• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೇವೇಗೌಡರು ಪ್ರಧಾನ ಮಂತ್ರಿಯಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡಿದ್ದರು: ನಿಖಿಲ್‌ ಕುಮಾರಸ್ವಾಮಿ

Any Mind by Any Mind
October 7, 2021
in ಕರ್ನಾಟಕ, ರಾಜಕೀಯ
0
ದೇವೇಗೌಡರು ಪ್ರಧಾನ ಮಂತ್ರಿಯಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ  4% ಮೀಸಲಾತಿ ನೀಡಿದ್ದರು: ನಿಖಿಲ್‌ ಕುಮಾರಸ್ವಾಮಿ
Share on WhatsAppShare on FacebookShare on Telegram

ಸಿಂಧಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಕ್ಟೋಬರ್ 30 ಕ್ಕೆ ಘೋಷಣೆ ಆಗಿದ್ದು. ನಿಯಾಜ್ ಶೇಕ್ ನಾಮಪತ್ರವನ್ನು ಗುರುವಾರ ಸಲಿಸಿದ್ದಾರೆ. ಇತರ ರಾಜ್ಯಗಳ ಚುನಾವಣೆಗಳ ಜೊತೆ ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ADVERTISEMENT

ಹಾನಗಲ್ ಉಪ  ಚುನಾವಣೆ ಅಭ್ಯರ್ಥಿ ನಿಯಾಜ್ ಶೇಕ್ ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.ನಾಮಪತ್ರ ಸಲ್ಲಿಸಿದ್ದ ನಂತರ ಮಾತನಾಡಿದ ಅವರು, ಈ ಬಾರಿ ಯುವಕರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದೇವೆ ಎಂದು ನಿಖಿಲ್ ಹೇಳಿದ್ದಾರೆ.

ದೇವೇಗೌಡರು ಪ್ರಧಾನ ಮಂತ್ರಿಯಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ ಶೇಕಡಾ ನಾಲ್ಕರಷ್ಟು ಮೀಸಲಾತಿ ನೀಡಿದ್ದರು. ಮುಸ್ಲಿಂ ಸಮುದಾಯಕ್ಕೆ ನಮ್ಮ ಜೆಡಿಎಸ್ ಪಕ್ಷದ ದೊಡ್ಡ ಕೊಡುಗೆ ಇದೆ. ಹಾಗೆಂದ ಮಾತ್ರಕ್ಕೆ ನಾವು ಒಂದು ಜಾತಿ, ಒಂದು ಧರ್ಮ ಟಾರ್ಗೆಟ್ ಮಾಡಿಕೊಂಡು ಹೋಗುವ ಪಕ್ಷದವರಲ್ಲ. ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಜನರ ಅಭಿಪ್ರಾಯಗಳಿಗೆ, ಭಾವನೆಗಳಿಗೆ ದೇವೇಗೌಡರು, ಕುಮಾರಸ್ವಾಮಿ ಅವರು ಎಂದಿಗೂ ಬೆಲೆ ಕೊಡುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಆಭಿಪ್ರಾಯಪಟ್ಟಿದ್ದಾರೆ.

2018 ರಲ್ಲೂ ಕಾಂಗ್ರೆಸ್ ನಾಯಕರು ಜೆಡಿಎಸ್ ಬಿಜೆಪಿಯ ಬಿ ಟೀಂ ಅಂತಾ ಹೇಳ್ತಿದ್ರು  ಅವರ ರಾಜಕೀಯ ಲಾಭಕ್ಕೆ ಕಾಂಗ್ರೆಸ್ ನಾಯಕರು ಈ ರೀತಿ ಹೇಳಿಕೆ ನೀಡುತ್ತಾರೆ ಅದರ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗಲ್ಲ. ವಿದ್ಯಾವಂತ ಯುವಕನಿಗೆ ಟಿಕೆಟ್ ನೀಡಿದ್ದೇವೆ ಅದರ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ

ಅಕ್ಟೋಬರ್ 30 ಸಿಂಧಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಹಾನಗಲ್ ಹಾಗೂ ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಹಾನಗಲ್‌ನಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಶಿವರಾಜ ಸಜ್ಜನರ್ ಅವರನ್ನು ಹಾಗೂ ಸಿಂಧಗಿಯಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ

ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಸಿಂಧಗಿ ವಿಧಾನಸಭಾ ಕ್ಷೇತ್ರಕ್ಕೆ ದಿ||ಎಂ.ಸಿ.ಮನಗೊಳಿ ಪುತ್ರ ಅಶೋಕ್ ಮನಗೊಳಿರವರು ಕಾಂಗ್ರೆಸ್ ಹುರಿಯಾಳಾಗಿದ್ದಾರೆ ಮತ್ತು ಹಾನಗಲ್ ಕ್ಷೇತ್ರದಲ್ಲಿ ಶ್ರೀನಿವಾಸ್ ಮಾನೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಇನ್ನೂ ಜೆಡಿಎಸ್ ಸಿಂಧಗಿ ಕ್ಷೇತ್ರದಲ್ಲಿ ನಾಜಿಯಾ ಶಕೀಲ್ ಅಂಗಡಿಯವರನ್ನು ಘೋಷಿಸಿದ್ದು ಅವರು ನಾಮಪತ್ರವನ್ನು ಸಲಿಸಿದ್ದಾರೆ. ಹಾಗೂ ಹಾನಗಲ್ ಕ್ಷೇತ್ರದಲ್ಲಿ ನಿಯಾಜ್ ಖಾನ್ ಅವರು ಜೆಡಿಎಸ್ ಪಕ್ಷದಿಂದ  ಚುನಾವಣೆಗೆ ಸ್ಪರ್ಧಿಸಲ್ಲಿದಾರೆ.

Tags: BJPCongress PartyhanagalJDSJDS KarnatakaNikhil Kumaraswamysindhagiಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

Breaking News: ಹರಿಯಾಣದಲ್ಲಿ ಪ್ರತಿಭಟನಾ ನಿರತ ರೈತರಿಗೆ ಡಿಕ್ಕಿ ಹೊಡೆದ ಸಂಸದರ ಬೆಂಗಾವಲು ವಾಹನ

Next Post

ಲಖೀಂಪುರ್ ಹಿಂಸಾಚಾರದ ವಿರುದ್ಧ ದೇಶಾದ್ಯಂತ ತೀವ್ರಗೊಂಡ ಹೋರಾಟ ಯೋಗಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿದ್ಯಾಕೆ

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ಮೈಸೂರಿನ ಅತ್ಯಾಚಾರ ತನಿಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ: ಸದನದಲ್ಲಿ ಸಿದ್ದರಾಮಯ್ಯ ಕಿಡಿ

ಲಖೀಂಪುರ್ ಹಿಂಸಾಚಾರದ ವಿರುದ್ಧ ದೇಶಾದ್ಯಂತ ತೀವ್ರಗೊಂಡ ಹೋರಾಟ ಯೋಗಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿದ್ಯಾಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada