• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆರ್ಯನ್ ಖಾನ್ ಪ್ರಕರಣ: NCB ವಿಶ್ವಾಸಾರ್ಹತೆಗೇ ಬಿತ್ತು ಕಲ್ಲು!

Any Mind by Any Mind
October 26, 2021
in ದೇಶ
0
ಆರ್ಯನ್ ಖಾನ್ ಪ್ರಕರಣ: NCB ವಿಶ್ವಾಸಾರ್ಹತೆಗೇ ಬಿತ್ತು ಕಲ್ಲು!
Share on WhatsAppShare on FacebookShare on Telegram

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧಿತನಾಗಿರುವ ಮುಂಬೈನ ಕ್ರೂಸ್ ಡ್ರಗ್ಸ್ ಪ್ರಕರಣದ ನಿಜ ಬಣ್ಣ ದಿನದಿಂದ ದಿನಕ್ಕೆ ಬಯಲಾಗತೊಡಗಿದೆ.

ADVERTISEMENT

ಮಾದಕ ವಸ್ತು ನಿಗ್ರಹ ದಳ(NCB) ಮತ್ತು ಅದರ ಅಧಿಕಾರಿ ಸಮೀರ್ ವಾಂಖೇಡೆ ಅವರ ಕುರಿತೇ ಈ ದಾಳಿ ಈಗಾಗಲೇ ಸಾಲು ಸಾಲು ಅನುಮಾನಗಳನ್ನು ಎತ್ತಿದೆ. ಜೊತೆಗೆ ಸ್ವತಃ NCBಯ ವಿಶ್ವಾಸಾರ್ಹತೆಯೇ ಇದೀಗ ಶಂಕೆಗೆ ಈಡಾಗಿದೆ.

ಸಮೀರ್ ವಾಂಖೇಡೆ ಎಂತಹ ಅಧಿಕಾರಿ ಮತ್ತು NCB ಎಂಬ ಕಣ್ಗಾವಲು ವ್ಯವಸ್ಥೆ, ಶಾರುಖ್ ಖಾನ್ ಗುರಿಯಾಗಿಸಿಕೊಂಡು ಆತನ ಮಗನ ಬದುಕು ಬರ್ಬಾದ್ ಮಾಡಲು ಹೇಗೆಲ್ಲಾ ಪ್ರಯತ್ನಿಸುತ್ತಿದೆ ಎಂಬುದಕ್ಕೆ ಕೆಲವೊಂದು ವಾಸ್ತವಾಂಶಗಳನ್ನು ಗಮನಿಸಿ;

ಕ್ರೂಸ್‌ನಲ್ಲಿ ಡ್ರಗ್ಸ್ ಪಾರ್ಟಿ ಇತ್ತು ಎಂದು ಆರೋಪಿಸುವ NCB, ಕ್ರೂಸ್ ಮಾಲೀಕನನ್ನು ಬಂಧಿಸುವುದಿಲ್ಲ. ಬದಲಿಗೆ ಶಾರುಖ್ ಖಾನ್ ಮಗನನ್ನು ಬಂಧಿಸುತ್ತದೆ.

ಆರ್ಯನ್ ಖಾನ್ ಮತ್ತು ಅರ್ಬಾಝ್ ಮರ್ಚಂಟ್ ಅನ್ನು ಪಾರ್ಟಿಗೆ ಆಹ್ವಾನಿಸಲಾಗಿತ್ತು. ಆದರೆ ಅವರಿಬ್ಬರು ಕ್ರೂಸ್ ಪ್ರವೇಶಿಸುವ ಮುನ್ನವೇ ಅವರಿಬ್ಬರನ್ನು ಬಾಗಿಲಲ್ಲೇ ಬಂಧಿಸಲಾಗುತ್ತದೆ. ಆರ್ಯನ್ ಖಾನ್ ಬಳಿ ಡ್ರಗ್ಸ್ ಇರಲಿಲ್ಲ. NCB ಹೇಳುವ ಪ್ರಕಾರ ಅರ್ಬಾಝ್ ಮರ್ಚಂಟ್ ಶೂ ಒಳಗೆ 6 ಗ್ರಾಂ ಚರಸ್ ಇತ್ತು. ಕೇವಲ ಆರು ಗ್ರಾಂ! ಆರ್ಯನ್ ಬಳಿ ಏನೂ ಇರಲಿಲ್ಲ. ಹಾಗಾದರೆ ಆರ್ಯನ್‌ನನ್ನು ಯಾಕೆ ಬಂಧಿಸಲಾಯ್ತು?

ಆರ್ಯನ್ ಖಾನ್ ಡ್ರಗ್ಸ್ ಸೇವಿಸಿಯೂ ಇರಲಿಲ್ಲ. ಆತ ಡ್ರಗ್ಸ್ ಸೇವನೆ ಮಾಡಿದ ಎನ್ನುವುದಕ್ಕೆ ಯಾವ ಸಾಕ್ಷ್ಯಗಳೂ ಇಲ್ಲ. ಡ್ರಗ್ಸ್ ಸೇವನೆ ಮಾಡಿದ್ದನೆ ಎಂದು ಖಚಿತಪಡಿಸಲು ಆರ್ಯನ್ ಖಾನ್‌ನ ವೈದ್ಯಕೀಯ ಪರೀಕ್ಷೆ ಕೂಡ ಮಾಡಲಿಲ್ಲ. ಡ್ರಗ್ಸ್ ಅವನ ಬಳಿ ಇರಲೂ ಇಲ್ಲ, ಆತ ಸೇವಿಸಿಯೂ ಇಲ್ಲ ಎಂದ ಮೇಲೆ NCB ಅಧಿಕಾರಿ ಸಮೀರ್ ವಾಂಖೇಡೆ, ಆರ್ಯನ್ ಖಾನ್‌ನನ್ನು ಯಾಕೆ ಬಂಧಿಸುತ್ತಾರೆ?

NCB ಪ್ರಕಾರ ಆರ್ಯನ್ ಖಾನ್, ಅರ್ಬಾಝ್ ಮರ್ಚಂಟ್ ಮುಂತಾದವರು ಕಳೆದ ಒಂದು ತಿಂಗಳಿನಿಂದ ಈ ಡ್ರಗ್ಸ್ ಪಾರ್ಟಿಗಾಗಿ ಪ್ಲ್ಯಾನ್?

Tags: BJPCovid 19ನರೇಂದ್ರ ಮೋದಿಬಿಜೆಪಿ
Previous Post

ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಸಂವಿಧಾನ ದ್ರೋಹ?: ಸುಪ್ರೀಂಕೋರ್ಟ್ ಎದುರು 300ಕ್ಕೂ ಹೆಚ್ಚು ಪಿಟಿಷನ್!

Next Post

ಹಾನಗಲ್ ಉಪಚುನಾವಣೆ ಮತದಾರರನ್ನುದ್ದೇಶಿಸಿ ಮಾತನಾಡಿದ ಬಸವರಾಜ್ ಬೊಮ್ಮಾಯಿ

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಹಾನಗಲ್ ಉಪಚುನಾವಣೆ ಮತದಾರರನ್ನುದ್ದೇಶಿಸಿ ಮಾತನಾಡಿದ ಬಸವರಾಜ್ ಬೊಮ್ಮಾಯಿ

ಹಾನಗಲ್ ಉಪಚುನಾವಣೆ ಮತದಾರರನ್ನುದ್ದೇಶಿಸಿ ಮಾತನಾಡಿದ ಬಸವರಾಜ್ ಬೊಮ್ಮಾಯಿ

Please login to join discussion

Recent News

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada