• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭವಾನಿಪುರದ ಉಪಚುನಾವಣೆ; ದೀದಿಗೆ ಮಾಡು ಇಲ್ಲವೆ ಮಡಿ ಸ್ಥಿತಿ, ತ್ರಿಕೋನ ಸ್ಪರ್ಧೆ

ನಚಿಕೇತು by ನಚಿಕೇತು
September 12, 2021
in ದೇಶ
0
ʼಪ್ರಜಾಪ್ರಭುತ್ವ ಮುಂದುವರೆಯುತ್ತದೆʼ: ದೆಹಲಿ ಭೇಟಿ ಯಶಸ್ವಿ ಎಂದ ಮಮತಾ ಬ್ಯಾನರ್ಜಿ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದ ಭವಾನಿಪುರದ ಉಪಚುನಾವಣೆಯೂ ಇಡೀ ದೇಶದ ಗಮನ ಸೆಳೆಯುತ್ತಿದೆ. ಇದಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಂಬುದು. ಭಾರೀ ಕುತೂಹಲ ಮೂಡಿಸಿರುವ ಭವಾನಿಪುರದ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ನಿಂದ ಕಣಕ್ಕಿಳಿದಿರುವ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ ಪ್ರಿಯಾಂಕಾ ಟಿಬ್ರೂವಾಲ್ ಕಣಕ್ಕಿಳಿದಿದ್ದಾರೆ.

ADVERTISEMENT

ಹೌದು, ಚುನಾವಣೆ ಆಯೋಗ ದಿನಾಂಕ ನಿಗದಿ ಮಾಡುತ್ತಿದ್ದಂತೆಯೇ ಪಶ್ಚಿಮ ಬಂಗಾಳದ ಭವಾನಿಪುರದ ಉಪ ಕದನದ ರಂಗು ಜೋರಾಗಿದೆ. ಇದೇ ತಿಂಗಳು 30ರಂದು ನಡೆಯಲಿರೋ ಭವಾನಿಪುರದ ವಿಧಾನಸಭೆ ಉಪ ಚುನಾವಣೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು, ಮುಖ್ಯಮಂತ್ರಿ ಸ್ಥಾನವನ್ನ ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿ ಗೆಲ್ಲಲೇಬೇಕಿದೆ. ಇಷ್ಟುದಿನ ದೀದಿ ವಿರುದ್ಧ ಭವನಿಪುರದಲ್ಲಿ ಬಿಜೆಪಿಯಿಂದ ಕದನ್ನಕ್ಕಿಳಿಯೋದು ಯಾರು ಅನ್ನೋ ಕುತೂಹಲಕ್ಕೆ ಈಗ ತೆರೆಬಿದ್ದಿದೆ. ದೀದಿ ವಿರುದ್ಧ ವಕೀಲೆ ಪ್ರಿಯಾಂಕ ಟಿಬ್ರೂವಾಲ್ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಕಾಲಿಟ್ಟಿದ್ದಾರೆ.

2014ರಲ್ಲಿ ಬಿಜೆಪಿ ಸೇರಿದ ಪ್ರಿಯಾಂಕಾ ಪಕ್ಷದ ಸಂಸದ ಬಾಬುಲ್ ಸುಪ್ರಿಯೊ ಅವರ ಕಾನೂನು ಸಹಕೆಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಳೆದ ವರ್ಷ ಬಿಜೆಪಿ ಮಹಿಳಾ ಮೋರ್ಚಾದ ಪಶ್ಚಿಮ ಘಟಕದ ಉಪಾಧ್ಯಕ್ಷೆಯಾಗಿ ನೇಮಕವಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದಾರೆ.

ಕೋಲ್ಕತ್ತಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 2015ರಲ್ಲಿ ಎಂಟಾಲಿ ವಾರ್ಡ್ ಹಾಗೂ 2021ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರೂ ಮತದಾರರ ಜೊತೆಗೆ ಉತ್ತಮ ಸಂಪರ್ಕ ಹೊಂದಿದ್ದಾರೆ. ಅಲ್ಲದೇ ಭವಾನಿಪುರ ಮತದಾರರು ಯುವ ಉತ್ಸಾಹಿ ಜನಪ್ರತಿನಿಧಿಯನ್ನ ನಿರೀಕ್ಷಿಸುತ್ತಿದೆ ಅಂತ ಬಿಜೆಪಿ ಪ್ರಿಯಾಂಕಾ ಟಿಬ್ರೂವಾಲ್ ಅವರನ್ನ ದೀದಿ ವಿರುದ್ಧ ಕದನಕ್ಕಿಳಿಸಿದೆ.

ಅಲ್ಲದೇ ಇದು ಪ್ರಿಯಾಂಕಾಗೆ ಅದೃಷ್ಠ ಪರೀಕ್ಷೆಯನ್ನೂ ಒಡ್ಡಿದೆ.
ಇನ್ನೊಂದೆಡೆ ಮಮತಾ ಬ್ಯಾನರ್ಜಿ ಇವತ್ತು ವಿದ್ಯುಕ್ತವಾಗಿ ನಾಮಪತ್ರ ಸಲ್ಲಿಸುತ್ತಲೇ, ಕಾಂಗ್ರೆಸ್‌ ಪಕ್ಷ ಕಣದಿಂದ ಹಿಂದೆ ಸರಿದಿದೆ. ಆದರೆ, ಸಿಪಿಐ(ಎಂ) ಮಾತ್ರ ಸ್ಪರ್ಧೆ ಮಾಡಲಿದ್ದು, ವಕೀಲ ಶ್ರೀಜಿಬ್ ಬಿಸ್ವಾಸ್ ಅವರು ಕದನಕ್ಕಿಳಿಸೋದಕ್ಕೆ ನಿರ್ಧಾರ ತೆಗೆದುಕೊಂಡಿದೆ.

ಬಂಗಾಳದ ಭವಾನಿಪುರದ ಉಪ ಕದನದ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಿದೆ. ಹೀಗಾಗಿ ಉಪ ಚುನಾವಣೆ ದೇಶದ ಗಮನ ಸೆಳೆದಿದ್ದು ದೀದಿಗೆ ಚುನಾವಣೆ ಮಾಡು ಇಲ್ಲವೇ ಮಡಿ ಸ್ಥಿತಿಯನ್ನ ತಂದೊಡ್ಡಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತದಲ್ಲಿ ಸೋತಿದ್ದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಈ ಉಪ ಕದನ ಪ್ರಮಖವಾಗಿದೆ. ತಾವು ವಿರಾಜಮಾನರಾಗಿರೋ ಮುಖ್ಯಮಂತ್ರಿ ಗಾದಿಯನ್ನ ಉಳಿಸಿಕೊಳ್ಳೋದಕ್ಕಾಗಿ ದೀದಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಇದೇ ತಿಂಗಳು 30ಕ್ಕೆ ನಡೆಯಲಿರೋ ಭವಾನಿಪುರದ ಬೈ ಎಲೆಕ್ಷನ್ ಫಲಿತಾಂಶ ಅಕ್ಟೋಬರ್ 3ಕ್ಕೆ ಹೊರಬರಲಿದೆ. ಹೀಗಾಗಿ ತ್ರಿಕೋನ ಜಿದ್ದಾಗಜಿದ್ದಿಯಲ್ಲಿ ಯಾರು ಗೆದ್ದು ಬೀಗಲಿದ್ದಾರೆ ಅನ್ನೋದು ಕುತೂಃಲ ಹುಟ್ಟಿಸಿದೆ ಅಲ್ಲದೇ ದೀದಿ ಗಾದಿ ಉಳಿದುಕೊಳ್ಳಿದೆಯೇ ಅನ್ನೋ ಬಗ್ಗೆಯೂ ಕುತೂಹಲವ ಮೂಡಿದೆ.

Tags: BJPCovid 19ElectionMamata BanerjeeWest Bengalಬಿಜೆಪಿ
Previous Post

ಮಕ್ಕಳ‌ ಅಪೌಷ್ಟಿಕತೆ ಮತ್ತು ಪರಿಹಾರೋಪಾಯಗಳು

Next Post

ಇಂದಿನಿಂದ NEET ಪರೀಕ್ಷೆ : ಇವಿಷ್ಟು ಅಭ್ಯರ್ಥಿಗಳು ಪಾಲಿಸಲೇ ಬೇಕಾದ ನಿಯಮಗಳು.!!

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Next Post
ಇಂದಿನಿಂದ NEET ಪರೀಕ್ಷೆ : ಇವಿಷ್ಟು ಅಭ್ಯರ್ಥಿಗಳು ಪಾಲಿಸಲೇ ಬೇಕಾದ ನಿಯಮಗಳು.!!

ಇಂದಿನಿಂದ NEET ಪರೀಕ್ಷೆ : ಇವಿಷ್ಟು ಅಭ್ಯರ್ಥಿಗಳು ಪಾಲಿಸಲೇ ಬೇಕಾದ ನಿಯಮಗಳು.!!

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada