• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

95% ಜನರಿಗೂ ಬಿಜೆಪಿಯ ಅಗತ್ಯವಿಲ್ಲ: ಸಚಿವ ಉಪೇಂದ್ರ ತಿವಾರಿ ವಿರುದ್ಧ ಅಖಿಲೇಶ ಯಾದವ್ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
October 22, 2021
in ದೇಶ, ರಾಜಕೀಯ
0
95% ಜನರಿಗೂ ಬಿಜೆಪಿಯ ಅಗತ್ಯವಿಲ್ಲ: ಸಚಿವ ಉಪೇಂದ್ರ ತಿವಾರಿ ವಿರುದ್ಧ ಅಖಿಲೇಶ ಯಾದವ್ ಟೀಕೆ
Share on WhatsAppShare on FacebookShare on Telegram

ದೇಶದ ಶೇ.5ರಷ್ಟು ಜನರು ಮಾತ್ರ ಕಾರು ಬಳಸುತ್ತಿದ್ದು, ಶೇ.95ರಷ್ಟು ಜನರು ಪೆಟ್ರೋಲ್ ಹಾಗೂ ಡೀಸೆಲ್ ಬಳಕೆ ಮಾಡುವುದಿಲ್ಲ ಎಂದು ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ ನೀಡಿರುವ ಹೇಳಿಕಗೆ ತಿರುಗೇಟು ನೀಡಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ದೇಶದ 95% ಜನರಿಗೆ ಬಿಜೆಪಿಯ ಅಗತ್ಯವಿಲ್ಲ ಎಂದು ಟೀಕಿಸಿದ್ದಾರೆ.

ADVERTISEMENT

ತಲಾ ಆದಾಯವನ್ನು ಪರಿಗಣಿಸಿ ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಹೆಚ್ಚಿಸಿಲ್ಲ ಎಂದು ತಿವಾರಿ ಗುರುವಾರ ಹೇಳಿದ್ದರು ಮತ್ತು ದೇಶದ 95% ಜನರಿಗೆ ಪೆಟ್ರೋಲ್ ಮತ್ತು ಡೀಸಲ್‌ನ ಅಗತ್ಯವಿಲ್ಲ ಎಂದು ಹೇಳಿದ್ದರು. ಸಚಿವ ತಿವಾರಿ ಹೇಳಿಕೆಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ ಯಾದವ್ ʻಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಗೆ ಸಂಬಂಧಿಸಿದಂತೆ, ಈಗ ಬೆರಳೆಣಿಕೆಯಷ್ಟು ಜನರು ನಾಲ್ಕು ಚಕ್ರದ ವಾಹನಗಳನ್ನು ಬಳಸುತ್ತಾರೆ ಮತ್ತವರಿಗೆ ಮಾತ್ರ ಪೆಟ್ರೋಲ್ ಅಗತ್ಯವಿದೆ. ಪ್ರಸ್ತುತ ಸಮಾಜದಲ್ಲಿ 95 ಪ್ರತಿಶತ ಜನರಿಗೆ ಪೆಟ್ರೋಲ್ ಅಗತ್ಯವಿಲ್ಲ ಎಂದು ಸಚಿವ ಉಪೇಂದ್ರ ತಿವಾರಿ ಹೇಳಿದ್ದಾರೆ. ಈಗ 95% ಜನರಿಗು ಕೂಡ  ಬಿಜೆಪಿಯ ಅಗತ್ಯವಿಲ್ಲ ಏಕೆಂದರೆ ಜನರು ಅವರನ್ನು ಅಧಿಕಾರದಿಂದ ಕೆಳಗಿಳಿಸಲು ನಿರ್ಧರಿಸಿದ್ದಾರೆ ʼ ಎಂದು ಟ್ವೀಟ್ ಮಾಡಿದ್ದಾರೆ.

उप्र के भाजपाई मंत्री जी ने कहा कि महँगे पेट्रोल से आम जनता को फ़र्क़ नहीं पड़ता क्योंकि 95% जनता को पेट्रोल की ज़रूरत नहीं है। अब मंत्री जी को भी नहीं पड़ेगी क्योंकि जनता उनको पैदल कर देगी। सच्चाई तो ये है कि 95% जनता को भाजपा की ज़रूरत नहीं है।

‘थार’ में तो डीज़ल पड़ता है ना?

— Akhilesh Yadav (@yadavakhilesh) October 22, 2021

ಇತ್ತೀಚಿಗೆ ಲಖೀಂಪುರ್ ಖೇರಿ ಘಟನೆಯನ್ನು ಉಲ್ಲೇಖಿಸಿರುವ ಅಖಿಲೇಶ್, ನಾಲ್ವರು ರೈತರನ್ನು ಬಲಿ ಪಡೆದ ಮಹಿಂದ್ರಾ ಥಾರ್‌ಗೆ ಡೀಸಲ್‌ನ ಅಗತ್ಯವಿದೆಯೇ? ಎಂದು ಸಚಿವ ತಿವಾರಿಯನ್ನುತೀವ್ರ ತರಾಟಗೆ ತೆಗೆದುಕೊಂಡಿದ್ದಾರೆ.

ಉತ್ತರ ಪ್ರದೇಶದ ಜಲೌನ್‌ನಲ್ಲಿ ಇತ್ತೀಚಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಉಪೇಂದ್ರ ತಿವಾರಿ, ಈ ದೇಶದಲ್ಲಿ ಕೇವಲ ಶೇ.5ರಷ್ಟು ಜನರು ಮಾತ್ರ ಕಾರು ಬಳಸುತ್ತಾರೆ. ಅವರಿಗೆ ಮಾತ್ರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಸಂಬಂಧಪಟ್ಟಿರುತ್ತದೆ. ಆದರೆ, ಈ ದೇಶದ ಶೇ.95ರಷ್ಟು ಜನ ಸ್ವಂತ ವಾಹನ ಬಳಸದೇ ಇರುವುದರಿಂದ ಅವರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಸಂಬಂಧ ಪಟ್ಟಿರುವುದಿಲ್ಲ ಎಂದು ಹೇಳಿದ್ದರು.

೨೦೧೪ ರಲ್ಲಿದ್ದ ದೇಶದ ಜನರ ತಲಾ ಆದಾಯಕ್ಕೆ ಹೋಲಿಸಿದರೆ, ಮೋದಿಜಿ ಮತ್ತು ಯೋಗಿಜಿ ಸರ್ಕಾರಗಳು ರಚನೆಯಾದ ನಂತರ ತಲಾ ಆದಾಯವು ದ್ವಿಗುಣಗೊಂಡಿದೆ. ವಾಸ್ತವದಲ್ಲಿ ಇಂಧನ ದರ ಅಷ್ಟೇನು ಏರಿಕೆಯಾಗಿಲ್ಲ ಎಂದು ತಿಳಿಯುತ್ತದೆ ಎಂಬುವುದಾಗಿ ತಿವಾರಿ ಪ್ರತಿಪಾದಿಸಿದ್ದರು. ಹಾಗೆಯೇ ಕಳೆದ ಏಳು ವರ್ಷಗಳಲ್ಲಿ ಪೆಟ್ರೋಲ್ ದರ ಗರಿಷ್ಠ ಮಟ್ಟ ತಲುಪಿದೆ ಎಂಬ ಬಾಲಿಶ ಹೇಳಿಕೆಯನ್ನು ವಿಪಕ್ಷಗಳು ಜನರ ಬಳಿ ಹಬ್ಬಿಸಬಾರದು ಇದರಿಂದ ವಿಪಕ್ಷಗಳಿಗೆ ಯಾವುದೇ  ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.

Tags: akhilesh yadavBJPCongress PartyCovid 19petrol-diesel price hikeUttar PradeshYogi Adityanathಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

‘ಸರ್ಕಾರಿ ಯೋಜನೆಗಳಲ್ಲಿ ಹಾಕಲಾದ ಜನಪ್ರತಿನಿಧಿಗಳ ಫೋಟೋ, ಅನಧಿಕೃತ ಫ್ಲೆಕ್ಸ್, ನಾಮಫಲಕ ತೆರವುಗೊಳಿಸಿ’ : ರಾಜ್ಯ ಹೈಕೋರ್ಟ್ ಆದೇಶ

Next Post

ಉತ್ತರಾಖಂಡ ಪ್ರವಾಸದಲ್ಲಿರುವ 96 ಕನ್ನಡಿಗರೂ ಸುರಕ್ಷಿತರಾಗಿದ್ದಾರೆ- ಸಚಿವ ಆರ್. ಅಶೋಕ್

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಉತ್ತರಾಖಂಡ ಪ್ರವಾಸದಲ್ಲಿರುವ 96 ಕನ್ನಡಿಗರೂ ಸುರಕ್ಷಿತರಾಗಿದ್ದಾರೆ- ಸಚಿವ ಆರ್. ಅಶೋಕ್

ಉತ್ತರಾಖಂಡ ಪ್ರವಾಸದಲ್ಲಿರುವ 96 ಕನ್ನಡಿಗರೂ ಸುರಕ್ಷಿತರಾಗಿದ್ದಾರೆ- ಸಚಿವ ಆರ್. ಅಶೋಕ್

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada