• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʼರೋಹಿಣಿ ಸಿಂಧೂರಿಗೆ ಬಟ್ಟೆ ಬ್ಯಾಗ್ ಹೆಸರಲ್ಲಿ 8 ಕೋಟಿ ಕಿಕ್ ಬ್ಯಾಕ್ʼ!- ಸಾರಾ.ಮಹೇಶ್

ಪ್ರತಿಧ್ವನಿ by ಪ್ರತಿಧ್ವನಿ
September 3, 2021
in ಕರ್ನಾಟಕ
0
ʼರೋಹಿಣಿ ಸಿಂಧೂರಿಗೆ ಬಟ್ಟೆ ಬ್ಯಾಗ್ ಹೆಸರಲ್ಲಿ 8 ಕೋಟಿ ಕಿಕ್ ಬ್ಯಾಕ್ʼ!- ಸಾರಾ.ಮಹೇಶ್
Share on WhatsAppShare on FacebookShare on Telegram

ಮೈಸೂರು ಜಿಲ್ಲಾಧಿಕಾರಿ ಆಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಮುಖಂಡ ಸಾರಾ ಮಹೇಶ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಸಾರಾ ಮಹೇಶ್, ಮೈಸೂರು ಜಿಲ್ಲೆಗೆ ಬಂದ ಎಂಟು ಕೋಟಿ ಎಸ್ಎಸ್ಸಿ ಅನುದಾನವನ್ನು ರೋಹಿಣಿ ದುರ್ಬಳಕೆ ಮಾಡಿದ್ದಾರೆ. ಪ್ಲಾಸ್ಟಿಕ್ ಮುಕ್ತ ಮೈಸೂರು ಮಾಡುವ ನೆಪದಲ್ಲಿ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ADVERTISEMENT

ಪ್ಲಾಸ್ಟಿಕ್ ಬದಲು ಬಟ್ಟೆ ಬ್ಯಾಗ್ ಖರೀದಿಸಲಾಗಿದ್ದು ಭಾರೀ ಭ್ರಷ್ಟಾಚಾರ ನಡೆಸಲಾಗಿದೆ. ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಹೀಗೆ ಯಾವುದೇ ಆಡಳಿತಾಂಗದ ಅನುಮತಿ ಪಡೆಯದೆ ಬಟ್ಟೆ ಬ್ಯಾಗ್ ಖರೀದಿಸಲಾಗಿದೆ. ಮೈಸೂರು ಪಾಲಿಕೆಯ ಕೌನ್ಸಿಲ್ ಸಭೆಯಲ್ಲೂ ಅನುಮತಿ ಪಡೆದಿಲ್ಲ. ಪಾಲಿಕೆ ಅನುಮತಿ ಪಡೆಯದೆ ಒಟ್ಟು 7.65 ಕೋಟಿ ರೂಪಾಯಿ ಹಣ ಬಳಕೆ ಮಾಡಲಾಗಿದೆ. ಖರೀದಿ ಯೋಜನೆಗೆ ಮೈಸೂರಿನ ಉಪ ವಿಭಾಗಾಧಿಕಾರಿಯೊಬ್ಬರ ಪತಿಯೇ ಗುತ್ತಿಗೆದಾರನಾಗಿದ್ದು ಆತನಿಂದ ಕಿಕ್ಬ್ಯಾಕ್ ಪಡೆದು ಅವ್ಯವಹಾರ ನಡೆಸಲಾಗಿದೆ. ಐದು ಕೆ.ಜಿ. ಬ್ಯಾಗ್ಗೆ 52 ರೂ. ಬಿಲ್ ಮಾಡಿದ್ದಾರೆ. ಆದರೆ, ನಾವು ನೇರವಾಗಿ ಖರೀದಿ ಮಾಡಿದರೆ, ಕೇವಲ 13 ರೂ.ಗೆ ಬಟ್ಟೆ ಬ್ಯಾಗ್ ಸಿಗುತ್ತದೆ. ಆದರೆ ಪ್ರತಿ ಬ್ಯಾಗ್ಗೆ 52 ರೂಪಾಯಿನಂತೆ ಖರೀದಿ ಮಾಡಿದ್ದಾರೆ. ಒಟ್ಟು 14,71,458 ಬ್ಯಾಗ್ಗಳ ಖರೀದಿ ಮಾಡಿದ್ದು ಇದರ ವಾಸ್ತವ ಬೆಲೆ 1,47,14,586 ರೂ. ಆಗುತ್ತದೆ. ಆದರೆ 7.65 ಕೋಟಿಯಷ್ಟು ಬಿಲ್ ಮಾಡಲು ಹೊರಟಿದ್ದಾರೆ. ಬರೋಬ್ಬರಿ ಆರು ಕೋಟಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂದು ಸಾರಾ ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕದ ತೆರಿಗೆ ಹಣ ಆಂಧ್ರದಲ್ಲಿ ಆಸ್ತಿ ಮಾಡುವವರ ಪಾಲಾಗ್ತಿದೆ. ಈ ಭ್ರಷ್ಟಾಚಾರ ಮುಚ್ಚಿ ಹಾಕಿಕೊಳ್ಳಲು ಸಿಎಂ ಮನೆಗೆ ಹೋಗಿದ್ದಾರೆಯೇ ಎಂದು ಪ್ರಶ್ನೆ ಮಾಡಿರುವ ಸಾರಾ ಮಹೇಶ್, ಇವತ್ತೇ ಈ ಬಗ್ಗೆ ಸಿಎಂ ಮತ್ತು ಸಿಎಸ್ ಅವರನ್ನು ಭೇಟಿ ಮಾಡ್ತೀನಿ. ಸಿಂಧೂರಿ ಅವರನ್ನ ಅಮಾನತ್ತಿನಲ್ಲಿಟ್ಟು ತನಿಖೆ ಮಾಡದಿದ್ರೆ ಧರಣಿ ಕೂರ್ತೀನಿ. ಇಂತಹ ದಕ್ಷತೆ ಇಲ್ಲದ ಅಪ್ರಾಮಾಣಿಕ ಅಧಿಕಾರಿಯನ್ನ ನೇಮಕ ಮಾಡಬೇಡಿ ಎಂದು ಹೇಳಿದ್ದೆ. ಆದರೆ ಇವರು ಕೇಳಲಿಲ್ಲ. ಸ್ವಿಮ್ಮಿಂಗ್ ಪೂಲ್, ಜಿಮ್, ಕಟ್ಟಡ ನವೀಕರಣದ ಹಣವನ್ನ ಅವರಿಂದಲೇ ಭರಿಸುವಂತೆ ಒತ್ತಾಯ ಮಾಡಿದ್ದೇನೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನ ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಈ ಬ್ಯಾಗ್ ಸರಬರಾಜು ಮಾಡಿರುವ ಗುತ್ತಿಗೆದಾರ ಈಗ ಅಳುತ್ತಿದ್ದಾನೆ. ಇಂತಹ ಭ್ರಷ್ಟ ಅಧಿಕಾರಿಯನ್ನ ನಾವು ಇಟ್ಕೊಂಡಿದ್ದಕ್ಕೆ ನಾವು ಕ್ಷಮೆ ಕೇಳ್ತೀವಿ. ಇವರು ನಿಜವಾಗ್ಲೂ ಐಎಎಸ್ ಮಾಡಿದ್ದಾರಾ.. ಅಥವಾ ಬೇರೆ ಯಾರದ್ದಾದರೂ ಅಂಕಪಟ್ಟಿ ತಂದು ಐಎಎಸ್ ಪಾಸ್ ಮಾಡಿದ್ರಾ ಎಂದು ವಾಗ್ದಾಳಿ ನಡೆಸಿದ ಅವರು, ನಿಮಗೆ ಐಷಾರಾಮಿ ಜೀವನ ಮಾಡಲು ನಿಮಗೆ ಸಾರ್ವಜನಿಕರ ಹಣ ಬೇಕೇ ಎಂದು ಪ್ರಶ್ನೆ ಮಾಡಿದರು. ಈ ಕುರಿತ ಬಿಲ್ ಅನ್ನು ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ತಡೆ ಹಿಡಿದಿದ್ದಾರೆ. ಮೂರ್ನಾಲ್ಕು ದಿನದಲ್ಲಿ ಈ ಬಗ್ಗೆ ಕ್ರಮ ಆಗದಿದ್ರೆ ಮುಖ್ಯ ಕಾರ್ಯದರ್ಶಿ ಕಚೇರಿ ಮುಂದೆ ಧರಣಿ ಕೂರ್ತೀನಿ. ಇವರ ವಿರುದ್ಧ ಕ್ರಿಮಿನಲ್ ಕೇಸ್ ಬುಕ್ ಮಾಡಿ ತನಿಖೆ ಮಾಡಬೇಕು. ಇವರು ಎಲ್ಲೆಲ್ಲಿ ಕೆಲಸ ಮಾಡಿದ್ದಾರೆ, ಅಲ್ಲೆಲ್ಲಾ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಬೇಕು. ಮುಖ್ಯ ಕಾರ್ಯದರ್ಶಿಗಳೇ ನಿಮ್ಮ ರಕ್ಷಣೆ ಇದೆ ಅಂತ ಊರು ತುಂಬಾ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ನಿಮ್ಮ ಮೇಲೆ ನಂಬಿಕೆ ಇದೆ , ಕ್ರಮ ಕೈಗೊಳ್ಳಿ. ಮೈಸೂರಿನ ಜನ ಒಳ್ಳೆಯ ಅಧಿಕಾರಿಗಳಿಗೆ ಕೈ ಮುಗಿತೀವಿ. ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಪಾಠ ಆಗಬೇಕು ಎಂದು ಒತ್ತಾಯ ಮಾಡ್ತೀವಿ ಎಂದು ಹೇಳಿದ್ದಾರೆ.

Tags: BJPCovid 19ಎಚ್ ಡಿ ಕುಮಾರಸ್ವಾಮಿಕರೋನಾಕರ್ನಾಟಕಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಮೈಸೂರುರೋಹಿಣಿ ಸಿಂಧೂರಿಸಾರಾ.ಮಹೇಶ್ಸಿದ್ದರಾಮಯ್ಯ
Previous Post

ರಾಜ್‌, ವಿಷ್ಣು, ಅಂಬಿ, ಶಂಕರ್‌ನಾಗ್ ಪ್ರತಿಮೆ ತೆರವುಗೊಳಿಸಿದರೆ ಭಾರೀ ಹೋರಾಟ: Vatal Nagaraj ಎಚ್ಚರಿಕೆ‌

Next Post

ಕಾಶ್ಮೀರದಲ್ಲಿ ಇಂಟರ್ನೆಟ್ ವ್ಯವಸ್ಥೆಗೆ ಸ್ಥಗಿತ; ಸುದ್ದಿಗೆ ನಿರ್ಬಂಧ: ಪತ್ರಕರ್ತರ ಕಳವಳ

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
Next Post
ಕಾಶ್ಮೀರದಲ್ಲಿ ಇಂಟರ್ನೆಟ್ ವ್ಯವಸ್ಥೆಗೆ ಸ್ಥಗಿತ; ಸುದ್ದಿಗೆ ನಿರ್ಬಂಧ: ಪತ್ರಕರ್ತರ ಕಳವಳ

ಕಾಶ್ಮೀರದಲ್ಲಿ ಇಂಟರ್ನೆಟ್ ವ್ಯವಸ್ಥೆಗೆ ಸ್ಥಗಿತ; ಸುದ್ದಿಗೆ ನಿರ್ಬಂಧ: ಪತ್ರಕರ್ತರ ಕಳವಳ

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada