• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಬೆಂಕಿ ಪೊಟ್ಟಣಕ್ಕೂ ತಗುಲಿದ ಬೆಲೆಏರಿಕೆ ಬಿಸಿ: ಡಿಸೆಂಬರ್ ಒಂದರಿಂದ ಹೊಸ ದರ ಜಾರಿ

Any Mind by Any Mind
October 24, 2021
in Uncategorized
0
ಬೆಂಕಿ ಪೊಟ್ಟಣಕ್ಕೂ ತಗುಲಿದ ಬೆಲೆಏರಿಕೆ ಬಿಸಿ: ಡಿಸೆಂಬರ್ ಒಂದರಿಂದ ಹೊಸ ದರ ಜಾರಿ
Share on WhatsAppShare on FacebookShare on Telegram

ಕೋವಿಡ್‌ ಸಂಕಷ್ಟದಿಂದ ದೇಶದಲ್ಲಿ ಆರ್ಥಿಕತೆ ಇನ್ನೂ ಚೇತರಿಸಿಕೊಂಡಿಲ್ಲ. ಇಂಧನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ವಿಪರೀತ ಏರುತ್ತಿದೆ. ಈ ನಡುವೆ ಕಳೆದ ಹದಿನಾಲ್ಕು ವರ್ಷಗಳಿಂದ ಏರಿಕೆಯಾಗದ ಬೆಂಕಿ ಪೊಟ್ಟಣದ ದರವೂ ಏರಲಿದೆ.

ADVERTISEMENT

ಹೌದು. ಸರಕು ಸಾಗಾಣಿಕೆ ಹಾಗೂ ಕಚ್ಛಾ ವಸ್ತುಗಳ ದರ ಏರಿಕೆಯಿಂದಾಗಿ ಬೆಂಕಿ ಪೊಟ್ಟಣ ಕಂಪೆನಿಗಳು ಬೆಲೆ ಏರಿಸಲು ನಿರ್ಧರಿಸಿದೆ. 2007 ರಲ್ಲಿ ಬೆಂಕಿಪೊಟ್ಟಣದ ದರವು 50 ಪೈಸೆಯಿಂದ 1 ರುಪಾಯಿಗೆ ಏರಿಕೆಯಾಗಿದ್ದವು. ಅದಾಗಿ ಕಳೆದ 17 ವರ್ಷಗಳಿಂದಲೂ ಬೆಂಕಿ ಪೊಟ್ಟಣದಲ್ಲಿ ಯಾವುದೇ ದರ ಏರಿಕೆಯಾಗಿರಲಿಲ್ಲ.

ಐದು ಪ್ರಮುಖ ಉದ್ಯೋಗ ಒಕ್ಕೂಟಗಳ ಪ್ರತಿನಿಧಿಗಳು ಸರ್ವಾನುಮತದಿಂದ ಬೆಂಕಿ ಪೊಟ್ಟಣದ ಬೆಲೆಯನ್ನು 1 ರೂ.ನಿಂದ 2 ರೂ.ಗೆ ಹೆಚ್ಚಿಸಲು ನಿರ್ಣಯವನ್ನು ಕೈಗೊಂಡಿವೆ. ಮುಂದಿನ ಡಿಸೆಂಬರ್‌ 1 ರಿಂದ ನೂತನ ದರ ಜಾರಿಯಾಗಲಿದೆ.

ಬೆಂಕಿ ಪೊಟ್ಟಣದಲ್ಲಿ ಸಾಮಾನ್ಯವಾಗಿ ಬಳಕೆಯಾಗುವ 14 ಕಚ್ಛಾ ವಸ್ತುಗಳ ಬೆಲೆ ಏರಿಕೆಯಾಗಿದೆ. . ಒಂದು ಕೆಜಿ ಕೆಂಪು ರಂಜಕ 425 ರೂ.ನಿಂದ 810 ರೂ.ಗೆ, ಮೇಣ 58 ರೂ.ನಿಂದ 80 ರೂ.ಗೆ, ಹೊರ ಬಾಕ್ಸ್ ಬೋರ್ಡ್ 36 ರೂ.ನಿಂದ 55 ರೂ.ಗೆ ಮತ್ತು ಒಳ ಪೆಟ್ಟಿಗೆ ಬೋರ್ಡ್ 32 ರೂ.ನಿಂದ 58 ರೂ.ಗೆ ಏರಿಕೆಯಾಗಿದೆ.

ಅಕ್ಟೋಬರ್ 10ರಿಂದ ಪೇಪರ್, ಸ್ಪ್ಲಿಂಟ್ಸ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಬೆಲೆಯೂ ಹೆಚ್ಚಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ಉದ್ಯಮದ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ತಯಾರಕರು 600 ಬೆಂಕಿಪೆಟ್ಟಿಗೆಗಳ ಒಂದು ಬಂಡಲ್ ಅನ್ನು 270 ರಿಂದ 300 ರೂ.ಗೆ ಮಾರಾಟ ಮಾಡುತ್ತಿದ್ದಾರೆ. “ನಾವು ನಮ್ಮ ಘಟಕಗಳಿಂದ ಮಾರಾಟ ಬೆಲೆಯನ್ನು 60% ರಷ್ಟು ಹೆಚ್ಚಿಸಲು ನಿರ್ಧರಿಸಿದ್ದೇವೆ. 12% ಜಿಎಸ್‌ಟಿ ಮತ್ತು ಸಾರಿಗೆ ವೆಚ್ಚವನ್ನು ಹೊರತುಪಡಿಸಿ ರೂ 430 ರಿಂದ ರೂ 480 ರ ವರೆಗೆ ವೆಚ್ಚವಾಗುತ್ತದೆ ಎಂದು ತಿಳಿಸಿದ್ದಾರೆ.

ಬೆಂಕಿ ಪೊಟ್ಟಣ ತಯಾರಿಕ ಉದ್ಯಮವು ತಮಿಳುನಾಡಿನಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತಿದೆ. ಅನೇಕ ಕಾರ್ಮಿಕರು ಉತ್ತಮ ವೇತನ ನೀಡುವ MGNREGA ಯೋಜನೆಯಡಿ ಕೆಲಸ ಮಾಡಲು ಆದ್ಯತೆ ನೀಡುತ್ತಿರುವುದರಿಂದ ಕಾರ್ಮಿಕರ ಕೊರತೆಯನ್ನೂ ಈ ಉದ್ಯಮಗಳು ಎದುರಿಸುತ್ತಿದೆ.

Tags: After 14 yearsBJPCovid 19matchbox price revisedto cost Rs 2 from December 1ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

1974ರಲ್ಲಿ ಜಯಪ್ರಕಾಶ್ ನಾರಾಯಣ್ ಆರ್.ಎಸ್.ಎಸ್. ಅವರನ್ನು ತಮ್ಮ ಚಳುವಳಿಗೆ ಸೇರಿಸಿಕೊಂಡರು. ಭಾರತ ಇದರ ಪರಿಣಾಮವನ್ನು ಇನ್ನೂ ಅನುಭವಿಸುತ್ತಿದೆ.

Next Post

ಟ್ವೆಂಟಿ-20 ವಿಶ್ವಕಪ್‌ – ಇಂದು ಭಾರತ – ಪಾಕಿಸ್ತಾನ್ ಹಣಾಹಣಿ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಟ್ವೆಂಟಿ-20 ವಿಶ್ವಕಪ್‌ – ಇಂದು ಭಾರತ – ಪಾಕಿಸ್ತಾನ್ ಹಣಾಹಣಿ

ಟ್ವೆಂಟಿ-20 ವಿಶ್ವಕಪ್‌ - ಇಂದು ಭಾರತ - ಪಾಕಿಸ್ತಾನ್ ಹಣಾಹಣಿ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada