• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ವೈರಲ್ ವಿಡಿಯೋದಲ್ಲಿದ್ದ ಅಫ್ಘಾನಿನ ಮಗುವನ್ನು ಚಿಕಿತ್ಸೆಯ ನಂತರ ತಂದೆಗೆ ಮರಳಿಸಲಾಗಿದೆ: ಯುಎಸ್ ರಕ್ಷಣಾ ಇಲಾಖೆ

ಫಾತಿಮಾ by ಫಾತಿಮಾ
August 21, 2021
in ವಿದೇಶ
0
ವೈರಲ್ ವಿಡಿಯೋದಲ್ಲಿದ್ದ ಅಫ್ಘಾನಿನ ಮಗುವನ್ನು ಚಿಕಿತ್ಸೆಯ ನಂತರ ತಂದೆಗೆ ಮರಳಿಸಲಾಗಿದೆ: ಯುಎಸ್ ರಕ್ಷಣಾ ಇಲಾಖೆ
Share on WhatsAppShare on FacebookShare on Telegram

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮುಳ್ಳು ತಂತಿಯ ಮೇಲಿನಿಂದ ಬ್ರಿಟಿಷ್ ಸೈನಿಕರಿಗೆ ಮಗುವನ್ನು ಹಸ್ತಾಂತರಿಸುವ ವಿಡಿಯೋ ಒಂದು ವೈರಲ್ ಆಗಿದ್ದು ಇಡೀ ಜಗತ್ತು ಆ ದೃಶ್ಯ ನೋಡಿ ಬೆಚ್ಚಿಬಿದ್ದಿತ್ತು. ಇದೀಗ ಆ ಮಗುವನ್ನು ಸುರಕ್ಷಿತವಾಗಿ ಅದರ ತಂದೆಗೆ ಹಸ್ತಾಂತರಿಸಲಾಗಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.   “ಮಗು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಪೋಷಕರು ಮಗುವನ್ನು ನೋಡಿಕೊಳ್ಳುವಂತೆ ನೌಕಾಪಡೆಗಳನ್ನು ಕೇಳಿಕೊಂಡಿದ್ದರು, ಹಾಗಾಗಿ  ನೌಕಾಪಡೆಯು ಅದನ್ನು ವಿಮಾನ ನಿಲ್ದಾಣದಲ್ಲಿರುವ ನಾರ್ವೇಜಿಯನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಗುವಿಗೆ ಚಿಕಿತ್ಸೆ ನೀಡಿದರು ಮತ್ತು ಮಗುವನ್ನು ಮಗುವಿನ ತಂದೆಗೆ ಹಿಂತಿರುಗಿಸಿದರು “ಯುಎಸ್ ರಕ್ಷಣಾ ಇಲಾಖೆಯ ವಕ್ತಾರ ಜಾನ್ ಕಿರ್ಬಿ ಶುಕ್ರವಾರ ಹೇಳಿರುವುದಾಗಿ ANI ವರದಿ ಮಾಡಿದೆ.

ADVERTISEMENT

“ಇದು ಸಹಾನುಭೂತಿಯ ಕ್ರಿಯೆಯಾಗಿದೆ “ಎಂದು ಕಿರ್ಬಿ ಹೇಳಿದ್ದಾರೆ. ಇದು ಅಲ್ಲಿನ ಸೈನಿಕರ ವೃತ್ತಿಪರತೆಯನ್ನು ಪ್ರತಿನಿಧಿಸುತ್ತದೆ ಮತ್ತು ಚಿಕಿತ್ಸೆ ಪಡೆದ ನಂತರ ಅವರನ್ನು ತಮ್ಮ ತಂದೆಗೆ ಹಸ್ತಾಂತರಿಸಲಾಗಿರುವುದರಿಂದ ಮಗು ಈಗ ಎಲ್ಲಿದೆ ಎಂದು ತನಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ. 

ಹತಾಶ ಅಫಘಾನ್ ಮಹಿಳೆಯರು ತಮ್ಮ ಮಕ್ಕಳನ್ನು ಕಾಬೂಲ್ ವಿಮಾನ ನಿಲ್ದಾಣದ ರೇಜರ್ ತಂತಿಯ ಮೇಲೆ ಎಸೆಯುತ್ತಿರುವುದು ಈ ಹಿಂದೆ ವರದಿಯಾಗಿತ್ತು.   ದೇಶದಿಂದ ಹೊರಬರಲು ಮತ್ತು ತಪ್ಪಿಸಿಕೊಳ್ಳಲು ನೂರಾರರು ಜನರು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಕಿಕ್ಕಿರಿದು ಸಹಾಯಕ್ಕಾಗಿ ಕೂಗುವುದು ವಿಮಾನನಿಲ್ದಾಣದಿಂದ ಕೇಳಿ ಬರುತ್ತಿತ್ತು ಎಂದು  ಹಿರಿಯ ಬ್ರಿಟಿಷ್ ಅಧಿಕಾರಿಯೊಬ್ಬರು ‘ಸ್ಕೈ ನ್ಯೂಸ್‌’ ಜೊತೆ  ಮಾತನಾಡುತ್ತಾ ಹೇಳಿದ್ದಾರೆ.

“ಮಹಿಳೆಯರು ತಮ್ಮ ಮಕ್ಕಳನ್ನು ರೇಜರ್ ತಂತಿಯ ಮೇಲೆ ಎಸೆದು ಬ್ರಿಟಿಷ್ ಸೈನಿಕರನ್ನು  ತಮ್ಮ‌ ಮಕ್ಕಳನ್ನು ಕರೆದೊಯ್ಯುವಂತೆ ಕೇಳುತ್ತಿದ್ದರು, ಕೆಲವು ಮಕ್ಕಳು ತಂತಿಯಲ್ಲಿ ಸಿಲುಕಿಕೊಂಡರು. ಇದೊಂದು ಭಯಾನಕ ದೃಶ್ಯ.  ನನ್ನ ಸೈನಿಕರ ಬಗ್ಗೆ ನಾನು ಚಿಂತಿತನಾಗಿದ್ದೇನೆ,  ಕೆಲವರಿಗೆ ಆಪ್ತ ಸಲಹೆ ನೀಡುತ್ತಿದ್ದೇನೆ, ನಿನ್ನೆ ರಾತ್ರಿ ಎಲ್ಲರೂ ಅಳುತ್ತಿದ್ದರು “ಎಂದು ಹಿರಿಯ ಬ್ರಿಟಿಷ್ ಅಧಿಕಾರಿ ಹೇಳಿದ್ದಾರೆ.

ನ್ಯಾಟೋ ಮತ್ತು ತಾಲಿಬಾನ್ ಅಧಿಕಾರಿಗಳ ಪ್ರಕಾರ, ಕಾಬೂಲ್ ವಿಮಾನ ನಿಲ್ದಾಣ ಮತ್ತು ಸುತ್ತಮುತ್ತ ಭಾನುವಾರದಿಂದ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.  ಬೈಡೆನ್ ಆಡಳಿತವು ಅಫ್ಘಾನಿಸ್ತಾನದಿಂದ ಸೈನ್ಯ  ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ಟೀಕೆಗಳನ್ನು ಎದುರಿಸಿದೆ.  ಆದರೆ ತಮ್ಮ ನಿರ್ಧಾರದ ಬಗ್ಗೆ ಯಾವುದೇ ವಿಷಾದವಿಲ್ಲ ಎಂದಿರುವ ಬೈಡೆನ್ “ನಮ್ಮ ಮಿತ್ರರಾಷ್ಟ್ರಗಳ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನಗಳಿಲ್ಲ.  ನಾವು ನಮ್ಮ ಕ್ರಿಯೆಗೆ ಬದ್ಧರಾಗಿದ್ದೇವೆ ” ಶ್ವೇತಭವನದಲ್ಲಿ ಭಾಷಣ ಮಾಡಿದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಮೊದಲೂ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು ” ಅಮೆರಿಕದ ಮೇಲೆ ದಾಳಿ ಮಾಡಿದ ಅಕ್‌ಖೈದಾವನ್ನು ಸದೆಬಡಿಯಲು ನಾವು ಅಫ್ಘಾನಿಗೆ ಹೋಗಿದ್ದೆವು, ದೇಶ ಕಟ್ಟಲಲ್ಲ. ನಮ್ಮ ಉದ್ದೇಶ ಹಿಂದೆಯೇ ಈಡೇರಿದೆ” ಎಂದಿದ್ದರು.

ReplyForward
Tags: Afghan-Taliban TalksAfghanistanCrisisUnited State of America
Previous Post

ವಾರಾಂತ್ಯ ಕರ್ಫ್ಯೂ ವಿರೋಧಿಸಿ ಮೈಸೂರು ವ್ಯಾಪಾರಿಗಳಿಂದ ಪ್ರತಿಭಟನೆ

Next Post

ರೈತ ಹೋರಾಟದ ಮುಂದಿನ ನಡೆಯ ಬಗ್ಗೆ ದಕ್ಷಿಣ ಭಾರತ ರೈತ ಮುಖಂಡರ ಸಭೆ  

Related Posts

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!
Top Story

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

by ಪ್ರತಿಧ್ವನಿ
December 16, 2025
0

ಅಮೆರಿಕ ಸರ್ಕಾರವು ಹೊಸ H-1B ವೀಸಾಗೆ $100,000 (ಸುಮಾರು ₹83 ಲಕ್ಷ) ಶುಲ್ಕ ವಿಧಿಸುವ ನಿರ್ಧಾರ ತೆಗೆದುಕೊಂಡಿದೆ. ಈ ನಿಯಮದಿಂದ ಟಾಟಾ (TCS), ಇನ್ಫೋಸಿಸ್(Infosis), ಕಾಗ್ನಿಜೆಂಟ್ (Cognigent)...

Read moreDetails
ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**

ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**

December 9, 2025
ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ

ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ

December 6, 2025
ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ‌ ರಷ್ಯಾ ರಕ್ಷಣಾ ಸಚಿವ ನಮನ

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ‌ ರಷ್ಯಾ ರಕ್ಷಣಾ ಸಚಿವ ನಮನ

December 4, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
Next Post
ರೈತ ಹೋರಾಟದ ಮುಂದಿನ ನಡೆಯ ಬಗ್ಗೆ ದಕ್ಷಿಣ ಭಾರತ ರೈತ ಮುಖಂಡರ ಸಭೆ  

ರೈತ ಹೋರಾಟದ ಮುಂದಿನ ನಡೆಯ ಬಗ್ಗೆ ದಕ್ಷಿಣ ಭಾರತ ರೈತ ಮುಖಂಡರ ಸಭೆ  

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada