• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ

Any Mind by Any Mind
October 10, 2021
in ವಿದೇಶ
0
ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ
Share on WhatsAppShare on FacebookShare on Telegram

ನೆರೆಯ ರಾಷ್ಟ್ರಗಳೊಂದಿಗೆ ಯಾವುದಾದರೂ ಒಂದು ವಿಚಾರಕ್ಕೆ ಒಂದಲ್ಲ ಒಂದು ದೇಶ ಖ್ಯಾತೆ ತೆಗೆಯುತ್ತಲೇ ಇರುತ್ತವೆ. ಪಾಕಿಸ್ತಾನ, ಭಾರತ ಮತ್ತು ಚೀನಾ ನಡುವೆಯೂ ಆಗಾಗ ಭಿನ್ನ ವಿಚಾರಗಳಿಗೆ ವಾಕ್ಸಮರ ನಡೆಯುತ್ತಲೇ ಇವೆ. ಈ ನಡುವೆ ಚೀನಾ ಮತ್ತು ತೈವಾನ್ ನಡುವೆ ಸಮರ ಶುರುವಾಗಿದೆ. ತೈವಾನ್ ಮೇಲೆ ಹಿಡಿತ ಸಾಧಿಸಲು ಚೀನಾ ಬರೊಬ್ಬರಿ 56 ಯುದ್ಧ ವಿಮಾನಗಳನ್ನು ಕಳುಹಿಸಿದೆ.

ADVERTISEMENT

ಚೀನಾ ತೈವಾನ್‌ನತ್ತ ಯುದ್ಧ ವಿಮಾನಗಳನ್ನು ಕಳುಹಿಸಿದೆ. ಚೀನಾದ ಬರೊಬ್ಬರಿ 56 ಯುದ್ಧ ವಿಮಾನಗಳು ತೈವಾನ್‌ನ ಆಗಸದಲ್ಲಿ ಹಾರಾಟ ನಡೆಸಿವೆ. ಈ ಮೂಲಕ ವಿನಾಕಾರಣ ತೈವಾನ್‌ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗುತ್ತದೆ. ಹೀಗಾಗಿಯೇ ಪರಮಾಣು ಅಸ್ತ್ರಗಳ ಸಹಿತ ವಿಮಾನಗಳು ಹಾರಾಡಿವೆ. ಇದರಿಂದಾಗಿ ದಕ್ಷಿಣ ತೀನಾ ಸಮುದ್ರ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ಏರ್ಪಟ್ಟಿದೆ.

ಇನ್ನು ಚೀನಾದ ಹೀಗೆ ಟಾರ್ಗೆಟ್ ಮಾಡುತ್ತಿದ್ದಂತೆಯೇ ತೈವಾನ್ ಕೂಡಾ ಎಚ್ಚರಿಕೆ ನೀಡಿದೆ. ತನ್ನ ವಾಯು ವಲಯದಲ್ಲಿ ಚೀನಾದ ವಿಮಾನಗಳು ಹಾರಾಟ ನಡೆಸಿ ಆಕ್ರಮಣಕಾರಿ ಮತ್ತು ಬೇಜವಾಬ್ದಾರಿಯುತ ನಡೆ ಪ್ರದರ್ಶಿಸಿದೆ ಎಂದು ತೈವಾನ್‌ ಟೀಕಿಸಿದೆ. ಈ ಮೂಲಕ ಅನಗತ್ಯವಾಗಿ ಪ್ರಚೋದನೆಗಿಳಿದಿದೆ, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಆಡಳಿತ ವ್ಯವಸ್ಥಿತವಾಗಿ ಯುದ್ಧ ಸನ್ನಿವೇಶ ಸೃಷ್ಟಿಸುತ್ತಿದೆ ಎಂದು ಆರೋಪಿಸಿದೆ.

ತೈವಾನ್‌ ರಕ್ಷಣಾ ವಲಯಕ್ಕೆ 36 ಫೈಟರ್‌ ಜೆಟ್‌ಗಳನ್ನು ಚೀನಾ ಕಳುಹಿಸಿದೆ. ಅಲ್ಲದೆ 12 ಎಚ್ -6 ಪರಮಾಣು ಸಾಮರ್ಥ್ಯದ ಬಾಂಬರ್‌ಗಳು, ನಾಲ್ಕು ಜೆಟ್‌ಗಳು ಸೇರಿ ಒಟ್ಟು 56 ಯುದ್ಧ ವಿಮಾನಗಳು ತೈವಾನ್ ರಕ್ಷಣಾ ವಲಯ ಪ್ರವೇಶಿಸಿವೆ. ಎರಡು ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾದಂತೆ ಚೀನಾ ಅಧಿಪತ್ಯಕ್ಕೆ ಮುಂದಾಗಿದೆ. ಈ ಘಟನೆಯ ಬಗ್ಗೆ ಅಮೇರಿಕಾ ಸೇರಿದಂತೆ ಮಿತ್ರ ದೇಶಗಳು ಕಳವಳ ವ್ಯಕ್ತಪಡಿಸಿದೆ.

ಚೀನಾ ಮತ್ತು ತೈವಾನ್‌ ನಡುವೆ ಉದ್ವಿಗ್ನತೆ ಏರ್ಪಡುತ್ತಿರುವುದು ಇದೇ ಮೊದಲೇನಲ್ಲ. ಆದರೆ, ಈ ಬಾರಿ ಒಂದು ಹೆಜ್ಜೆ ಹೆಚ್ಚೇ ಮುಂದಿಟ್ಟಿರುವ ಚೀನಾ ಆಕ್ರಮಣಕಾರಿ ನಡೆಯನ್ನ ಪ್ರದರ್ಶಿಸಿದೆ. ಇದು ದಕ್ಷಿಣ ಚೀನಾ ಸಮುದ್ರದ ರಾಷ್ಟ್ರಗಳಲ್ಲೂ ಕಳವಳ ಮೂಡಿಸಿದೆ.

Tags: ಚೀನಾತೈವಾನ್ಯುದ್ಧರಾಷ್ಟ್ರವಿಮಾನ
Previous Post

ಕೇಸರಿ ಬಣ್ಣ ಯಾವುದೇ ಒಂದು ಪಕ್ಷದ ಸ್ವತ್ತಲ್ಲ, ಅದು ಧಾರ್ಮಿಕ ಭಾವನೆಯ ಸಂಕೇತ: ಶಾಸಕ ಸಾರಾ ಮಹೇಶ್

Next Post

ʼನಮಗೆ ಇಲ್ಲಿ ಸಮಾನತೆನೇ ಇಲ್ಲ.ಕಷ್ಟಪಟ್ಟು ಕೆಲಸ ಮಾಡ್ತಿದ್ದೇವೆ.ಸಂಬಳ ಹೆಚ್ಚಿಸಿʼ -BBMP ಪೌರ ಕಾರ್ಮಿಕರಿಂದ ಪ್ರತಿಭಟನೆ

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ʼನಮಗೆ ಇಲ್ಲಿ ಸಮಾನತೆನೇ ಇಲ್ಲ.ಕಷ್ಟಪಟ್ಟು ಕೆಲಸ ಮಾಡ್ತಿದ್ದೇವೆ.ಸಂಬಳ ಹೆಚ್ಚಿಸಿʼ -BBMP ಪೌರ ಕಾರ್ಮಿಕರಿಂದ ಪ್ರತಿಭಟನೆ

ʼನಮಗೆ ಇಲ್ಲಿ ಸಮಾನತೆನೇ ಇಲ್ಲ.ಕಷ್ಟಪಟ್ಟು ಕೆಲಸ ಮಾಡ್ತಿದ್ದೇವೆ.ಸಂಬಳ ಹೆಚ್ಚಿಸಿʼ -BBMP ಪೌರ ಕಾರ್ಮಿಕರಿಂದ ಪ್ರತಿಭಟನೆ

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada