• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸ್ವಾತಂತ್ರ್ಯ ದಿನಾಚಾರಣೆ: ಲಂಡನ್ ಬ್ರಿಡ್ಜ್ ಮೇಲೆ ‘Resign Modi’ ಬ್ಯಾನರ್ ಹಾರಾಟ

ನೀಲಿ by ನೀಲಿ
August 15, 2021
in ದೇಶ, ವಿದೇಶ
0
ಸ್ವಾತಂತ್ರ್ಯ ದಿನಾಚಾರಣೆ: ಲಂಡನ್ ಬ್ರಿಡ್ಜ್ ಮೇಲೆ ‘Resign Modi’ ಬ್ಯಾನರ್ ಹಾರಾಟ
Share on WhatsAppShare on FacebookShare on Telegram

ಯೂನೈಟೆಡ್ ಕಿಂಗ್ಡಮ್ ನ ಅನಿವಾಸಿ ಮತ್ತು ಭಾರತೀಯ ಸ್ನೇಹಿತರು “ಮೋದಿ ರಾಜಿನಾಮೆ ನೀಡಿ” “Resign Modi” ಎಂಬ ಬ್ಯಾನರ್ ಅನ್ನು ವೆಸ್ಟ್‌ಮಿನಿಸ್ಟರ್ ಬ್ರಿಡ್ಜ್ ನಲ್ಲಿ ಹಾಕುವ ಮೂಲಕ ಡ್ರೊಮ್ಯಾಟಿಕ್ ಆಗಿ ಸ್ವಾತಂತ್ರ್ಯ ದಿನಾಚಾರಣೆ ಆಚರಿಸಿದ್ದಾರೆ.

ADVERTISEMENT

ಇಂದು ಭಾನುವಾರ, ಲಂಡನ್‌ನಲ್ಲಿ ಮುಂಜಾನೆ ಬೆಳಗಾಗುತ್ತಿದ್ದಂತೆ, ಲಂಡನ್‌ನ ಐಕಾನ್ ವೆಸ್ಟ್‌ಮಿನಿಸ್ಟರ್ ಸೇತುವೆಯಲ್ಲಿ “ಮೋದಿ ರಾಜಿನಾಮೆ ನೀಡಿ” “Resign Modi” ಎಂಬ ಬೃಹತ್ ಬ್ಯಾನರ್ ಅನ್ನು UK ಯಲ್ಲಿರುವ ಅನಿವಾಸಿಗರು ಮತ್ತು ಭಾರತೀಯ ಸ್ನೇಹಿತರೆಲ್ಲರೂ ಸೇರಿ ತೂಗುಹಾಕಿದ್ದರು.  ಸೇತುವೆಗೆ ಹೋಗುವ ದಾರಿಯಲ್ಲಿ, ಭಾಗವಹಿಸುವವರು ಭಾರತೀಯ ಹೈಕಮಿಷನ್‌ನ ಬಳಿ ಮೋದಿಯವರ ಬಲಿಪಶುಗಳನ್ನು ಸ್ಮರಿಸಲು ಮೇಣದಬತ್ತಿಯ  ಇಡಿತು ನಿಂತು ಮೋದಿ ರಾಜಿನಾಮೆಯನ್ನು ಸ್ವಾತಂತ್ರ್ಯ ದಿನದಂದು ಒತ್ತಾಯಿಸಿದ್ದಾರೆ.

ಸಂಘಟಕರಲ್ಲಿ ಒಬ್ಬರಾದ south Asia solidarity groupನ ಮುಕ್ತಿ ಶಾ ಅವರು ಈ ಕುರಿತು ಕಾರಣವನ್ನು ವಿವರಿಸಿದ್ದಾರೆ;

ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಹೊತ್ತಿಗೆ, ದೇಶದ ಜಾತ್ಯತೀತ ಸಂವಿಧಾನವು ಬಿರುಕು ಬಿಟ್ಟಿದೆ.ಕೋಮುವಾದ ಮತ್ತು ಜಾತಿ ಹಿಂಸೆ ದೇಶಾದ್ಯಂತ ವ್ಯಾಪವಾಗಿ ಹರಡುತ್ತಿದೆ. ಕರೋನಾ ಬಿಕ್ಕಟ್ಟಿನ ನಿರ್ಲಕ್ಷ್ಯ ಮತ್ತು ದುರಾಡಳಿತದ ಪರಿಣಾಮವಾಗಿ ಲಕ್ಷಾಂತರ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖಿಸುತ್ತಿದ್ದಾರೆ. ನಾವು ಭಾರತದ ಜನರಿಗಾಗಿ ಒಗ್ಗಟ್ಟಿನಿಂದ ನಿಂತಿರುವ ಅನಿವಾಸಿ ಸದಸ್ಯರು ಮತ್ತು ಸ್ನೇಹಿತರ ಗುಂಪು, ಈ ಹಿಂಸೆ, ಅನ್ಯಾಯ ಮತ್ತು ಕ್ರಿಮಿನಲ್ ನಿರ್ಲಕ್ಷ್ಯದ ಮುಖ್ಯ ರೂವಾರಿ  ನರೇಂದ್ರ ಮೋದು ಅವರ ರಾಜೀನಾಮೆಗೆ ನಾವು ಒತ್ತಾಯಿಸುತ್ತಿದ್ದೇವೆ ಎಂದಿದ್ದಾರೆ.

1/ As dawn broke in London today, members of the diaspora and friends of India in the UK dropped a huge banner reading #ResignModi from Westminster Bridge. #indiaIndependenceday #IndependenceDayIndia #IndependenceDay2021 pic.twitter.com/sNfCs3OHRX

— SouthAsia Solidarity (@SAsiaSolidarity) August 15, 2021
Tags: BJPCovid 19londanಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮೇಕೆದಾಟು ಯೋಜನೆ; ಬಿಜೆಪಿ ಡಬಲ್ ಗೇಮ್; ತಮಿಳುನಾಡು, ಕರ್ನಾಟಕ ಎರಡು ರಾಜ್ಯಗಳಲ್ಲೂ ವೋಟ್ ಬ್ಯಾಂಕ್ ಪಾಲಿಟಿಕ್ಸ್

Next Post

ಪಶ್ಚಿಮ ಬಂಗಾಳ: ಶಸ್ತ್ರಾಸ್ತ್ರ ಕಾಯ್ದೆಯಡಿ ಬಿಜೆಪಿ ನಾಯಕನ ಬಂಧನ

Related Posts

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
0

ಇನ್ಮುಂದೆ ಮತದಾರರ ಪಟ್ಟಿ (Voters list) ಪರಿಷ್ಕರಣೆಗಾಗಿ ಮತದಾರರ ಆಧಾರ್ ಕಾರ್ಡ್ (Adhar card), ಮತದಾರರ ಗುರುತಿನ (Voter I’d ) ಚೀಟಿ ಮತ್ತು ಪಡಿತರ ಚೀಟಿಗಳನ್ನು...

Read moreDetails
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ಪಶ್ಚಿಮ ಬಂಗಾಳ: ಶಸ್ತ್ರಾಸ್ತ್ರ ಕಾಯ್ದೆಯಡಿ ಬಿಜೆಪಿ ನಾಯಕನ ಬಂಧನ

ಪಶ್ಚಿಮ ಬಂಗಾಳ: ಶಸ್ತ್ರಾಸ್ತ್ರ ಕಾಯ್ದೆಯಡಿ ಬಿಜೆಪಿ ನಾಯಕನ ಬಂಧನ

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada