• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಳ್ಳಿಯ ಮಹಿಳೆಯರಿಗೆ ಸ್ವರ್ಧಾತ್ಮಕ ಜಗತ್ತಿಗೆ ಕಾಲಿಡಲು ವಿನ್ ಶಿ ಸಂಸ್ಥೆಯಿಂದ ವಿಶೇಷ ಕಸೂತಿ ಕಲೆ ಮತ್ತು ವ್ಯಕ್ತಿತ್ವ ವಿಕಸನ ಶಿಬಿರ

Any Mind by Any Mind
October 9, 2021
in ಕರ್ನಾಟಕ
0
ಹಳ್ಳಿಯ ಮಹಿಳೆಯರಿಗೆ ಸ್ವರ್ಧಾತ್ಮಕ ಜಗತ್ತಿಗೆ ಕಾಲಿಡಲು ವಿನ್ ಶಿ ಸಂಸ್ಥೆಯಿಂದ ವಿಶೇಷ ಕಸೂತಿ ಕಲೆ ಮತ್ತು ವ್ಯಕ್ತಿತ್ವ ವಿಕಸನ ಶಿಬಿರ
Share on WhatsAppShare on FacebookShare on Telegram

ಫ್ಯಾಶನ್ ಎಂಬುದು ನಗರದ ಮಹಿಳೆಯರ ಸ್ವತ್ತಾ! ಹಳ್ಳಿಯಲ್ಲಿರುವ ಅನೇಕ ಪ್ರತಿಭೆಗಳು ಹೊರಬರಬೇಕು, ಇದೇ ನಿಟ್ಟಿನಲ್ಲಿ ಗದುಗಿನ ಹುಡ್ಕೊ ಕಾಲನಿ ನಿವಾಸಿಯಾದ  ಪ್ರಸ್ತುತ  ಬೆಂಗಳೂರಿನಲ್ಲಿ ನೆಲೆಸಿರುವ ಶಿಲ್ಪಾ ಶಿರಹಟ್ಟಿಮಠ ಎಂಬುವವರು ಮಹಿಳಾ ಸಬಲೀಕರಣಕ್ಕಾಗಿ ಪರ್ಸನಾಲಿಟಿ ಡೆವೆಲಪ್‌ಮೆಂಟ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಅದಕ್ಕೆಂದೆ ವಿನ್ ಶಿ ಎಂಬ ಲಾಭರಹಿತ ಸಂಸ್ಥೆಯನ್ನು ಆರಂಭಿಸಿ ಉತ್ತರ ಕರ್ನಾಟಕದ ಹಳ್ಳಿ ಹಳ್ಳಿಗೂ ಈ ಕಾರ್ಯಕ್ರಮವನ್ನು ವಿಸ್ತರಿಸುವ ಯೋಜನೆ ಹೊಂದಿದ್ದಾರೆ. ಸದ್ಯ ನವಲಗುಂದ ಹಾಗೂ ನರಗುಂದ ಭಾಗದಲ್ಲಿ ಕಾರ್ಯಕ್ರಮಗಳು ಆರಂಭವಾಗಲಿದ್ದು, ಈಗ ನವಲಗುಂದದ ಶಿರೂರನಲ್ಲಿ ವಿಶೇಷ ಹೊಲಿಗೆ ತರಬೇತಿಗಳು ಆರಂಭವಾಗಿವೆ. 

ADVERTISEMENT

ವ್ಯಕ್ತಿತ್ವ ವಿಕಸನ ಶಿಬಿರ ತರಬೇತಿ ನಂತರ ಮಹಿಳೆಯರು ಹೊಲಿಗೆ ಕಲಿತು ಅದರಲ್ಲಿ ಹೊಸತನ ತುಂಬಿ ಸ್ವರ್ಧಾ ಮಾರುಕಟ್ಟೆ ಲಗ್ಗೆ ಇಡಲು ಸಜ್ಜಾಗಿರಬೇಕು ಎಂಬ ಉದ್ದೇಶದಿಂದ ಪರ್ಸನಾಲಿಟಿ ಡೆವೆಲೆಪ್ ಮೆಂಟ್ ಶಿಬಿರಗಳನ್ನು ಹೊಲಿಗೆ ತರಬೇತಿ ಶಿಬಿರದ ಜೊತೆಗೆ ಅಕ್ಟೋಬರ್ನಲ್ಲಿನಡೆಸಲಾಗುವುದು.

ಹಾಂ.. ವಿನ್ ಶಿ ಸಂಸ್ಥೆಯಿಂದ ಅಶಕ್ತ ಮಹಿಳೆ ಮತ್ತು ಮಕ್ಕಳಿಗಾಗಿ ಪೌಷ್ಟಿಕ ಪೌಡರ್ ತಯಾರಿಸುವುದನ್ನು ಕಲಿಸಿಕೊಡಲಾಗಿತ್ತದೆ. ಇದರ ಉದ್ದೇಶ ಮಹಿಳಾ ಸಬಲೀಕರಣ ಮತ್ತು ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಈ ಪೌಡರ್ ಮುಟ್ಟಲಿ. ಕೋವಿಡ್ ಮೂರನೆಯ ಅಲೆ ಬರುತ್ತೆ ಎಂದು ಹೇಳಲಾಗುತ್ತದೆ. ಅದು ಬರಲಿ ಬಿಡಲಿ ಎಲ್ಲರಿಗೂ ಪೌಡರ್ ಸಿಗಲಿ ಭಯ ಬೇಡ ಜಾಗೃತಿ ಇರಲಿ ಎನ್ನುತ್ತಾರೆ ವಿನಯ್ ಶಿರಹಟ್ಟಿಮಠ.

ಸದ್ಯದಲ್ಲಿಯೆ ಉತ್ತರ ಕರ್ನಾಟಕದ ಕೆಲವು ಶಾಲೆಗಳಲ್ಲಿ ವಿನ್ ಶಿ ಸಂಸ್ಥೆಯಿಂದ ಉಚಿತ ಕಂಪ್ಯೂಟರ್ ಕೋಚಿಂಗ್ ಮತ್ತು ಡಿಜಿಟಲ್ ಲಿಟರೆಸಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಮಹಿಳೆಯರಿಗೆ ಹೋಮ್ ನರ್ಸಿಂಗ್ ತರಬೇತಿ, ಕೋವಿಡ್ ಬಗ್ಗೆ ಅರಿವು, ಲಸಿಕೆ ಬಗ್ಗೆ ತಿಳಿವಳಿಕೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳು ಬರಲಿವೆ.

ವಿನ್ ಶಿ ಸಂಸ್ಥೆ ಎನೇನು ಮಾಡಿದೆ?

ವಿನ್ ಶಿ ಸಂಸ್ಥೆಯು ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಜನೇವರಿಯಲ್ಲಿ ಆಯೋಜಿಸಿದ ನನ್ನ ಊರು ನನ್ನ ಜನ ಕಾರ್ಯಕ್ರಮದಲ್ಲಿ 130 ರೋಗಿಗಳಿಗೆ  ಉಚಿತ ತಪಾಸಣೆ ಹಾಗೂ ಉಚಿತ ಔಷಧಿ ವಿತರಿಸಲಾಯಿತು. ಫೆಬ್ರುವರಿಯಲ್ಲಿ 180 ಕ್ಕೂ ಅಧಿಕ ಜನರಿಗೆ ಕಣ್ಣಿನ ತಪಾಸಣೆ ಹಾಗೂ ಅವಶ್ಯವಿದ್ದವರಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಮಾರ್ಚ್ ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ 161 ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಅದರಲ್ಲಿ 56 ಮಹಿಳೆಯರಿಗೆ ಗರ್ಭಕೋಶ ತಪಾಸಣೆ ಮಾಡಿ 10 ಮಹಿಳೆಯರಿಗೆ ಕಾಲ್ಪೊಸ್ಕೋಪಿಗೆ ರೆಫರ್ ಮಾಡಲಾಯಿತು.

3 ಮಹಿಳೆಯರಿಗೆ ಹುಬ್ಬಳ್ಳಿಯ ನವನಗರ ಕ್ಯಾನ್ಸರ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಸೆಪ್ಟೆಂಬರ್ ನಲ್ಲಿ ಹೊಲಿಗೆ ತರಬೇತಿ ಆರಂಭಿಸಲಾಗಿದೆ ಹಾಗೂ 3 ತಿಂಗಳ ವರೆಗೆ ನಡೆಯಲಿದೆ.  

Tags: blind tailorWomenWomen Empowerment
Previous Post

ರಾಜ್ಯದಲ್ಲಿ ಕೊರೋನಾ ಇಳಿಮುಖ; 397 ಮಂದಿಯಲ್ಲಿ ಸೋಂಕು, 5ಜನರ ಸಾವು

Next Post

ಮುಂದುವರೆದ ಸಾರಿಗೆ ನೌಕರರ ಗೋಳು: ಸಂಬಳವಿಲ್ಲದೆ ಪರದಾಡುತ್ತಿರುವ ಸಾರಿಗೆ ಕಾರ್ಮಿಕರು.!!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಮುಂದುವರೆದ ಸಾರಿಗೆ ನೌಕರರ ಗೋಳು: ಸಂಬಳವಿಲ್ಲದೆ ಪರದಾಡುತ್ತಿರುವ ಸಾರಿಗೆ ಕಾರ್ಮಿಕರು.!!

ಮುಂದುವರೆದ ಸಾರಿಗೆ ನೌಕರರ ಗೋಳು: ಸಂಬಳವಿಲ್ಲದೆ ಪರದಾಡುತ್ತಿರುವ ಸಾರಿಗೆ ಕಾರ್ಮಿಕರು.!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada