• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

11 ಕೋಟಿ ಜನರಿಗೆ 2ನೇ ಹಂತದ ಲಸಿಕೆ ಬಾಕಿಯಿದೆ : ಇಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಸಭೆ!

ಪ್ರತಿಧ್ವನಿ by ಪ್ರತಿಧ್ವನಿ
October 27, 2021
in ದೇಶ
0
11 ಕೋಟಿ ಜನರಿಗೆ 2ನೇ ಹಂತದ ಲಸಿಕೆ ಬಾಕಿಯಿದೆ : ಇಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಸಭೆ!
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ನೂರು ಕೋಟಿ ವ್ಯಾಕ್ಸಿನೇಷನ್ ನೀಡಿ, ದೇಶದೆಲ್ಲೆಡೆ ಮೈಲುಗಲ್ಲು ಸಾಧಿಸಿದೆ ಎಂದು ಭಾಷಣದಲ್ಲಿ ಹೇಳಿದ್ದಾರೆ. ಆದರೆ, ಈ ವಿಚಾರಕ್ಕೆ ಸಂಬಂಧಿಸಿಸಂತೆ ಎರಡನೇ ಡೋಸ್ ಲಸಿಕೆ ಪಡೆಯುವವರು 11 ಕೋಟಿಯಷ್ಟು ಜನರು ಬಾಕಿಯಿದ್ದಾರೆ. ಈ ಉದ್ದೇಶದಿಂದಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ದೆಹಲಿಯ ವಿಜ್ಞಾನಭವನದಲ್ಲಿ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆ ಆಂತರಿಕ ಸಭೆಯನ್ನು ಕರೆದಿದ್ದಾರೆ.

ADVERTISEMENT

ಮೂಲಗಳ ಪ್ರಕಾರ, COVID-19 ವ್ಯಾಕ್ಸಿನೇಷನ್ನ ಎರಡನೇ ಡೋಸ್ ಪಡೆಯದೇ ಬಾಕಿ ಉಳಿದವರ ಬಗ್ಗೆ ಸರ್ಕಾರವು ಕಾಳಜಿ ವಹಿಸಿ, ಸಭೆ ನಿಗದಿಪಡಿಸಿದೆ. ಎರಡನೇ ಡೋಸ್ಗೆ ಅರ್ಹರಾಗಿರುವ ಮಂದಿ ಇನ್ನೂ ಲಸಿಕೆ ಪಡೆದೇ ಇಲ್ಲ ಎನ್ನುವುದು ತಿಳಿದುಬಂದಿದೆ.

ಮಿಷನ್ ಮೋಡ್ನಲ್ಲಿ ಲಸಿಕೆಗಳನ್ನು ತೆಗೆದುಕೊಳ್ಳಲು ಎಲ್ಲಾ ರಾಜ್ಯಗಳನ್ನು ಒತ್ತಾಯಿಸಿ, ವಿವಿಧ ವ್ಯಾಕ್ಸಿನೇಷನ್ ಡ್ರೈವ್ಗಳನ್ನು ಉತ್ತೇಜಿಸಲು ಮತ್ತು ‘ಎಲ್ಲರಿಗೂ ವ್ಯಾಕ್ಸಿನೇಷನ್’ ಎಂಬ ಮೋದಿಯವರ ಧ್ಯೇಯವನ್ನು ಉಳಿಸುವುದು ಸಭೆಯ ಮೂಲ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ನಿಗದಿತ ಅಂತರದಲ್ಲಿ ಎರಡೂ ಡೊಸ್ ಪಡೆದ ಬಳಿಕವಷ್ಟೇ ಆ ವ್ಯಕ್ತಿಯ ಲಸಿಕೆ ಪಡೆಯುವ ಪ್ರಕ್ರಿಯೆ ಪೂರ್ವವಾಗುತ್ತದೆ ಮತ್ತು ಲಸಿಕೆ ಹೆಚ್ಚು ಪರಿಣಾಮಕಾರಿಯಾಗುತ್ತದೆ. ಆಯಾ ರಾಜ್ಯಗಳಲ್ಲಿ ಹೇರಳವಾಗಿ ಲಸಿಕೆ ಲಭ್ಯವಿದೆ. ಹೀಗಿದ್ದರೂ ಜನರೇಕೆ ಎರಡನೇ ಡೋಸ್ ಪಡೆದಿಲ್ಲ ಎನ್ನುವುದು ಕೇಂದ್ರ ಸರ್ಕಾರಕ್ಕೆ ತಲೆನೋವಾಗಿದೆ.

ಅಕ್ಟೋಬರ್ 21 ರಂದು ಭಾರತವು 100 ಕೋಟಿ ಲಸಿಕೆಗಳನ್ನು ಪೂರೈಸಿದೆ. ಈಗ ಸರ್ಕಾರವು ಎರಡನೇಯ ಡೋಸ್ ಮತ್ತು ಸಂಪೂರ್ಣವಾಗಿ ಲಸಿಕೆ ಪಡೆದವರ ಬಗ್ಗೆ ಅಂಕಿಅಂಶಗಳನ್ನು ಕಲೆಹಾಕುತ್ತಿದೆ. ದೇಶದ ಶೇ. 75 ರಷ್ಟು ಜನರು ಮೊದಲನೇಯ ಡೋಸ್ ಪಡೆದಿದಿದ್ದು, ಶೇ. 31 ರಷ್ಟು ಜನರು ಎರಡೂ ಹಂತದ ಡೋಸ್ ಪಡೆದಿರುತ್ತಾರೆ. ದೇಶದ ಮಕ್ಕಳಿಗೆ ವ್ಯಾಕ್ಸಿನ್ ನೀಡಲು ಈಗಾಗಲೇ ಚಿಂತನೆ ನಡೆಸಲಾಗುತ್ತಿದೆ.ಆದರೆ ಮಕ್ಕಳಿಗೆ ನೀಡುವ ಲಸಿಕೆಯ ಬೆಲೆಯನ್ನು ಇನ್ನು ನಿಗದಿಪಡಿಸಲಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Tags: BJPCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಕನ್ನಡ ರಾಜ್ಯೋತ್ಸವ : 1000ಕ್ಕೂ ಹೆಚ್ಚು ಸ್ಥಳ, ಏಕ ಕಾಲದಲ್ಲಿ 5 ಲಕ್ಷ ಜನರಿಂದ ಕನ್ನಡ ಗೀತೆ ಗಾಯನ!

Next Post

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಸಿ.ಟಿ ರವಿ ; ಹಿಗ್ಗಾ ಮುಗ್ಗಾ ತರಾಟೆಗೆ ತಗೆದುಕೊಂಡ ನೆಟ್ಟಿಗರು

Related Posts

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..
Top Story

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

by ಪ್ರತಿಧ್ವನಿ
May 23, 2026
0

ಮುಖ್ಯಾಂಶಗಳು.. * ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ವೇತನ ಹೆಚ್ಚಳದಿಂದ ಲಾಭ * 81 ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ ವೇತನ ಹೆಚ್ಚಳ * ಎಲ್ಲ...

Read moreDetails
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
Next Post
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಸಿ.ಟಿ ರವಿ ; ಹಿಗ್ಗಾ ಮುಗ್ಗಾ ತರಾಟೆಗೆ ತಗೆದುಕೊಂಡ ನೆಟ್ಟಿಗರು

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಸಿ.ಟಿ ರವಿ ; ಹಿಗ್ಗಾ ಮುಗ್ಗಾ ತರಾಟೆಗೆ ತಗೆದುಕೊಂಡ ನೆಟ್ಟಿಗರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada