• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಯುವ ಬಾಕ್ಸರ್ ಲವ್ಲಿನಾ

ಪ್ರತಿಧ್ವನಿ by ಪ್ರತಿಧ್ವನಿ
August 4, 2021
in ಕ್ರೀಡೆ
0
ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಯುವ ಬಾಕ್ಸರ್ ಲವ್ಲಿನಾ
Share on WhatsAppShare on FacebookShare on Telegram

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಫೈನಲ್​ಗೇರಲು ವಿಫಲರಾಗಿದ್ದಾರೆ. ಇಂದು ನಡೆದ ಸೆಮಿ ಫೈನಲ್​ ಪಂದ್ಯದಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋಲು ಕಾಣುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಈ ಮೂಲಕ ಭಾರತದ ಪದಕದ ಸಂಖ್ಯೆ ಮೂರಕ್ಕೇರಿದೆ.

ADVERTISEMENT

ಬುಧವಾರ ನಡೆದ ಅಂತಿಮ-4ರ ಸ್ಪರ್ಧೆಯಲ್ಲಿ ಅಸ್ಸಾಂ ಬಾಕ್ಸರ್ ಲವ್ಲೀನಾ ಅವರು ಟರ್ಕಿಯ ಬುಸೆನಾಝ್ ಸುರ್ಮೆನೆಲಿ ಅವರ ವಿರುದ್ಧದ ಮೊದಲ ಎರಡು ರೌಂಡ್ ಗಳನ್ನು ಸೋತರು. ಅಂತಿಮವಾಗಿ ಒಮ್ಮತದ ತೀರ್ಪಿನಲ್ಲಿ ಟರ್ಕಿಯ ಬಾಕ್ಸರ್ ವಿರುದ್ಧ 0-5 ಅಂತರದಿಂದ ಸೋತಿದ್ದಾರೆ.

Boxer Lovlina Borgohain Takes Home Bronze, Loses In Semis

ಲವ್ಲೀನಾ ಅವರು ಅಂತಿಮ -16ರ ಸುತ್ತಿನಲ್ಲಿ ಜರ್ಮನಿಯ ನದಿನ್ ಅಪೆಟ್ಜ್ ಅವರನ್ನು ಸೋಲಿಸಿ ಗಮನ ಸೆಳೆದಿದ್ದರು. ಕ್ವಾರ್ಟರ್ ಫೈನಲ್ ನಲ್ಲಿ ಚೈನೀಸ್ ತೈಪೆಯ ನೀನ್ ಚಿನ್ ಚೆನ್ ಅವರನ್ನು 4-1ರಿಂದ ಸೋಲಿಸಿ ಸೆಮಿ ಫೈನಲ್ ತಲುಪಿದ್ದರು.

ಮಹಿಳಾ ಬಾಕ್ಸಿಂಗ್​ನ 69 ಕೆಜಿ ವಿಭಾಗದ ಸೆಮಿಫೈನಲ್​ನಲ್ಲಿ ಲವ್ಲಿನಾ, ಎದುರಾಳಿ ಅಗ್ರ ಶ್ರೇಯಾಂಕಿತೆ ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ಧ ಸೋಲನ್ನು ಅನುಭವಿಸಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

Tags: BOXERBronzeIndialovlina borgohaintokyo olympic
Previous Post

ವಿಶ್ವಗುರು ಭಾರತದಲ್ಲಿ ಮತ್ತೊಂದು ಕಾಮಕ್ರೌರ್ಯ: ದೆಹಲಿಯ ಹಳೆ ನಂಗ್ಲೀಯಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

Next Post

ಮಿಜೋರಾಂಗೆ ಆರ್ಥಿಕ ದಿಗ್ಬಂಧನ ಹಾಕುವಂತೆ ಪ್ರಚೋದಿಸಿದ ನಾಯಕರ ವಿರುದ್ದ ಕ್ರಮ ಏಕಿಲ್ಲ?

Related Posts

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ
ಕರ್ನಾಟಕ

ಚಿನ್ನಸ್ವಾಮಿಯಲ್ಲಿ ಪಂದ್ಯಾವಳಿಗೆ ರೆಡ್ ಸಿಗ್ನಲ್

by ಪ್ರತಿಧ್ವನಿ
December 23, 2025
0

ಬೆಂಗಳೂರು: RCB ದುರಂತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆಯಿಂದ ಪಂದ್ಯಾವಳಿಗಳು ಪ್ರಾರಂಭವಾಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು....

Read moreDetails
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ

December 22, 2025
ಲಂಕೆಯ ಚಾಮರಿ ಟೀಂ ವಿರುದ್ಧ ಸೆಣಸಲು ಸಿದ್ಧವಾಯ್ತು ಭಾರತದ ಕೌರ್‌ ಪಡೆ : ಮಹಿಳಾ ಟೀ20 ಪಂದ್ಯದತ್ತ ಎಲ್ಲರ ಚಿತ್ತ..

ಲಂಕೆಯ ಚಾಮರಿ ಟೀಂ ವಿರುದ್ಧ ಸೆಣಸಲು ಸಿದ್ಧವಾಯ್ತು ಭಾರತದ ಕೌರ್‌ ಪಡೆ : ಮಹಿಳಾ ಟೀ20 ಪಂದ್ಯದತ್ತ ಎಲ್ಲರ ಚಿತ್ತ..

December 21, 2025
ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

December 20, 2025
IPL 2026 Mini Auction: ಚಾಣಕ್ಷ್ಯತನದಿಂದ ಬಲಿಷ್ಠ ತಂಡ ಕಟ್ಟಿದ ಆರ್‌ಸಿಬಿ..!

IPL 2026 Mini Auction: ಚಾಣಕ್ಷ್ಯತನದಿಂದ ಬಲಿಷ್ಠ ತಂಡ ಕಟ್ಟಿದ ಆರ್‌ಸಿಬಿ..!

December 17, 2025
Next Post
ಮಿಜೋರಾಂಗೆ ಆರ್ಥಿಕ ದಿಗ್ಬಂಧನ ಹಾಕುವಂತೆ ಪ್ರಚೋದಿಸಿದ ನಾಯಕರ ವಿರುದ್ದ ಕ್ರಮ ಏಕಿಲ್ಲ?

ಮಿಜೋರಾಂಗೆ ಆರ್ಥಿಕ ದಿಗ್ಬಂಧನ ಹಾಕುವಂತೆ ಪ್ರಚೋದಿಸಿದ ನಾಯಕರ ವಿರುದ್ದ ಕ್ರಮ ಏಕಿಲ್ಲ?

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada