 31, 2021
in ದೇಶ
0
ತಾರಕಕ್ಕೇರಿದ ಅಸ್ಸಾಂ-ಮಿಜೋರಾಂ ಗಡಿ ವಿವಾದ; ಪರಸ್ಪರ ಗುಂಡು ಹಾರಿಸಿದ ಉಭಯ ರಾಜ್ಯ ಪೊಲೀಸರು
Share on WhatsAppShare on FacebookShare on Telegram

ಅಸ್ಸಾಂ ಮತ್ತು ಮಿಜೋರಾಮ ನಡುವಿನ ಗಡಿ ವಿವಾದ ತಾರಕ್ಕೇರಿದೆ. ರಾಜ್ಯಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕಿದ್ದ ಪೊಲೀಸ್ ಪಡೆಯೇ, ಈ ಬಾರಿ ಶತ್ರು ರಾಷ್ಟ್ರಗಳ ಸೈನಿಕರಂತೆ ಬಡಿದಾಡಿಕೊಂಡಿವೆ. ಈ ವಿವಾದದ ಹಿನ್ನೆಲೆಯಲ್ಲಿ ಉಂಟಾದ ಘರ್ಷಣೆಯು ಆರು ಜನ ಪೊಲೀಸ್ ಸಿಬ್ಬಂದಿಗಳನ್ನು ಬಲಿ ಪಡೆದುಕೊಂಡಿದೆ. ಇದರೊಂದಿಗೆ ಉಭಯ ರಾಜ್ಯಗಳ ಅನೇಕ ಪೊಲೀಸರು ಗಾಯಗೊಂಡಿದ್ದಾರೆ.

ADVERTISEMENT

ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ವಿವಾದಕ್ಕೆ ಹಲವು ದಶಕಗಳ ಇತಿಹಾಸವಿದೆ. ಎರಡೂ ರಾಜ್ಯಗಳು ಸುಮಾರು 164.6 ಕಿ.ಮೀ. ಗಡಿಯನ್ನು ಹಂಚಿಕೊಂಡಿವೆ. ಮಿಜೋರಾಂನ ಕೋಲಾಸಿಬ್, ಐಜಾಲ್, ಮಾಮಿತ್ ಮತ್ತು ಅಸ್ಸಾಂನ ಕರೀಮ್ ಗಂಜ್, ಕಚಾರ್ ಮತ್ತು ಹೈಲೆ ಕಂಡಿ ಜಿಲ್ಲೆಗಳು ಗಡಿ ಪ್ರದೇಶಕ್ಕೆ ಅಂಟಿಕೊಂಡಿವೆ.

Look at this video to know how personnel of Mizoram Police acted and escalated the issue.

Sad and horrific! pic.twitter.com/vnS1RlcsOt

— Himanta Biswa Sarma (Modi Ka Parivar) (@himantabiswa) July 27, 2021

ಇದೇ ಗಡಿಯ ಸಮೀಪ ಇರುವಂತಹ ಹುಟ್ ಗುಟಿ ಎಂಬ ಗ್ರಾಮದ ‘ವಿವಾದಾದ್ಮಕ’ ಪ್ರದೇಶದಲ್ಲಿ ಮಿಜೋರಾಂ ಪೊಲೀಸರು ತಾತ್ಕಾಲಿಕ ಶಿಬಿರಗಳನ್ನು ನಿರ್ಮಿಸಿದ್ದು ಈಗ ದೊಡ್ಡ ಮಟ್ಟದ ಘರ್ಷಣೆಗೆ ಕಾರಣವಾಗಿದೆ.

We are deeply anguished by the loss of lives of our brave @assampolice personnel.

I visited Silchar SP Office and paid floral tributes to the five martyrs and salute their sacrifice. pic.twitter.com/Alj0l9sKmG

— Himanta Biswa Sarma (Modi Ka Parivar) (@himantabiswa) July 27, 2021

ಮಿಜೋರಾಂ ಪೊಲೀಸರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ತಾವು ಶಿಬಿರಗಳನ್ನು ನಿರ್ಮಿಸಿರುವ ಸ್ಥಳ ಮಿಜೋರಾಂಗೆ ಸೇರುತ್ತದೆ ಎಂದಿದ್ದಾರೆ. ಇದಕ್ಕೆ ಪ್ರತಿಯಾಗಿ, ಅಸ್ಸಾಂಗೆ ಸೇರಿದ ಪ್ರದೇಶದಲ್ಲಿ ಈ ಶಿಬಿರಗಳನ್ನು ನಿರ್ಮಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ಕಿಡಿ ಕಾರಿದ್ದಾರೆ.

ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆಯೇ, ಎರಡೂ ರಾಜ್ಯಗಳ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಿಂದಾಗಿ ಆರು ಜನ ಪೊಲೀಸರು ಮೃತಪಟ್ಟಿದ್ದಾರೆ. ಇಷ್ಟು ಮಾತ್ರವಲ್ಲದೇ, ಪೊಲೀಸರೂ ಸೇರಿದಂತೆ 80 ಜನರಿಗೆ ತೀವ್ರವಾದ ಗಾಯಗಳಾಗಿವೆ.

Deeply saddened by the death of 6 police officers in the Assam-Mizoram border tension. It is unfortunate that instead of protecting the sovereignty & unity of India, HM @AmitShah is dividing us by encouraging animosity & distrust.

My condolences to the families of the deceased.

— Leader of Opposition, Rajya Sabha (@LoPIndia) July 27, 2021

ಅಮಿತ್ ಶಾ ವಿರುದ್ದ ರಾಗಾ ಕಿಡಿ:

ಉಭಯ ರಾಜ್ಯಗಳ ನಡುವಿನ ವಿವಾದ ತಾರಕಕ್ಕೆ ಏರುತ್ತಿದ್ದಂತೆಯೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮಿತ್ ಶಾ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

“ದೇಶದಲ್ಲಿ ದ್ವೇಷ ಮತ್ತು ಅಪನಂಬಿಕೆಯನ್ನು ಬಿತ್ತುವ ಮೂಲಕ ಗೃಹ ಸಚಿವರು ಮತ್ತೆ ಜನರ ಕೈಬಿಟ್ಟಿದ್ದಾರೆ. ಈ ದ್ವೇಷವನ್ನು ಬಿತ್ತಿರುವ ಫಲವನ್ನು ದೇಶದ ಜನರು ಅನುಭವಿಸುತ್ತಿದ್ದಾರೆ,” ಎಂದು ಅವರು ಹೇಳಿದ್ದಾರೆ.

Heartfelt condolences to the families of those who’ve been killed. I hope the injured recover soon.

HM has failed the country yet again by sowing hatred and distrust into the lives of people. India is now reaping its dreadful consequences. #AssamMizoramBorder pic.twitter.com/HJ3n2LHrG8

— Rahul Gandhi (@RahulGandhi) July 27, 2021

ಇದರೊಂದಿಗೆ ಘರ್ಷಣೆಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶವನ್ನು ಭೇಟಿ ಮಾಡಲು ಕಾಂಗ್ರೆಸ್’ನ ಏಳು ಜನರ ತಂಡವೊಂದನ್ನು ರಚಿಸಲಾಗಿದೆ. ಬುಧವಾರದಂದು ಗಡಿ ಪ್ರದೇಶಕ್ಕೆ ಭೇಟಿ ನೀಡಲಿರುವ ತಂಡವು ಹೈಕಮಾಂಡ್’ಗೆ ವರದಿಯನ್ನು ನೀಡಲಿದೆ.

Government of Assam : Press Statement on Assam Mizoram Border. pic.twitter.com/oNNyhXGkfV

— Assam Police (@assampolice) July 26, 2021

NDA led Mizoram Cops killed
NDA led Assam Police officers.

Isn't NDA Supreme leader & Union home minister is responsible for what is happening at #AssamMizoramBorder?

pic.twitter.com/zeDxlTREKe

— Srinivas BV (@srinivasiyc) July 27, 2021

Previous Post

ಬಿಜೆಪಿ ಸಂಭಾವ್ಯ ಸಿಎಂ ಪಟ್ಟಿಯಲ್ಲಿ ದಲಿತರ ಹೆಸರೇ ಇಲ್ಲ ಏಕೆ?

Next Post

ಉ.ಪ್ರ & ಉತ್ತರಾಖಂಡದಲ್ಲಿ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆ ನೀಡಿದ ರಾಕೇಶ್ ಟಿಕಾಯತ್

Related Posts

Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
0

ಮಿತ್ರಪಕ್ಷದ ಮುಲಾಜಿನಲ್ಲಿ ಕಾಂಗ್ರೆಸ್; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ, ಮಂಡ್ಯಕ್ಕೆಷ್ಟು ಅನುದಾನ; ಮೊದಲು ತಿಳಿಯಲಿ ಎಂದು ಚೆಲುವರಾಯಸ್ವಾಮಿಗೆ ತಿರುಗೇಟು, RSS ಬಗ್ಗೆ ಟೀಕೆ; ಪ್ರಿಯಾಂಕ್ ಖರ್ಗೆ...

Read moreDetails

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
Next Post
ಉ.ಪ್ರ & ಉತ್ತರಾಖಂಡದಲ್ಲಿ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆ ನೀಡಿದ ರಾಕೇಶ್ ಟಿಕಾಯತ್

ಉ.ಪ್ರ & ಉತ್ತರಾಖಂಡದಲ್ಲಿ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆ ನೀಡಿದ ರಾಕೇಶ್ ಟಿಕಾಯತ್

Please login to join discussion

Recent News

Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada