• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗ್ರಾಹಕರಿಗೆ ಸಿಹಿ ಸುದ್ದಿ: ಕಚ್ಚಾ ಸೋಯಾ, ತಾಳೆ, ಸೂರ್ಯಕಾಂತಿ ಎಣ್ಣೆಗಳ ಕಸ್ಟಮ್ಸ್ ಸುಂಕ ರದ್ದು, ಕೃಷಿ ಸೆಸ್ ಕಡಿತಗೊಳಿಸಿದ ಕೇಂದ್ರ ಸರ್ಕಾರ

Any Mind by Any Mind
October 14, 2021
in ಕರ್ನಾಟಕ
0
ಗ್ರಾಹಕರಿಗೆ ಸಿಹಿ ಸುದ್ದಿ: ಕಚ್ಚಾ ಸೋಯಾ, ತಾಳೆ, ಸೂರ್ಯಕಾಂತಿ ಎಣ್ಣೆಗಳ ಕಸ್ಟಮ್ಸ್ ಸುಂಕ ರದ್ದು, ಕೃಷಿ ಸೆಸ್ ಕಡಿತಗೊಳಿಸಿದ ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ಸರಕುಗಳ ಜಾಗತಿಕ ಬೆಲೆ ಏರಿಕೆಯಿಂದ ದೇಶದ ಗ್ರಾಹಕರಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಚ್ಚಾ ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಮಾರ್ಚ್ 31 2022ರವರೆಗೆ ರದ್ದುಗೊಳಿಸಿದಲ್ಲದೇ ಕೃಷಿ ಸೆಸ್ ಪ್ರಮಾಣವನ್ನು ಕಡಿತ ಮಾಡಿದೆ.

ADVERTISEMENT

ಪರಿಷ್ಕೃತ ದರಗಳು ಗುರುವಾರ ದಿಂದ ಜಾರಿಗೆ ಬರಲಿವೆ ಎಂದು ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ನ ಕೇಂದ್ರೀಯ ಮಂಡಳಿಯು (ಸಿಬಿಐಸಿ) ಪ್ರಕಟಣೆಯಲ್ಲಿ ತಿಳಿಸಿದೆ. ಈ ನಿರ್ಧಾರದಿಂದಾಗಿ ಅಡುಗೆಗೆ ಬಳಸುವ ಈ ಎಣ್ಣೆಗಳ ಬೆಲೆ ಇಳಿಕೆ ಆಗಿ, ಹಬ್ಬದ ಋತುವಿನಲ್ಲಿ ದೇಶಿ ಮಾರುಕಟ್ಟೆಯಲ್ಲಿ ಲಭ್ಯತೆ ಜಾಸ್ತಿ ಆಗುವ ನಿರೀಕ್ಷೆ ಇದೆ.

ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಬೀಜದ ಎಣ್ಣೆಯ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇ.2.5ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಕಚ್ಚಾ ತಾಳೆ ಎಣ್ಣೆಯು ಕೃಷಿ ಸೆಸ್ ಅನ್ನು ಶೇ.20ರಿಂದ ಶೇ.7.5ಕ್ಕೆ ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿರುವುದರ ಅನುಕೂಲ ಗ್ರಾಹಕರಿಗೆ ಸಿಗಲಿದೆ.

ಮೂಲ ಕಸ್ಟಮ್ಸ್ ಸುಂಕ ಇಳಿಕೆಯಿಂದಾಗಿ ಕಸ್ಟಮ್ಸ್ ಸುಂಕವು ಕಚ್ಚಾ ತಾಳೆ ಎಣ್ಣೆಗೆ ಶೇ 8.25ರಷ್ಟು, ಕಚ್ಚಾ ಸೋಯಾ ಎಣ್ಣೆಗೆ ಶೇ 5.5ರಷ್ಟು ಹಾಗೂ ಕಚ್ಚಾ ಸೂರ್ಯಕಾಂತಿ ಎಣ್ಣೆಗೆ ಶೇ 5.5ರಷ್ಟಕ್ಕೆ ಇಳಿಕೆ ಆಗಿದೆ. ಈ ಮೊದಲು ಈ ಮೂರರ ಮೇಲಿನ ಕಸ್ಟಮ್ಸ್ ಸುಂಕವು ಶೇ 24.75ರಷ್ಟು ಇತ್ತು.

ಖಾದ್ಯ ದರ್ಜೆಯ ಸೋಯಾಬೀನ್ ಎಣ್ಣೆ, ಖಾದ್ಯ ದರ್ಜೆಯ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಬ್ಲೀಚ್ ಡಿಯೋಡರೈಸ್ಡ್ (ಆರ್ಬಿಡಿ) ಪಾಮ್ ಆಯಿಲ್, ಆರ್ಬಿಡಿ ಪಾಮೋಲಿನ್, ಆರ್ಬಿಡಿ ಪಾಮ್ ಸ್ಟೀರಿನ್ ಮತ್ತು ಕಚ್ಚಾ ತಾಳೆ ಎಣ್ಣೆಯನ್ನು ಹೊರತುಪಡಿಸಿ ಯಾವುದೇ ಪಾಮ್ ಎಣ್ಣೆಯನ್ನು ಶೇ.32.5ರಿಂದ ಶೇ.17.5ಕ್ಕೆ ಕಡಿಮೆ ಮಾಡಲಾಗಿದೆ.

ಅಕ್ಟೋಬರ್ 8ರಿಂದ ಜಾರಿಗೆ ಬರುವಂತೆ ನ್ಯಾಷನಲ್ ಕಮಾಡಿಟಿ ಮತ್ತು ಡೆರಿವೇಟಿವ್ಸ್ ಎಕ್ಸ್ಚೇಂಜ್ ಲಿಮಿಟೆಡ್ (NCDEX)ನಲ್ಲಿ ಸಾಸಿವೆ ಎಣ್ಣೆ ಮತ್ತು ಎಣ್ಣೆಬೀಜಗಳ ಮೇಲೆ ಸ್ಪೆಕ್ಯುಲೆಟಿವ್ (ಸಟ್ಟಾ) ವ್ಯಾಪಾರವನ್ನು ಸರ್ಕಾರ ಸ್ಥಗಿತಗೊಳಿಸಿದೆ.

Tags: BJPCovid 19ಕಚ್ಚಾ ಸೋಯಾಕಸ್ಟಮ್ಸ್ ಸುಂಕಕೃಷಿ ಸೆಸ್ ಕಡಿತಕೇಂದ್ರ ಸರ್ಕಾರತಾಳೆನರೇಂದ್ರ ಮೋದಿಬಿಜೆಪಿಸೂರ್ಯಕಾಂತಿ
Previous Post

ಲಖಿಂಪುರ್ ಹಿಂಸಾಚಾರ: ರಾಷ್ಟ್ರಪತಿಯ ಭೇಟಿ ಬಳಿಕ ಕಾಂಗ್ರೆಸ್‌ ಪತ್ರಿಕಾಗೋಷ್ಠಿ: ಅಜಯ್‌ ಮಿಶ್ರಾ ವಜಾಗೊಳಿಸುವಂತೆ ಆಗ್ರಹ

Next Post

ದಸರಾ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್‌ : ದೇಶದಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

Related Posts

Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
0

ಸಮರ್ಪಕ ವಿದ್ಯುತ್ ಪೂರೈಕೆಗೆ ಈಗಾಗಲೇ 100 ಸಬ್ ಸ್ಟೇಷನ್ ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಸೂಕ್ತ ಜಾಗ ನೀಡಿದರೆ ಇನ್ನಷ್ಟು ಸಬ್‌ಸ್ಟೇಷನ್‌ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ...

Read moreDetails

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
Next Post
ದಸರಾ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್‌ : ದೇಶದಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ದಸರಾ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್‌ : ದೇಶದಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

Please login to join discussion

Recent News

Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada