• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗುಜರಾತ್: ಗೋ ಹತ್ಯೆ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ನಡುವೆ ಬಿರುಸಿನ ವಾಕ್ಸಮರ !

Any Mind by Any Mind
September 4, 2021
in ದೇಶ, ರಾಜಕೀಯ
0
ಗುಜರಾತ್: ಗೋ ಹತ್ಯೆ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ನಡುವೆ ಬಿರುಸಿನ ವಾಕ್ಸಮರ !
Share on WhatsAppShare on FacebookShare on Telegram
ಅಲಹಾಬಾದ್‌ ಹೈಕೋರ್ಟ್‌ ತೀರ್ಪಿನ ವಿಚಾರವಾಗಿ ಗುಜರಾತ್  ಬಿಜೆಪಿ ಸರ್ಕಾರವು ಗೋ ಹತ್ಯೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿದೆ. ಆದರೆ ವಿರೋಧ ಪಕ್ಷ ಕಾಂಗ್ರೆಸ್ ಚುನಾವಣೆಯಲ್ಲಿ ಮತ ಪಡೆಯಲು ಹಿಂದೂಗಳು ಪೂಜಿಸುವ ಪ್ರಾಣಿಯನ್ನು ಬಿಜೆಪಿ ಬಳಸುತ್ತಿದೆ ಎಂದು ಆರೋಪಿಸಿದೆ.  ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ನಡೆದಿದೆ.
 ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕಾಗಿ ಸೇರಿಸಬೇಕು ಎಂದು ಹೈಕೋರ್ಟ್ ಹೇಳಿತ್ತು. ಗುಜರಾತ್‌ ಸರ್ಕಾರದ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ವಿರೋಧ ಪಕ್ಷದ ನಾಯಕ ಪರೇಶ್ ಧನಾನಿ ಗೋವಿನ ರಕ್ಷಣೆಯ ವಿಚಾರದಲ್ಲಿ ಈ ಇಬ್ಬರು ನಾಯಕರು ಆರೋಪ ಮತ್ತು ಪ್ರತ್ಯಾರೋಪಗಳನ್ನು ಮಾಡಿದ್ದಾರೆ.

 ಹಸುವನ್ನು ಸಾವಿರಾರು ವರ್ಷಗಳಿಂದ ದೇಶದಲ್ಲಿ ಪೂಜಿಸಲಾಗುತ್ತಿದೆ ನಾವು ಹಸುಗಳನ್ನು ನಮ್ಮ ತಾಯಿ ಎಂದು ಪರಿಗಣಿಸುತ್ತೇವೆ. ನಮ್ಮ ಹಿಂದೂ ಸಂಸ್ಕೃತಿಯಲ್ಲಿ ಮತ್ತು ನಮ್ಮ ದೇಶದಲ್ಲಿ ಗೋವುಗಳನ್ನು "ಗೋ ಮಾತಾ" ಎಂದು ಪೂಜಿಸಲಾಗುತ್ತದೆ ನಾವು ವರ್ಷದಲ್ಲಿ ಅನೇಕ ಸಂದರ್ಭಗಳಲ್ಲಿ ಹಸುಗಳನ್ನು ಪೂಜಿಸುತ್ತೇವೆ,ಎಂದು ಹೃಕೋರ್ಟ್‌ ತೀರ್ಪಿನ ಕುರಿತು ನಿತಿನ್‌ ಪಟೇಲ್‌ ಹೇಳಿದ್ದಾರೆ.
 ನಮ್ಮ ನಂಬಿಕೆಗೆ ಅನುಗುಣವಾಗಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಗೋವುಗಳ ರಕ್ಷಣೆಗಾಗಿ ಕೆಲಸ ಮಾಡುತ್ತಿವೆ. ಗುಜರಾತ್‌ನಲ್ಲಿ, ಗೋಹತ್ಯೆಯ ವಿರುದ್ಧ ಕಾನೂನು ಇದೆ, ಯಾರಾದರೂ ಇಲ್ಲಿ ಹಸುಗಳನ್ನು ಕೊಂದರೆ ಅವರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳುತ್ತೇವೆ,ಎಂದು ಅವರು ಹೇಳಿದ್ದಾರೆ.
 ಬಿಜೆಪಿ  ಮತವನ್ನು ಪಡೆಯಲು ಹಸುಗಳನ್ನು ಮತ್ತು ಗಂಗೆಗೆ ತನ್ನ ಗೌರವವನ್ನು ತೋರಿಸುತ್ತಿದೆ. ಬಿಜೆಪಿ ಸರ್ಕಾರದ ಅಡಿಯಲ್ಲಿ (ಕೇಂದ್ರದಲ್ಲಿ), ಭಾರತದಿಂದ ಇದುವರೆಗೆ ಅತಿ ಹೆಚ್ಚು ಗೋಮಾಂಸ ರಫ್ತು ಆಗುತ್ತಿದ್ದೆ ಜನರು ಇದನ್ನು ಅರಿತಿದ್ದಾರೆ ಎಂದು ಪಟೇಲ್‌ ಹೇಳಿಕೆ ಕುರಿತು ಕಾಂಗ್ರೆಸ್‌ ಟೀಕಿಸಿದೆ. 
 ಹಸುಗಳು ಹಿಂದೂ ಸಂಸ್ಕೃತಿಯಲ್ಲಿ ಪೂಜಿಸಲ್ಪಡುತ್ತವೆ ಮತ್ತು ಸಾವಿರಾರು ವರ್ಷಗಳಿಂದ ಪೂಜಿಸಲ್ಪಡುತ್ತಿರುವುದರಿಂದ ಬಿಜೆಪಿ ರಚನೆಯಾದಾಗಿನಿಂದಲೂ ಜನಸಂಘದ (ಬಿಜೆಪಿಯ ಮುಂಚೂಣಿ) ಕಾಲದಿಂದಲೂ, ನಾವು ಗೋಹತ್ಯೆಯನ್ನು ನಿಷೇಧಿಸಲು ಕಾನೂನಿಗೆ ಒತ್ತಾಯಿಸುತ್ತಿದ್ದೇವೆ. ನಾವು ಗುಜರಾತಿನಲ್ಲಿ ಒಂದೇ ಒಂದು ಪುರಸಭೆಯಲ್ಲಿಯೂ ಅಧಿಕಾರದಲ್ಲಿ ಇಲ್ಲದಿದ್ದಾಗ ಅದಕ್ಕಾಗಿ ಅನೇಕ ಆಂದೋಲನಗಳನ್ನು ಮಾಡಿದ್ದೇವೆ.
 ಈಗ ನಾವು ಹಸುಗಳ ರಕ್ಷಣೆಗಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಕೋವಿಡ್‌ ಸಮಯದಲ್ಲಿ ನಮ್ಮ ಸರ್ಕಾರವು ಮೂರು ಬಾರಿ ಗೋಶಾಲೆಗಳಿಗೆ ಆರ್ಥಿಕ ಸಹಾಯ ಮಾಡಿದೆ ಎಂದು ಪಟೇಲ್ ಹೇಳಿದ್ದಾರೆ.
ADVERTISEMENT
Tags: BJPCongress PartyCowsಕಾಂಗ್ರೆಸ್‌ಬಿಜೆಪಿ
Previous Post

ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಬೇರೂರಿಸುವ ಜಾತಿ ನಾಯಕ ಎಂದ ನಟ ಚೇತನ್!

Next Post

ಆಮ್ಲಜನಕವನ್ನು ಹೊರಸೂಸುವ ಪ್ರಾಣಿ ಗೋವು ಮಾತ್ರ ಎಂಬುದು ಎಷ್ಟು ನಿಜ?

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಆಮ್ಲಜನಕವನ್ನು ಹೊರಸೂಸುವ ಪ್ರಾಣಿ ಗೋವು ಮಾತ್ರ ಎಂಬುದು ಎಷ್ಟು ನಿಜ?

ಆಮ್ಲಜನಕವನ್ನು ಹೊರಸೂಸುವ ಪ್ರಾಣಿ ಗೋವು ಮಾತ್ರ ಎಂಬುದು ಎಷ್ಟು ನಿಜ?

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada