• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

‘ಸಂಪೂರ್ಣ ಸ್ವಾತಂತ್ರ್ಯ’ ಘೋಷಿಸಿಕೊಂಡ ತಾಲಿಬಾನ್

ಪ್ರತಿಧ್ವನಿ by ಪ್ರತಿಧ್ವನಿ
August 31, 2021
in ದೇಶ, ವಿದೇಶ
0
‘ಸಂಪೂರ್ಣ ಸ್ವಾತಂತ್ರ್ಯ’ ಘೋಷಿಸಿಕೊಂಡ ತಾಲಿಬಾನ್

Taliban officials arrange a Taliban flag, before a press conference by Taliban spokesman Zabihullah Mujahid, at the Government Media Information Center, in Kabul, Afghanistan, Tuesday, Aug. 17, 2021. Mujahid vowed Tuesday that the Taliban would respect women's rights, forgive those who resisted them and ensure a secure Afghanistan as part of a publicity blitz aimed at convincing world powers and a fearful population that they have changed. (AP Photo/Rahmat Gul)

Share on WhatsAppShare on FacebookShare on Telegram

ಕಳೆದ ಎರಡು ದಶಕಗಳಿಂದ ಅಫ್ಘಾನಿಸ್ತಾನದಲ್ಲಿ ಬೀಡು ಬಿಟ್ಟಿದ್ದ ಅಮೇರಿಕಾ ಸೇನಾಪಡೆಯು ಸಂಪೂರ್ಣವಾಗಿ ವಾಪಾಸಾಗಿದೆ. ಈ ಬಾರಿ ತಾಲಿಬಾನ್ ಉಗ್ರರು ಮತ್ತಷ್ಟು ಬಲಿಷ್ಟವಾಗಿ ಹೊರಹೊಮ್ಮಿದ್ದಾರೆ. ಅಮೇರಿಕಾ ಪಡೆಗಳು ದೇಶವನ್ನು ಬಿಡುವ ಮುನ್ನವೇ, ರಾಜಧಾನಿ ಕಾಬೂಲನ್ನು ವಶಪಡಿಸಿಕೊಂಡಿದ್ದಾರೆ. 

ADVERTISEMENT

ಮಂಗಳವಾರ ಮುಂಜಾನೆ ಕಾಬೂಲ್ ಏರ್ಪೋರ್ಟ್ ಅನ್ನು ವಶಪಡಿಸಿಕೊಂಡ ತಾಲಿಬಾನಿಗಳು ‘ಸಂಪೂರ್ಣ ಸ್ವಾತಂತ್ರ್ಯ’ವನ್ನು ಘೋಷಿಸಿದ್ದಾರೆ. ಮಧ್ಯರಾತ್ರಿ ಹನ್ನೆರಡು ಗಂಟೆಗೆ ಕೆಲವೇ ನಿಮಿಷಗಳ ಮೊದಲು ಅಮೇರಿಕಾದ ಕೊನೆಯ ಸ್ಥಳಾಂತರ ಕಾರ್ಯಾಚರಣೆಯ ವಿಮಾನ ಟೇಕ್ ಆಫ್ ಆಗಿತ್ತು. ಇದಾದ ಕೆಲವೇ ನಿಮಿಷಗಳ ಬಳಿಕ ತಾಲಿಬಾನ್ ಉಗ್ರರು ಏರ್ಪೋರ್ಟ್ ಅನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. 

“ಅಮೇರಿಕಾದ ಕಟ್ಟ ಕಡೇಯ ಸೈನಿಕ ಕುಡಾ ಕಾಬೂಲ್ ಏರ್ಪೋರ್ಟ್ ಬಿಟ್ಟು ಹೋಗಿದ್ದಾರೆ. ಇದು ನಮ್ಮ ದೇಶಕ್ಕೆ ಲಭಿಸಿರುವ ಸಂಪೂರ್ಣ ಸ್ವಾತಂತ್ರ್ಯ,” ಎಂದು ತಾಲಿಬಾನ್ ವಕ್ತಾರ ಕಾರಿ ಯೂಸುಫ್ ಅವರು ಅಲ್-ಜಝೀರಾ ಟಿವಿಗೆ ನೀಡಿರುವ ಸಂದರ್ಶನದಲ್ಲಿ  ಹೇಳಿದ್ದಾರೆ. 

ಅಮೇರಿಕಾ ಇತಿಹಾಸದಲ್ಲಿಯೇ ಅತ್ಯಂತ ದಿರ್ಘ ಕಾಲದ ಯುದ್ದ ಇದಾಗಿತ್ತು. ಇದರಲ್ಲಿ ಸುಮಾರು 2,500 ಅಮೇರಿಕಾ ಸೈನಿಕರು ಸಾವನ್ನಪ್ಪಿದ್ದರೆ, 2,40,000 ಅಫ್ಘಾನಿಗಳು ಸಾವನ್ನಪ್ಪಿದ್ದರು.  ಈ ಯುದ್ದದಿಂದಾಗಿ ಅಮೇರಿಕಾದ ಮೇಲೆ ಎರಡು ಟ್ರಿಲಿಯನ್  ಡಾಲರ್ ಹೆಚ್ಚುವರಿ ಹೊರೆ ಬೀಳುತ್ತಿತ್ತು. 

ಅಫ್ಘಾನಿಸ್ತಾನದಲ್ಲಿ ಅಲ್-ಖೈದಾ ತನ್ನ ನೆಲೆ ವಿಸ್ತರಿಸಿಕೊಳ್ಳುವುದನ್ನು ಯಶಸ್ವಿಯಾಗಿ ಅಮೇರಿಕಾ ತಡೆದಿತ್ತು. ಮಾತ್ರವಲ್ಲದೇ, ಅಲ್-ಖೈದಾ ಮುಖ್ಯಸ್ಥ ಬಿನ್ ಲಾಡೆನ್  ಹತ್ಯೆಗೈಯುವಲ್ಲಿಯೂ ಸಫಲವಾಗಿತ್ತು. 

ತಾಲಿಬಾನ್ ಆಡಳಿತದಿಂದ ಹೆದರಿ ಲಕ್ಷಾಂತಹ ಅಫ್ಘಾನಿಗಳು ಈಗಾಗಲೇ ದೇಶವನ್ನು ತೊರೆದಿದ್ದಾರೆ. ಕಾಬೂಲ್’ನಿಂದ ಲಕ್ಷಕ್ಕು ಹೆಚ್ಚು ಜನರನ್ನು ಏರ್ ಲಿಫ್ಟ್ ಮಾಡಲಾಗಿದೆ. ಆದರೆ, ಕಳೆದ ಇಪ್ಪತ್ತು ವರ್ಷಗಳ ಯುದ್ದದ ಸಂದರ್ಭದಲ್ಲಿ ಅಮೇರಿಕಾ ಸೇನೆಗೆ ನೆರವಾಗಿದ್ದ ಸಾವಿರಾರು ಜನರು ಇನ್ನೂ ಅಫ್ಘಾನಿಸ್ತಾನದಲ್ಲಿ ಬಾಕಿಯಾಗಿದ್ದಾರೆ.

“ಯಾರನ್ನೆಲ್ಲಾ ಅಫ್ಘಾನಿಸ್ತಾನದಿಂದ ಹೊರತೆಬೇಕು ಎಂದು ಆಶಿಸಿದ್ದೇವೋ, ಅವರೆಲ್ಲರನ್ನೂ ಕರೆತರಲು ಸಾಧ್ಯವಾಗಿಲ್ಲ. ಅಲ್ಲಿನ ಇನ್ನೂ ಹತ್ತು ದಿನ ಉಳಿದಿದ್ದರೂ ಅದು ಸಾಧ್ಯವಾಗುತ್ತಿರಲಿಲ್ಲ,” ಎಂದು ಅಮೇರಿಕಾದ ಸೆಂಟ್ರಲ್ ಕಮಾಂಡ್ ಜನರಲ್ ಫ್ರ್ಯಾಂಕ್ ಮೆಕೆಂಜಿ ಹೇಳಿದ್ದಾರೆ. 

Tags: afganistanTalibanಏರ್ಪೋರ್ಟ್ತಾಲಿಬಾನ್
Previous Post

ʼDiscipline ಮುಖ್ಯʼ: ಕಾರ್ಯಕರ್ತರೊಂದಿಗೆ ಗರಂ ಆದ ಡಿಕೆ ಶಿವಕುಮಾರ್‌

Next Post

ಆಪರೇಷನ್ ಹಸ್ತಕ್ಕೆ ಮುಂದಾದ ಸಿದ್ದರಾಮಯ್ಯ, ಡಿಕೆಶಿ; ಹಿರಿಯ ಕಾಂಗ್ರೆಸ್ ನಾಯಕರಿಂದಲೇ ತೀವ್ರ ವಿರೋಧ

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
Next Post
ಆಪರೇಷನ್ ಹಸ್ತಕ್ಕೆ ಮುಂದಾದ ಸಿದ್ದರಾಮಯ್ಯ, ಡಿಕೆಶಿ; ಹಿರಿಯ ಕಾಂಗ್ರೆಸ್ ನಾಯಕರಿಂದಲೇ ತೀವ್ರ ವಿರೋಧ

ಆಪರೇಷನ್ ಹಸ್ತಕ್ಕೆ ಮುಂದಾದ ಸಿದ್ದರಾಮಯ್ಯ, ಡಿಕೆಶಿ; ಹಿರಿಯ ಕಾಂಗ್ರೆಸ್ ನಾಯಕರಿಂದಲೇ ತೀವ್ರ ವಿರೋಧ

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada