• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʼನನ್ನ ಕ್ಷೇತ್ರದಲ್ಲಿ ತಲೆ ಎತ್ತಿದ ಕ್ಯಾಸಿನೋ ಜೂಜುʼ – ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಮೀಷನರ್‌ಗೆ ಜಾರ್ಜ್‌ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
September 2, 2021
in ಕರ್ನಾಟಕ
0
ʼನನ್ನ ಕ್ಷೇತ್ರದಲ್ಲಿ ತಲೆ ಎತ್ತಿದ ಕ್ಯಾಸಿನೋ ಜೂಜುʼ – ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಮೀಷನರ್‌ಗೆ ಜಾರ್ಜ್‌ ಪತ್ರ
Share on WhatsAppShare on FacebookShare on Telegram

ಡ್ರಗ್ ಕೇಸ್ ನಲ್ಲಿ ಗೋವಾ ಕ್ಯಾಸಿನೊ ಜೂಜು ಅಡ್ಡೆ ಬಿಸಿನೆಸ್ ಪಾಯಿಂಟ್ ಆಗಿ ಸ್ಯಾಂಡಲ್ ವುಡ್ ವಿವಾದಕ್ಕೆ ಗ್ರಾಸವಾಗಲು ಕಾರಣವಾಗಿತು. ಈಗ ಬೆಂಗಳೂರಿನ ಅಕ್ರಮ ಕ್ಯಾಸಿನೋ ಅಡ್ಡೆ ಇದೆ, ಅದು ನನ್ನ ಕ್ಷೇತ್ರದಲ್ಲೇ ಇದೆ, ಇದರಿಂದ ನನ್ನ ಕ್ಷೇತ್ರದ ಜನರಿಗೆ ಸಮಸ್ಯಯಾಗುತ್ತಿದೆ ಎಂದು ಶಾಸಕ ಕೆ ಜೆ ಜಾರ್ಜ್ ಪೊಲೀಸ್ ಮಹಾ ನಿರ್ದೇಶಕರು ,ಕಮೀನಷರ್ ಗೆ ಪತ್ರ ಬರೆದಿದ್ದಾರೆ.

ADVERTISEMENT

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಕ್ಯಾಸಿನೋ ಅಡ್ಡ ತಲೆಯೆತ್ತಿದೆ. ಅಕ್ರಮ ಚಟುವಟಿಕಡಯಿಂದಾಗಿ ಅನೇಕ ಕುಟುಂಬಗಳು ಆರ್ಥಿಕವಾಗಿ ದಿವಾಳಿಯಾಗುತ್ತಿದೆ ಕಾನೂನು ಬಾಹಿರವಾಗಿರುವ ಚಟುವಟಿಕೆಯ ಕುರಿತು ಕ್ರಮಕೈಗೊಳ್ಳಿ ಎಂದು ಖುದ್ದು ಶಾಸಕ ಕೆ ಜೆ ಜಾರ್ಜ್ ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಶಾಸಕರ ಪತ್ರದಲ್ಲಿ ಏನೇನು ಮಾಹಿತಿ ಇದೆ

ಸರ್ವಜ್ಞ ನಗರ ಶಾಸಕ ಕೆ ಜೆ ಜಾರ್ಜ್ ಪೊಲೀಸ್ ಮಹಾ ನಿರ್ದೇಶಕರು ,ಕಮೀನಷರ್ ಎಲ್ಲರಿಗೂ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಅಕ್ರಮ ಕ್ಯಾಸಿನೋ ನಿಲ್ಲಿಸಲು ಪತ್ರ ಮೂಲಕ ಮಾಹಿತಿ ಕೊಡಲಾಗಿದೆ. ನನ್ನ ಮತಕ್ಷೇತ್ರವಾದ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಸರ್ವೀಸ್ ರಸ್ತೆ ಹೆಚ್ ಆರ್ ಬಿ ಆರ್ ಬಡಾವಣೆ ಹಾಗೂ ಕಮ್ಮನಹಳ್ಳಿ ಮುಖ್ಯ ರಸ್ತೆಗಳಲ್ಲಿ ಎರಡು ಕ್ಯಾಸಿನೋ ಜೂಜು ಅಡ್ಡೆ ತಲೆಯೆತ್ತಿದೆ. ಜೂಜು ಅಡ್ಡೆಗಳಿಂದ ಕಾನೂನು ಅಪರಾಧಗಳು ಹೆಚ್ಚಾಗಿವೆ ಮತ್ತು ನನ್ನ ಜನ ಆತಂಕದಲ್ಲಿ ಇದ್ದಾರೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

Tags: ಕ್ಯಾಸಿನೋಜೂಜು ಅಡ್ಡಪೊಲೀಸ್ ಕಮೀನಷರ್‌ಪೊಲೀಸ್ ಮಹಾ ನಿರ್ದೇಶಕರುಶಾಸಕ ಕೆ.ಜೆ.ಜಾರ್ಜ್
Previous Post

ಸಾಮಾಜಿಕ ಮಾಧ್ಯಮಗಳು ನ್ಯಾಯಾಧೀಶರ ಮಾತು ಕೇಳುವುದಿಲ್ಲ: ಸುಳ್ಳು, ಸೌಹಾರ್ದ ಕದಡುವ ಸುದ್ದಿ ಬಿತ್ತರಿಸುತ್ತಿವೆ!: ಸುಪ್ರೀಂ ಕಳವಳ

Next Post

15 ದಿನದೊಳಗೆ ಜಾಗತಿಕ ಹೂಡಿದಾರರ ಸಮಾವೇಶಕ್ಕೆ ದಿನಾಂಕ ನಿಗಧಿ: ಸಚಿವ ನಿರಾಣಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
15 ದಿನದೊಳಗೆ ಜಾಗತಿಕ ಹೂಡಿದಾರರ ಸಮಾವೇಶಕ್ಕೆ ದಿನಾಂಕ ನಿಗಧಿ: ಸಚಿವ ನಿರಾಣಿ

15 ದಿನದೊಳಗೆ ಜಾಗತಿಕ ಹೂಡಿದಾರರ ಸಮಾವೇಶಕ್ಕೆ ದಿನಾಂಕ ನಿಗಧಿ: ಸಚಿವ ನಿರಾಣಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada