• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಡೆಲ್ಟಾ ರೂಪಾಂತರ ನಿರ್ದಿಷ್ಟವಾಗಿ ಮಕ್ಕಳಿಗೆ ಹರಡುವ ಕಾಯಿಲೆ ಅಲ್ಲ: WHO

Any Mind by Any Mind
August 1, 2021
in ದೇಶ, ವಿದೇಶ, ಶೋಧ
0
ಡೆಲ್ಟಾ ರೂಪಾಂತರ ನಿರ್ದಿಷ್ಟವಾಗಿ ಮಕ್ಕಳಿಗೆ ಹರಡುವ ಕಾಯಿಲೆ ಅಲ್ಲ: WHO

Children of stranded migrant workers wait to board a special train to Bihar state from MGR central railway station after the government eased a nationwide lockdown imposed as a preventive measure against the COVID-19 coronavirus, in Chennai on June 18, 2020. - The epidemic has badly hit India's densely populated major cities and Chennai in the south has ordered a new lockdown from June 19 because of a surge in cases. (Photo by Arun SANKAR / AFP)

Share on WhatsAppShare on FacebookShare on Telegram

ವಿಶ್ವ ಆರೋಗ್ಯ ಸಂಸ್ಥೆ ಹೇಳಿರುವ ಪ್ರಕರ ಡೆಲ್ಟಾ ರೂಪಾಂತರವು ನಿರ್ದಿಷ್ಟವಾಗಿ ಮಕ್ಕಳಿಗೆ ಹರಡುವ ಕಾಯಿಲೆ ಅಲ್ಲ ಎಂದು ಹೇಳಿದ್ದಾರೆ. ಕೋವಿಡ್ ಎರಡನೇ ಅಲೆಯ ಸಂರ್ಧಬದಲ್ಲಿ ಡೆಲ್ಟಾ ರೊಪಾಂತರಿಯ ಹೇಸರು ಕೇಳಿ ಬಂದಿದ್ದು, ಕರೋನಾ ಸೋಂಕಿನ ಇತರ ವೈರಾಣುಗಿಂತ ಅತಿವೇಗವಾಗಿ ಡೆಲ್ಟಾ ರೂಪಾಂತರ ಹರಡುತ್ತದೆ. ಜನರು ಸಾಮಾಜಿಕವಾಗಿ ಗುಂಪು ಸೇರುವುದಿರಿಂದ ಡೆಲ್ಟಾ ರೂಪಾಂತರವು ಇನ್ನು ಹೆಚ್ಚು ಹರಡಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೆಚ್ಚರಿಕೆ ರವಾನಿಸಿದೆ .

ADVERTISEMENT

ಇದೀಗ ಡೆಲ್ಟಾ ರೊಪಾಂತರವು ಸುಮಾರು 132 ದೇಶಗಳಲ್ಲಿ ವ್ಯಾಪಿಸಿದ್ದು ಅತ್ಯಂತ ಅಪಾಯಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಡೆಲ್ಟಾ ರೂಪಾಂತರವು ನಿರ್ದಷ್ಟವಾಗಿ ಮಕ್ಕಳಿಗೆ ಮಾತ್ರ ಹರಡುವ ಕಾಯಿಲೆ ಎಂದು ಗಾಳಿ ಸುದ್ದಿ ಹರಡುತ್ತಿದೆ ಆದರೆ ಮಕ್ಕಳಿಗೆ ಮತ್ರ ಅಲ್ಲ ವಯಸ್ಕರು, ವಯಸ್ಸಾಗಿರುವ ವೃದರರು ಹಾಗು ಎಲ್ಲಾ ವಯಸ್ಸಿನವರಿಗೆ ಬರುವು ರೂಪಾಂತರ ವೈರೆಸ್‌ ಆಗಿದ್ದು ಜನರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆಗಳನ್ನು ಪಾಲಿಸದಿದ್ದರೆ ಎಲ್ಲಾರಿಗು ಹರಡುತ್ತದ್ದೆ ಎಂದಿದೆ.

ನಾಯಕ ಮಾರಿಯಾ ವ್ಯಾನ್ ಕೆರ್ಕೋವ್ ಡೆಲ್ಟಾ ರೂಪಾಂತರವು ನಿರ್ದಷ್ಟವಾಗಿ ಮಕ್ಕಳಿಗೆ ಮಾತ್ರ ಹರಡುವ ಕಾಯಿಲೆ ಅಲ್ಲಾ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಯುಎಸ್ ಅರೋಗ್ಯ ಸಂಸ್ಥೆಯ ಪ್ರಕರ ಡೆಲ್ಟಾ ರೊಪಾಂತರದ ಬಗ್ಗೆ ಸಂಶೋದ್ದನೆ ಮಾಡುತ್ತಿದ್ದಾರೆ, ಡೆಲ್ಟಾ ರೂಪಾಂತರವು ಇದೀಗ ಎಲ್ಲೆಡೆ ಹರುಡುತ್ತಿದ್ದು ಜನರು ದೈಹಿಕ ಅಂತರವನ್ನು ಕಾಯುದ್ದುಕೊಳ ಬೇಕಾಗಿದೆ, ಗುಂಪು ಸೇರುವುದು ಹಾಗು ಕಿಕ್ಕಿರಿದ ಒಳಾಂಗಣ ಸ್ಥಳಗಳಲ್ಲಿ ಸೇರುವುದನ್ನು ನೀಲ್ಲಿಸಬೇಕಿದೆ ಹಾಗು ಕಟ್ಟುನಿಟ್ಟನ ಕ್ರಮದಿಂದ ಶಾಲಾ ಕಾಲೇಜುಗಳನ್ನು ತೆರೆವಯು ಅನುಮತಿ ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ.

Tags: ChildrencoronavirusCovid 19Delta PlusWHOಕೋವಿಡ್-19
Previous Post

ದೆಹಲಿ ಸರ್ಕಾರದ ಮೇಲೆ ಕಣ್ಣಿಡಲು ರಾಕೇಶ್ ಅಸ್ಥಾನರನ್ನು ಪೊಲೀಸ್ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆಯೇ?

Next Post

ಪಕ್ಷದಲ್ಲಿ ಕುಗ್ಗುತ್ತಿರುವ ಪ್ರಭಾವ, ಸಚಿವ ಸ್ಥಾನ ಕಳೆದುಕೊಂಡ ಬೇಸರ; ಬಾಬುಲ್ ಸುಪ್ರಿಯೊ ರಾಜಕೀಯ ನಿವೃತ್ತಿ

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

DCM DK Shivakumar: ಸಿಎಂ ಕುರ್ಚಿ ಖಾಲಿ ಇಲ್ಲ..!!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025

Pratham: ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .

July 3, 2025
Next Post
ಪಕ್ಷದಲ್ಲಿ ಕುಗ್ಗುತ್ತಿರುವ ಪ್ರಭಾವ, ಸಚಿವ ಸ್ಥಾನ ಕಳೆದುಕೊಂಡ ಬೇಸರ; ಬಾಬುಲ್ ಸುಪ್ರಿಯೊ ರಾಜಕೀಯ ನಿವೃತ್ತಿ

ಪಕ್ಷದಲ್ಲಿ ಕುಗ್ಗುತ್ತಿರುವ ಪ್ರಭಾವ, ಸಚಿವ ಸ್ಥಾನ ಕಳೆದುಕೊಂಡ ಬೇಸರ; ಬಾಬುಲ್ ಸುಪ್ರಿಯೊ ರಾಜಕೀಯ ನಿವೃತ್ತಿ

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada