• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದಿ ಹೇರಿಕೆ ವಿರುದ್ಧ ಕರವೇಯಿಂದ #ಹಿಂದಿಹೇರಿಕೆನಿಲ್ಲಿಸಿ ಅಭಿಯಾನ

Any Mind by Any Mind
September 12, 2021
in ಕರ್ನಾಟಕ
0
ಹಿಂದಿ ಹೇರಿಕೆ ವಿರುದ್ಧ ಕರವೇಯಿಂದ #ಹಿಂದಿಹೇರಿಕೆನಿಲ್ಲಿಸಿ ಅಭಿಯಾನ
Share on WhatsAppShare on FacebookShare on Telegram

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ ಹತ್ತು ಗಂಟೆಯಿಂದ ರಾತ್ರಿ ಹತ್ತು ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.

ADVERTISEMENT

ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾ ಇತ್ಯಾದಿ ಹೆಸರುಗಳಲ್ಲಿ ನಮ್ಮೆಲ್ಲರ ತೆರಿಗೆ ಹಣವನ್ನು ಬಳಸಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಲಾಗುತ್ತಿದೆ. ಇದನ್ನು ಖಂಡಿಸಿ, ಎಲ್ಲ ಕನ್ನಡಿಗರು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡುವಂತೆ ಕರವೇ ಕೋರಿಕೊಂಡಿದೆ.

ಬಹುಭಾಷೆಗಳನ್ನು ಆಡುವ ಜನರ ನಾಡಾದ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸುತ್ತದೆ. ಆದರೆ ಇಡೀ ದೇಶಕ್ಕೆ ಒಂದೇ ಭಾಷೆಯಿರಬೇಕು ಎಂಬ ಕುತ್ಸಿತ ಮನಸ್ಥಿತಿಯವರಿಂದಾಗಿ ಹಿಂದಿಹೇರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಹಿಂದಿಹೇರಿಕೆಯು ಕೇವಲ ಭಾಷೆಯ ಹೇರಿಕೆಯ ವಿಷಯ ಮಾತ್ರವಲ್ಲ. ಇದು ಕನ್ನಡಿಗರೂ ಸೇರಿದಂತೆ ದೇಶದ ಇತರ ಭಾಷಿಕರ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ. ಇತರ ಭಾಷಾ ಸಮುದಾಯಗಳ ಸಂಸ್ಕೃತಿ, ಪರಂಪರೆಯನ್ನು ನಗಣ್ಯಗೊಳಿಸುತ್ತಿದೆ. ಇತರ ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ಮಾಡುತ್ತಿದೆ ಎಂದು ಕರವೇ ಹೇಳಿದೆ.

ಸಮಸ್ತ ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು ಸೆಪ್ಟೆಂಬರ್ 14 ರಂದು ಟ್ವಿಟರ್, ಫೇಸ್ ಬುಕ್, ಇನ್ಸ್ಟಾ ಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಧ್ವನಿ ಎತ್ತಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡುತ್ತದೆ. ( 7/7)

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) September 12, 2021

ನಾವು ಯಾವ ಭಾಷೆಯ ಅಥವಾ ಭಾಷಿಕರ ವಿರೋಧಿಗಳಲ್ಲ. ಆದರೆ ಸರ್ಕಾರವೇ ಒಂದು ಭಾಷೆಯನ್ನು, ನಮ್ಮದೇ ತೆರಿಗೆ ಹಣ ಬಳಸಿ, ವ್ಯವಸ್ಥಿತವಾಗಿ ನಮ್ಮ ಮೇಲೆ ಹೇರುವುದನ್ನು ಸಹಿಸುವುದು ಸಾಧ್ಯವಿಲ್ಲ. ಹಿಂದಿ ಹೇರಿಕೆಯು ದೇಶದ ಐಕ್ಯತೆಯನ್ನು ಒಡೆಯುತ್ತಿದೆ ಎಂಬುದನ್ನು ಒಕ್ಕೂಟ ಸರ್ಕಾರ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು.  ಸೆಪ್ಟೆಂಬರ್ 14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕು, ಹೋಬಳಿ ಕೇಂದ್ರಗಳಲ್ಲಿ ಸಾವಿರಾರು ಬ್ಯಾಂಕ್ ಗಳ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸ್ಥಳೀಯ ಶಾಸಕರು, ಸಂಸದರಿಗೆ ಆಗ್ರಹ ಪತ್ರಗಳನ್ನು ನೀಡಲಿದ್ದಾರೆ ಎಂದು ಕರವೇ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸಮಸ್ತ ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು ಸೆಪ್ಟೆಂಬರ್ 14 ರಂದು ಟ್ವಿಟರ್, ಫೇಸ್ ಬುಕ್, ಇನ್ಸ್ಟಾ ಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಧ್ವನಿ ಎತ್ತಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ.

Tags: #StopHindiImposition#ಹಿಂದಿಹೇರಿಕೆನಿಲ್ಲಿಸಿಕರವೇಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ ಹತ್ತು ಗಂಟೆಯಿಂದ ರಾತ್ರಿ ಹತ್ತು ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.ಹಿಂದಿ ಹೇರಿಕೆಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ
Previous Post

ಚರ್ಚ್-ಮಸೀದಿಗಳನ್ನು ಒಡೆಯಬಹುದು, ಅವುಗಳನ್ನು ದೇವಸ್ಥಾನದೊಂದಿಗೆ ಹೋಲಿಸಬೇಡಿ –ಪ್ರತಾಪ್ ಸಿಂಹ

Next Post

ಕೇರಳದ ಕಣ್ಣೂರು ವಿವಿಯಲ್ಲಿ ಸಾವರ್ಕರ್ & ಗೋಳ್ವಾಲ್ಕರ್ ಬಗ್ಗೆ ಪಠ್ಯ ಕ್ರಮ: ಕೇಸರೀಕರಣ ಆಗುತ್ತಿದೆಯೇ ದೇವರ ನಾಡು.!?

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
Next Post
ಕೇರಳದ ಕಣ್ಣೂರು ವಿವಿಯಲ್ಲಿ ಸಾವರ್ಕರ್ & ಗೋಳ್ವಾಲ್ಕರ್ ಬಗ್ಗೆ ಪಠ್ಯ ಕ್ರಮ: ಕೇಸರೀಕರಣ ಆಗುತ್ತಿದೆಯೇ ದೇವರ ನಾಡು.!?

ಕೇರಳದ ಕಣ್ಣೂರು ವಿವಿಯಲ್ಲಿ ಸಾವರ್ಕರ್ & ಗೋಳ್ವಾಲ್ಕರ್ ಬಗ್ಗೆ ಪಠ್ಯ ಕ್ರಮ: ಕೇಸರೀಕರಣ ಆಗುತ್ತಿದೆಯೇ ದೇವರ ನಾಡು.!?

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada