• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

‘ಜುಮ್ಲಾ’ ಆವೃತ್ತಿಯ ಕೋವಿಡ್ ಲಸಿಕೆ ಕಥೆಗಳು ಜನರ ಜೀವ ಉಳಿಸುವುದಿಲ್ಲ: ರಾಹುಲ್ ಗಾಂಧಿ

ನೀಲಿ by ನೀಲಿ
October 27, 2021
in ದೇಶ, ರಾಜಕೀಯ
0
‘ಜುಮ್ಲಾ’ ಆವೃತ್ತಿಯ  ಕೋವಿಡ್ ಲಸಿಕೆ ಕಥೆಗಳು ಜನರ ಜೀವ ಉಳಿಸುವುದಿಲ್ಲ: ರಾಹುಲ್ ಗಾಂಧಿ
Share on WhatsAppShare on FacebookShare on Telegram

ಜುಮ್ಲಾ ಆವೃತ್ತಿಯ ಕೋವಿಡ್ ಲಸಿಕೆ ಕಥೆಗಳಿಂದ ಜನರ ಜೀವ ಉಳಿಸಲು ಸಾಧ್ಯವಿಲ್ಲ. ಅದೇನಿದ್ದರು ನಿಜವಾಗಿಯೂ ಸಂಪೂರ್ಣ ಲಸಿಕೆ ನೀಡಿದರೆ ಮಾತ್ರ ಸಾಧ್ಯ ಎಂದು ಬುಧವಾರ ರಾಹುಲ್ ಗಾಂಧಿ ಹೇಳಿದ್ದಾರೆ.

ADVERTISEMENT

ನೂರು ಕೋಟಿ ಲಸಿಕೆ ನೀಡಿರುವ ಕುರಿತು ಮೋದಿ ನೇತೃತ್ವದ ಸರ್ಕಾರ ಹೇಳಿಕೊಂಡಿದ್ದು ಇದನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆಯಾದ ಸೋನಿಯಾ ಗಾಂಧಿ ವಿಮರ್ಶಿಸಿ ಖಾಸಗಿ ಪತ್ರಿಕೆಗೆ ಒಂದು ಲೇಖವನ್ನು ಬರೆದಿದ್ದಾರೆ. ಟ್ವೀಟರ್ ನಲ್ಲಿ ಈ ಲೇಖವನ್ನು ಹಂಚಿಕೊಂಡ ರಾಹುಲ್ ಗಾಂಧಿ, ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ಮತ್ತು ಮಕ್ಕಳಿಗೆ ಲಸಿಕೆ ನೀಡಬೇಕಾಗಿದೆ ಎಂದು ಹೇಳಿದ್ದಾರೆ.

“ಜುಮ್ಲಾ ಲಸಿಕೆ ಕಥೆಗಳು ಜೀವ ಉಳಿಸುವುದಿಲ್ಲ, ನಿಜವಾದ ಲಸಿಕೆ ಮಾತ್ರ ಜೀವ ಉಳಿಸಲು ಸಾಧ್ಯ. #DutyToVaccinate” ಎಂಬ ಹ್ಯಾಶ್ ಟ್ಯಾಗ್ ಮಾಡಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Jumla-version of the vaccine story won’t save lives.
Actual vaccination will. #DutyToVaccinate pic.twitter.com/oFRBWkHwMW

— Rahul Gandhi (@RahulGandhi) October 27, 2021

ರಾಷ್ಟ್ರೀಯ ಕಾಂಗ್ರೆಸ್ ಕೂಡ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಸೋನಿಯಾ ಗಾಂಧಿ ಅವರ ಲೇಖನವನ್ನು ಹಂಚಿಕೊಂಡಿದ್ದು, ಪ್ರಧಾನಿ ಮಂತ್ರಿಗಳು ಉಚಿತ ಲಸಿಕೆ ಎಂದು ಒತ್ತಿ ಹೇಳಲು ಇಷ್ಟ ಪಡುತ್ತಾರೆ ಆದರೆ ಅದು ಉಚಿತವಾಗಿರುವುದು ಅನುಕೂಲಕರವಾಗಿದೆ ಎಂಬುದನ್ನು ಅವರು ಮರೆತೆಬಿಡುತ್ತಾರೆ. ಬಿಜೆಪಿ ಸರ್ಕಾರ ಭಾರತದ ಸಾರ್ವತ್ರಿಕ ಉಚಿತ ಲಸಿಕೆ ನೀತಿಯಿಂದ ದೂರ ಸರಿದಿದೆ ಎಂದು ಟ್ವೀಟ್ ಮಾಡಿದ್ದಾರೆ.

The PM likes to emphasize that vaccines are free, while conveniently forgetting that they have always been free. It is the BJP govt that moved away from India's universal free vaccination policy.: Congress President Smt. Sonia Gandhi #DutyToVaccinate pic.twitter.com/c4EbGJ0qf0

— Congress (@INCIndia) October 27, 2021

ಪ್ರಿಯಾಂಕಾ ಗಾಂಧಿ ಕೂಡ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಸೋನಿಯಾ ಗಾಂಧಿ ಅವರ ಲೇಖನವನ್ನು ಹಂಚಿಕೊಂಡಿದ್ದು, ಕರೋವದಿಂದ ದೇಶ ಆರ್ಥಿಕವಾಗಿ ಕುಸಿದಿದ್ದೇವೆ. ಈಗ ನಮ್ಮ ಪರಿಸ್ಥಿತಿ ಮೋಡ ಕವಿದ ವಾತಾವರಣದಂತಾಗಿದೆ ಇದು ಸರಿಯಾಗಬೇಕು ಎಂದರೆ ಲಸಿಕೆ ವೇಗವನ್ನು ಸಂಪೂರ್ಣವಾಗಿ ಹೆಚ್ಚಿಸುವ ಅಗತ್ಯವಿದೆ. ನಮ್ಮ ಮಕ್ಕಳಿಗೂ ಸೇರಿದಂತೆ ಉಸಿತ ಲಸಿಕೆ ನೀಡುವ ಅಗತ್ಯವಿದೆ.

"The floundering economy can be turned around if we can drive away the dark clouds of COVID19. That requires us to ramp up the pace of the rollout of vaccines to all, completely free, including to our children."

Congress President Smt Sonia Gandhi Ji writes in The Hindu today. pic.twitter.com/DMDUe0ADG9

— Priyanka Gandhi Vadra (@priyankagandhi) October 27, 2021

ಕಾಂಗ್ರೆಸ್ ಮುಖ್ಯ ವಕ್ತಾರ ರಣದೀದ್ ಸುರ್ಜೆವಾಲ ಕೂಡ ಸೋನಿಯಾ ಗಾಂಧಿ ಅವರ ಲೇಖನವನ್ನು ಹಂಚಿಕೊಂಡಿದ್ದು, ಪೊಳ್ಳು ಘೋಷಣೆಯಿಂದ ನಮ್ಮ ನಾಗರಿಕರ ಮೇಲೆ ಪರಿಣಾಮ ಬೀರುವುದಲ್ಲದೇ ರಾಷ್ಟ್ರದ ಸಂಪತ್ತಿನ ಮೇಲೂ ಪರಿಣಾಮ ಬೀರಲಿದೆ. ನಮ್ಮ ಮಕ್ಕಳೂ ಸೇರಿದಂತೆ ಎಲ್ಲರಿಗೂ ವೇಗವಾಗಿ ಲಸಿಕೆ ನೀಡಬೇಕು ಎಂದು ಹೇಳಿದ್ದಾರೆ.

“Not hollow announcements but genuine execution is the key to not only health of our citizens but wealth of our Nation”

“Vaccine for all..including our children.. usher in the festive season…with genuine optimism”

Smt. Sonia Gandhi writes in The Hindu today👇#DutyToVaccinate pic.twitter.com/WG9J0U0lpf

— Randeep Singh Surjewala (@rssurjewala) October 27, 2021

ವಾಕ್ಸಿನೇಷನ್ ಮೈಲಿಗಲ್ಲು ಮತ್ತು ದೂರದ ಗುರಿ ಎಂಬ ತಲೆ ಬರಹದ ಲೇಖನದಲ್ಲಿ ಸೋನಿಯಾ ಗಾಂಧಿ, ನಮ್ಮ ಭಾರತೀಯ ನಾಗರಿಕರಿಗೆ ಸಾಧ್ಯವಾದಷ್ಟು ಬೇಗ ಲಸಿಕೆ ಹಾಕುವುದು ಅವರ ಆರೋಗ್ಯ ಮತ್ತು ಪ್ರಗತಿಗೆ ಸಂಭಂದಿಸಿದೆ ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ನಮ್ಮ ಆರೋಗ್ಯ ಮುಂಚೂಣಿಯಲ್ಲಿರುವ ಕಾರ್ಯಕರ್ತರು ನೂರು ಕೋಟಿ ಲಸಿಕೆ ಡೋಸ್ ಮೈಲಿಗಲ್ಲು ಸಾಧಿಸಿರುವುದನ್ನು ಅಭಿನಂದಿಸುತ್ತೇವೆ. ಅನೇಕ ಅಡೆತಡೆಗಳನ್ನು ಬೇದಿಸಿ ನಮ್ಮ ಆರೋಗ್ಯ ಮುಂಚೂಣಿ ಕಾರ್ಯಕರ್ತರು, ವಿಜ್ಞಾನಿಗಳು, ಸಂಶೋಧಕರು ಮತ್ತು ಲಸಿಕೆ ತಯಾರಕರು ಮುನ್ನುಗಿದ್ದಾರೆ. ಅವರ ಎಲ್ಲಾ ಪ್ರಯತ್ನಕ್ಕೂ ಧನ್ಯವಾದಗಳು. ಆರಂಭಿಕ ತಿಂಗಳಲ್ಲಿನ ವಿಳಂಬ ನಿರ್ಣಯ ಮತ್ತು ಅನೇಕ ಗೊಂದಲಗಳ ನಂತರ ನಮ್ಮ ವಾಕ್ಸಿನೇಷನ್ ಡ್ರೈವ್ ವೇಗಗೊಂಡಿದೆ ಎಂದು ಸೋನಿಯಾ ಗಾಂಧಿ ಅವರು ತಮ್ಮ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ನೂರು ಕೋಟಿ ಮೈಲಿಗಲ್ಲು ವಿಜ್ಞಾನ, ಭಾರತದ ಸಂಶೋಧನೆ ಮತ್ತು ಉತ್ಪಾದನಾ ಮೂಲಸೌಕರ್ಯವನ್ನು ದಶಕಗಳಿಂದ ನಿರ್ಮಿಸಿ ಬೆಳೆಸಿದ ವಿಜಯವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

2021ರ ಅಂತ್ಯದ ವೇಳೆಗೆ ಎಲ್ಲಾ ಅರ್ಹ ಭಾರತೀಯರಿಗೆ ಎರಡು ಡೋಸ್ ಲಸಿಕೆ ಹಾಕಲಾಗುತ್ತದೆ ಎಂಬ ಭರವಸೆಯನ್ನು ಈಡೇರಿಸುವ ಸಾಧ್ಯತೆಯಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಉಲ್ಲೇಖಿಸಿದ್ದಾರೆ.

Tags: BJPCongress PartyCovid 19ಕೋವಿಡ್-19ಜುಮ್ಲಾನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Previous Post

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಸಿ.ಟಿ ರವಿ ; ಹಿಗ್ಗಾ ಮುಗ್ಗಾ ತರಾಟೆಗೆ ತಗೆದುಕೊಂಡ ನೆಟ್ಟಿಗರು

Next Post

ಕುಮಾರಸ್ವಾಮಿ ಅಲ್ಪಸಂಖ್ಯಾತರನ್ನು ಹರಕೆಯ ಕುರಿ ಮಾಡುತ್ತಿದ್ದಾರೆ : ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
Next Post
ಕುಮಾರಸ್ವಾಮಿ ಅಲ್ಪಸಂಖ್ಯಾತರನ್ನು ಹರಕೆಯ ಕುರಿ ಮಾಡುತ್ತಿದ್ದಾರೆ : ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಕುಮಾರಸ್ವಾಮಿ ಅಲ್ಪಸಂಖ್ಯಾತರನ್ನು ಹರಕೆಯ ಕುರಿ ಮಾಡುತ್ತಿದ್ದಾರೆ : ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada