• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪೆಗಾಸಸ್ ಹಗರಣ: ಸುಪ್ರೀಂ ಕೋರ್ಟ್‌ ತರಾಟೆಯ ನಂತರ ತನಿಖೆಗೆ ಸಮಿತಿ ರಚಿಸುವುದಾಗಿ ಕೇಂದ್ರ ಒಪ್ಪಿಗೆ!

ನೀಲಿ by ನೀಲಿ
August 16, 2021
in ದೇಶ
0
ಅಭ್ಯರ್ಥಿ ಘೋಷಣೆಯಾದ 48 ಗಂಟೆಗಳ ಒಳಗೆ ಅವರ ಅಪರಾಧ ಹಿನ್ನೆಲೆ ಬಹಿರಂಗಪಡಿಸಿ- ಸುಪ್ರಿಂ
Share on WhatsAppShare on FacebookShare on Telegram

ಪೆಗಾಸಸ್ ಸ್ನೂಪಿಂಗ್ ಹಗರಣದ ತನಿಖೆಗೆ ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಆಗಸ್ಟ್ 16, ಸೋಮವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಭಾರತದ ಎಡಿಟರ್ಸ್ ಗಿಲ್ಡ್ ಮತ್ತು ಹಿರಿಯ ಪತ್ರಕರ್ತರಾದ ಎನ್ ರಾಮ್ ಮತ್ತು ಶಶಿ ಕುಮಾರ್ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವಾಗ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಲಾಗಿದೆ. ಕೇಂದ್ರ ಸರ್ಕಾರವು “ಪೆಗಾಸಸ್ ಬಳಸಿ ಯಾರೊಬ್ಬರೂ ಮಾಹಿತಿಯನ್ನು ಕದ್ದಾಲಿಸಿಲ್ಲ” ಎಂದು ಹೇಳಿದೆ. ಅರ್ಜಿಗಳಲ್ಲಿ ಮಾಡಿರುವ ಆರೋಪಗಳು “ಊಹಾಪೋಹಗಳಿಂದ ಕೂಡಿದೆ” ಎಂದು ಹೇಳಿದೆ.

ADVERTISEMENT

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ವಕೀಲರು ಪೆಗಾಸಸ್ ಹಗರಣದ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲಾಗಿದ್ದು, ಕೇಂದ್ರ ಐಟಿ ಸಚಿವರು ಉಭಯ ಸದನಗಳಲ್ಲಿ ಈಗಾಗಲೇ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ ಎಂದು ಹೇಳಲಾಗುವ ಪ್ರಶ್ನೆಗಳ ಬಗ್ಗೆ ಯಾವುದೇ ಸ್ಪಷ್ಟೀಕರಣವಿಲ್ಲ ಎಂದು ಹೇಳಿದರು. “ಆದಾಗ್ಯೂ, ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಹರಡಿರುವ ಯಾವುದೇ ತಪ್ಪು ನಿರೂಪಣೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ಮತ್ತು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಪರಿಶೀಲಿಸುವ ಉದ್ದೇಶದಿಂದ, ಭಾರತದ ಒಕ್ಕೂಟವು ಈ ಕ್ಷೇತ್ರದಲ್ಲಿ ತಜ್ಞರ ಸಮಿತಿಯನ್ನು ರಚಿಸುತ್ತದೆ ಎಂದು “ಕೇಂದ್ರ ಸರ್ಕಾರ ಸಲ್ಲಿಸಿದ ಅಫಿಡವಿಟ್ ಹೇಳಿದೆ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಮುನ್ನ ಅಫಿಡವಿಟ್ ಸಲ್ಲಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಈ ಪ್ರಕರಣದ ವಿಚಾರಣೆಯನ್ನು ಮುಂದುವರಿಸಲಿದೆ.

ಆಗಸ್ಟ್ 10 ರಂದು, ಸುಪ್ರೀಂ ಕೋರ್ಟ್ ಸಾಮಾಜಿಕ ಜಾಲತಾಣಗಳಲ್ಲಿ ” ಸಮನಾಂತರ ಪ್ರಕ್ರಿಯೆಗಳು ಮತ್ತು ಚರ್ಚೆಗಳ” ಗಮನಿಸಿತ್ತು ಇದರಲ್ಲಿ, ಕೆಲವು ಅರ್ಜಿದಾರರು ಪೆಗಾಸಸ್ ಸ್ನೂಪಿಂಗ್ ಸಮಸ್ಯೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿದರು ಮತ್ತು ಕೆಲವು ಶಿಸ್ತು ಹಾಗು ” ವ್ಯವಸ್ಥೆಯಲ್ಲಿ ಸ್ವಲ್ಪ ನಂಬಿಕೆ ಹೊಂದಿರಬೇಕು ಎಂದು ಕೇಳಿದ್ದರು”.

ಈ ವಿಷಯದಲ್ಲಿ ಆಸಕ್ತಿ ಹೊಂದಿರುವ ಅರ್ಜಿದಾರರು “ನ್ಯಾಯಾಲಯದಲ್ಲಿ ಮತ್ತು ಹೊರಗೆ” ಸರಿಯಾದ ಚರ್ಚೆಯ ಮೂಲಕ ನ್ಯಾಯಾಲಯ ಕೇಳುವ ಯಾವುದೇ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಎಂದು ನಿರೀಕ್ಷೆ ಇದೆ ಎಂದು ಪೀಠ ಹೇಳಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯದ ಮೊರೆ ಹೋಗಿದ್ದು, ಸರಕಾರಕ್ಕೆ ಮನವಿಗಳ ಕುರಿತು ಸೂಚನೆಗಳ ಅಗತ್ಯವಿದೆ ಎಂದು ಹೇಳಿದ್ದರು. ಸುಪ್ರೀಂ ಕೋರ್ಟ್ ಪೆಗಾಸಸ್ ಸ್ನ್ಯೂಪಿಂಗ್ ವಿಷಯದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಭಾರತದ ಎಡಿಟರ್ಸ್ ಗಿಲ್ಡ್ ಸಲ್ಲಿಸಿರುವ ಅರ್ಜಿಗಳ ಸಮೂಹದ ವಿಚಾರಣೆ ನಡೆಸುತ್ತಿದೆ.

ಇಸ್ರೇಲಿ ಸಂಸ್ಥೆಯ NSO ನ ಸ್ಪೈವೇರ್ ಪೆಗಾಸಸ್ ಅನ್ನು ಬಳಸಿಕೊಂಡು ಪ್ರಖ್ಯಾತ ನಾಗರಿಕರು, ರಾಜಕಾರಣಿಗಳು ಮತ್ತು ಜರ್ನಲಿಸ್ಟ್‌ ಗಳ ಮೇಲೆ ಕದ್ಧಾಲಿಕೆ ಮಾಡಿದೆ ಎಂದು ದಿ ವೈರ್‌ ವರದಿ ಮಾಡಿತ್ತು. ಪೆಗಾಸಸ್ ಸ್ಪೈವೇರ್ ಬಳಸಿ ಕಣ್ಗಾವಲು ಹಾಕುವ ಪಟ್ಟಿಯಲ್ಲಿ 300 ಕ್ಕೂ ಹೆಚ್ಚು ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳಿವೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಒಕ್ಕೂಟ ವರದಿ ಮಾಡಿದೆ.

ಈ ಹಿಂದೆ, ಈ ಪ್ರಕರಣದ ವಿಚಾರಣೆಯ ಸಮಯದಲ್ಲಿ, ಪೆಗಾಸಸ್ ಸಂಬಂಧಿತ ಆರೋಪಗಳು ಅವುಗಳ ವರದಿಗಳು ಸರಿಯಾಗಿದ್ದರೆ “ಈ ವಿಷಯ ತುಂಬಾ ಗಂಭೀರ ಸ್ವರೂಪದ್ದು” ಎಂದು ಉನ್ನತ ನ್ಯಾಯಾಲಯ ಹೇಳಿತ್ತು. ಅರ್ಜಿದಾರರು ಈ ಬಗ್ಗೆ ಕ್ರಿಮಿನಲ್ ದೂರು ದಾಖಲಿಸಲು ಯಾವುದೇ ಪ್ರಯತ್ನ ಮಾಡಿದ್ದೀರಾ ಎಂದು ಕೇಳಿದ್ದರು.

ಅರ್ಜಿದಾರರಿಗೆ ಮನವಿಗಳ ಪ್ರತಿಗಳನ್ನು ಕೇಂದ್ರಕ್ಕೆ ನೀಡುವಂತೆ ಕೇಳಿದ್ದ ಸುಪ್ರೀಂ ಕೋರ್ಟ್, 2019 ರಲ್ಲಿ ಬೆಳಕಿಗೆ ಬಂದಾಗ ನಂತರ ಈಗ ಇದ್ದಕ್ಕಿದ್ದಂತೆ ಈ ವಿಷಯ ಏಕೆ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ ಎಂದು ಪ್ರಶ್ನಿಸಿತ್ತು.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತನ್ನ ಮನವಿಯಲ್ಲಿ ಪತ್ರಕರ್ತರು ಮತ್ತು ಇತರರು ವರದಿಯಾದ ಪೆಗಾಸಸ್ ಕಣ್ಗಾವಲು ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಕೋರಿದೆ.

Tags: Amit ShahBJPCongress PartyPegasusSupreme Court of Indiaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಖಾಸಗಿ ಶಾಲೆಗಳ ದಾಖಲಾತಿ ಕುಂಠಿತ: ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ ಪೋಷಕರು

Next Post

ತಾಲಿಬಾನ್‌ ಆಕ್ರಮಣದಲ್ಲಿ ಅಫ್ಘಾನಿಸ್ಥಾನ : ಮನಕಲಕುವ ದೃಶ್ಯಗಳು

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post

ತಾಲಿಬಾನ್‌ ಆಕ್ರಮಣದಲ್ಲಿ ಅಫ್ಘಾನಿಸ್ಥಾನ : ಮನಕಲಕುವ ದೃಶ್ಯಗಳು

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada