• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿ: 13 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಹತ್ಯೆ : ಆರೋಪಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
August 31, 2021
in ದೇಶ
0
ದೆಹಲಿ: 13 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಹತ್ಯೆ : ಆರೋಪಿ ಬಂಧನ
Share on WhatsAppShare on FacebookShare on Telegram

ಉತ್ತರ ದೆಹಲಿಯ ಗುರ್ಗಾಂವ್ ನರೇಲಾದ ಪ್ರದೇಶದಲ್ಲಿ 13 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವಾಗಿದ್ದು, ಅರೋಪಿಯ ಮೇಲೆ ಪ್ರಕರಣ ದಾಖಾಲಾಗಿದೆ. ಆಕೆ ತಂದೆ ತಾಯಿ ಕೆಲಸ ಮಾಡುವ ಜಮೀನುದಾರನ ಸಂಬಂಧಿಯೇ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ADVERTISEMENT

ಶವವನ್ನು ಸುಡಲು ಕುಟುಂಬದವರನ್ನು ಒತ್ತಾಯಿಸಲು ಆರೋಪಿಗಳು ಪ್ರಯತ್ನಿಸಿದಾಗ. ಪಿ. ಸಿ.ಆರ್ ಗೆ ಕರೆ ಮಾಡಿದ ಬಾಲಕಿಯ ತಂದೆಯ ದೂರಿನ ಮೇರೆಗೆ ಜಮೀನುದಾರನ ಹೆಂಡತಿಯ ಸಹೋದರಅರೋಪಿ ಪ್ರವೀಣ್ ವರ್ಮಾನನ್ನು ಬಂಧಿಸಲಾಗಿದೆ ಎಂದು ಪೋಲಿಸರು ಹೇಳಿದ್ದಾರೆ.

ಪೊಲೀಸರಿಗೆ ಎಫ್.ಐ.ಆರ್ ಸಲ್ಲಿಸಿದ ನಂತರ, ಬಾಲಕಿಯ ತಂದೆ ಹೇಳಿಕ್ಕೆ ನೀಡಿದ್ದು, “ಜುಲೈ 17 ರಂದು, ತನ್ನ ಜಮೀನುದಾರನ ಹೆಂಡತಿಯ ನಾದಿನಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಅವರು ನನ್ನ ಮಗಳನ್ನು ಸಹ ಜೊತೆಗೆ ಕರೆದುಕೊಂಡು ತನ್ನ ಸಹೋದರನ ಮನೆಗೆ ಹೋಗಿದ್ದರು. ನನ್ನ ಮಗಳು ಅಲ್ಲಿಯೇ ಇರುತ್ತಾಳೆ ಮತ್ತು ತನ್ನ ಸಹೋದರನ ಮಗಳೊಂದಿಗೆ ಆಟವಾಡಡುತ್ತಾ ಇರುತ್ತಾಳೆ ಎಂದು ಅವರು ಹೇಳಿದ್ದರು. ಜಮೀನುದಾರನ ಹೆಂಡತಿಯ ಸಹೋದರನ ಮನೆ ಗುರ್ಗಾಂವ್ನಲ್ಲಿ ಇದೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಆದರೆ, ಆಗಸ್ಟ್ 23ರ ಮಧ್ಯಾಹ್ನ 3 ಗಂಟೆ ಸುಮಾರಿಗೆ, ತನ್ನ ಮಗಳು ಮೃತಪಟ್ಟಿದ್ದಾಳೆ ಎಂದು ತನ್ನ ಮಾಲೀಕನಿಗೆ ಬಾಲಕಿಯ ತಂದೆ ತಿಳಿಸಿದ್ದಾರೆ ಎಂದು ಎಫ್.ಐ.ಆರ್ ನಲ್ಲಿ ದಾಖಾಲಾಗಿದೆ. ಸಂಜೆ 7 ರ ಸುಮಾರಿಗೆ, ಅವರು ಶವವನ್ನು ಖಾಸಗಿ ಆಂಬ್ಯುಲೆನ್ಸ್ನಲ್ಲಿ ಬಾಲಕಿಯ ನರೇಲಾ ನಿವಾಸಕ್ಕೆ ಅಂತ್ಯಕ್ರಿಯೆಗಾಗಿ ತೆಗೆದುಕೊಂಡು ಬಂದಿದ್ದರು.

ತಂದೆಗೆ ಅನುಮಾನ ಬಂದಾಗ, ಆತ ಪಿ.ಸಿ.ಆರ್ ಕರೆ ಮಾಡಿದನು ಮತ್ತು ನರೇಲಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶವವನ್ನು ಜಹಾಂಗೀರ್ಪುರಿಯ ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಜಮೀನುದಾರನ ಸಹೋದರ ಪ್ರವೀಣ್ ವರ್ಮಾ ಇತರರೊಂದಿಗೆ ಸೇರಿ ತನ್ನ ಮಗಳನ್ನು ಕೊಂದಿದ್ದಾನೆ ಎಂದು ತಂದೆ ಎಫ್.ಐ.ಆರ್ ನಲ್ಲಿ ಆರೋಪಿಸಿದ್ದಾರೆ.

ಈ ಪ್ರಕರಣವು ಭಾರತೀಯ ದಂಡ ಸಂಹಿತೆ ಮತ್ತು SC/ST ಕಾಯಿದೆಯ ಸೆಕ್ಷನ್ 302 (ಕೊಲೆ) ಮತ್ತು 120B (ಕ್ರಿಮಿನಲ್ ಪಿತೂರಿಯ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಗುರ್ಗಾಂವ್ ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯು ಬಂದ ನಂತರ. ಲೈಂಗಿಕ ದೌರ್ಜನ್ಯವನ್ನು ಖಚಿತ ಪಡಿಸಿಕೊಂಡ ನಂತರ. ಎಫ್.ಐಆರ್ ನಲ್ಲಿ ಹೆಚ್ಚಿನ ಭಾಗಗಳನ್ನು ಸೇರಿಸಲಾಗುತ್ತದೆ ಮತ್ತು ವರ್ಮಾ ಅವನ್ನು ಬಂಧಿಸಲಾತ್ತದೆ ಎಂದು ಪೋಲಿಸರು ಹೇಳಿದಾರೆ.

ಈ ತಿಂಗಳ ಆರಂಭದಲ್ಲಿ, ದೆಹಲಿಯ ಕ್ಯಾಂಟ್ ಪ್ರದೇಶದಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು.

ನೈರುತ್ಯ ದೆಹಲಿಯ ಹಳೆಯ ನಂಗಲ್ ಗ್ರಾಮದಲ್ಲಿ ಶವಸಂಸ್ಕಾರದ ಪಾದ್ರಿಯಿಂದ ತನ್ನ ಮೇಲೆ ಅತ್ಯಾಚಾರ ಮತ್ತು ಬಲವಂತವಾಗಿ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ಆಕೆಯ ಪೋಷಕರು ಆರೋಪಿಸಿದ್ದರೂ ಸಹ ಆ ಹುಡುಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ ಎಂದು ಪೋಲಿಸರು ಹೇಳಿದ್ದಾರೆ.

Tags: AAPArvind KejriwalBJPCongress PartyDelhirapeನರೇಂದ್ರ ಮೋದಿಬಿಜೆಪಿ
Previous Post

ಬಿಜೆಪಿಯಿಂದ ದೇಶ ಮಾರಾಟ ಆಗದಂತೆ ತಡೆಯಬೇಕು: ಸಿದ್ದರಾಮಯ್ಯ

Next Post

ನನ್ನ ಊರು ನನ್ನ ಜನ: ಕೋವಿಡ್ ಸಂಕಷ್ಟದಲ್ಲೂ ಗ್ರಾಮಸ್ಥರಿಗೆ ಆರೋಗ್ಯ ಚಿಕಿತ್ಸೆ ಮುಂದುವರೆಸುತ್ತಿರುವ ವಿನ್ ಶಿ ಸಂಸ‍್ಥೆ

Related Posts

Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
0

ಕೇಂದ್ರ ಸರ್ಕಾರದಿಂದ ಯೂರಿಯಾ ಪೂರೈಕೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ...

Read moreDetails

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

July 30, 2025
Next Post
ನನ್ನ ಊರು ನನ್ನ ಜನ: ಕೋವಿಡ್ ಸಂಕಷ್ಟದಲ್ಲೂ ಗ್ರಾಮಸ್ಥರಿಗೆ ಆರೋಗ್ಯ ಚಿಕಿತ್ಸೆ ಮುಂದುವರೆಸುತ್ತಿರುವ ವಿನ್ ಶಿ ಸಂಸ‍್ಥೆ

ನನ್ನ ಊರು ನನ್ನ ಜನ: ಕೋವಿಡ್ ಸಂಕಷ್ಟದಲ್ಲೂ ಗ್ರಾಮಸ್ಥರಿಗೆ ಆರೋಗ್ಯ ಚಿಕಿತ್ಸೆ ಮುಂದುವರೆಸುತ್ತಿರುವ ವಿನ್ ಶಿ ಸಂಸ‍್ಥೆ

Please login to join discussion

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada