• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

“ನಾವು ಎಡ ಮತ್ತು ಬಲ ಎರಡನ್ನೂ ಮುಗಿಸುತ್ತೇವೆ ” : ತೃಣಮೂಲ ಕಾಂಗ್ರೆಸ್

Any Mind by Any Mind
October 31, 2021
in ದೇಶ, ರಾಜಕೀಯ
0
“ನಾವು ಎಡ ಮತ್ತು ಬಲ ಎರಡನ್ನೂ ಮುಗಿಸುತ್ತೇವೆ ” : ತೃಣಮೂಲ ಕಾಂಗ್ರೆಸ್
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ ಮತ್ತು ತ್ರಿಪುರಾ ಬಿಜೆಪಿ ಶಾಸಕ ಆಶಿಸ್ ದಾಸ್ ಇಂದು ತ್ರಿಪುರಾದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾತಾಡಿದ TMC ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿ “ನಾವು ಎಡ ಮತ್ತು ಬಲ ಎರಡನ್ನೂ ಮುಗಿಸುತ್ತೇವೆ ” ಎಂದು ಹೇಳಿದ್ದಾರೆ.

ADVERTISEMENT

ಹೌದು, ಅಭಿಷೇಕ್ ಬ್ಯಾನರ್ಜಿ ಅವರ ನೇತೃತ್ವದಲ್ಲಿ ನಡೆದ ರ್ಯಾಲಿಯಲ್ಲಿ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ ಮತ್ತು ತ್ರಿಪುರಾ ಬಿಜೆಪಿ ಶಾಸಕ ಆಶಿಸ್ ದಾಸ್ ಇಬ್ಬರೂ ಸೇರ್ಪಡೆ ಕೊಂಡಿದ್ದಾರೆ. ಬಿಜೆಪಿಯಲ್ಲಿದ್ದ ಹಾಲಿ/ಮಾಜಿ ಶಾಸಕರು ಮತ್ತೆ TMC ಪಕ್ಷಕ್ಕೆ ಮರಳಿರುವುದು ಬಿಜೆಪಿ ಪಕ್ಷದ ಯಾವುದೇ ಭದ್ರಕೋಟೆಯು ಸುರಕ್ಷಿತವಾಗಿಲ್ಲ ಎಂಬದನ್ನು ಸೂಚಿಸುತ್ತದೆ. ಮುಂದಿನ ವರ್ಷ ಗೋವಾ ಚುನಾವಣೆ ನಡೆಯಲಿದ್ದು ಮತ್ತು 2023ರಲ್ಲಿ ತ್ರಿಪುರಾ ಚುನಾವಣೆ ನಡೆಯಲಿದ್ದು ಎರಡು ಚುನಾವಣೆಗೂ TMC ಭರ್ಜರಿ ಸಿದ್ದತೆ ನಡೆಸುತ್ತಿದೆ.

“ನಾವು ತ್ರಿಪುರಾದಲ್ಲಿ ಎಡ ಮತ್ತು ಬಲ ಎರಡನ್ನೂ ಮುಗಿಸುತ್ತೇವೆ. ಇದು ಬಂಗಾಳದ ಪುನರಾವರ್ತನೆಯಾಗಲಿದೆ” ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

“ಬಿಜೆಪಿ ವೈರಸ್‌ಗೆ ಒಂದೇ ಒಂದು ಲಸಿಕೆ ಇದೆ. ಅದರ ಹೆಸರು ಮಮತಾ ಬ್ಯಾನರ್ಜಿ… ತ್ರಿಪುರಾದ ಜನರು ಅವರಿಗೆ ಡಬಲ್ ಡೋಸ್ ನೀಡಬೇಕಾಗುತ್ತದೆ – ನಾಗರಿಕ ಚುನಾವಣೆಯಲ್ಲಿ ಮೊದಲನೆ ಡೋನ್‌ ನೀಡಿದರೆ , 2023 ರ ವಿಧಾನಸಭಾ ಚುನಾವಣೆಯಲ್ಲಿ ಎರಡನೆ ಡೋಸ್‌ ನೀಡಬೇಕಿದೆ” ಎಂದು ಹೇಳಿದ್ದಾರೆ. ಮುಂದಿನ ತಿಂಗಳು ತ್ರಿಪುರಾದಲ್ಲಿ ನಡೆಯಲಿರುವ ಎಲ್ಲಾ ಕ್ಷೇತ್ರಗಳಲ್ಲಿಯೂ ಪಕ್ಷ ಸ್ಪರ್ಧಿಸಲಿದೆ ಎಂದು ಅಭಿಷೇಕ್‌ ಬ್ಯಾನರ್ಜಿ ಖಚಿತಪಡಿಸಿದ್ದಾರೆ.

ಮಧ್ಯಾಹ್ನದ ನಂತರ, ಅಗರ್ತಲಾದಲ್ಲಿ ರ್ಯಾಲಿ ಸೈಟ್ ಅನ್ನು ಅಪರಿಚಿತ ಜನರು ಧ್ವಂಸಗೊಳಿಸಿದ್ದಾರೆ. ಪಕ್ಷದ ಧ್ವಜ ಮತ್ತು ಪೋಸ್ಟರ್‌ಗಳನ್ನು ಹರಿದು ಹಾಕಿದ್ದಾರೆ ಎಂದು ಅಭಿಷೇಕ್‌ ಆರೋಪಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಸೆಪ್ಟೆಂಬರ್‌ನಿಂದ ರ್ಯಾಲಿ ನಡೆಸಲು ಮುಂದಾಗಿದೆ. ಕೋವಿಡ್ ಅನ್ನು ಉಲ್ಲೇಖಿಸಿ ನಾಲ್ಲು ಬಾರಿ ರಾಜ್ಯ ಪೊಲೀಸರು ತಡೆದು ನಿರ್ಬಂಧಿಸಿದ್ದರು ಇದನ್ನು ಪ್ರಶ್ನಿಸಿ ನಿನ್ನೆ TMC ಪಕ್ಷ ನ್ಯಾಯಾಲಯಕ್ಕೆ ಹೋಯಿತು.

ನಿನ್ನೆ ಸಂಜೆ ತ್ರಿಪುರಾ ಹೈಕೋರ್ಟ್ ರ್ಯಾಲಿಗೆ ಅನುಮತಿ ನೀಡಿತ್ತು. ಆದರೆ, ಒಂದೇ ಬಾರಿಗೆ 500ಕ್ಕೂ ಹೆಚ್ಚು ಜನರನ್ನು ಸ್ಥಳದಲ್ಲಿ ಇರುವಂತಿಲ್ಲ ಎಂದು ನ್ಯಾಯಮೂರ್ತಿ ಸುಭಾಶಿಶ್ ತಾಲಪಾತ್ರ ಷರತ್ತು ವಿಧಿಸಿದ್ದರು.

ಬಿಪ್ಲಬ್ ದೇಬ್ (Biplab Deb-led) ನೇತೃತ್ವದ ಸರ್ಕಾರವು ನಮ್ಮ ನಡೆಗೆ ಅಡೆತಡೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ತೃಣಮೂಲ ಆರೋಪಿಸಿದೆ. ಬಿಜೆಪಿಯು ಅಭಿಷೇಕ್‌ಗೆ ಹೆದರುತ್ತಿದೆ ಎಂದು ತೃಣಮೂಲದ ಹಿರಿಯ ನಾಯಕ ಪಾರ್ಥ ಚಟರ್ಜಿ ಹೇಳಿದ್ದಾರೆ.

ರಾಜೀಬ್ ಬ್ಯಾನರ್ಜಿ — 2011 ಮತ್ತು 2016 ರಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಸಚಿವರಾಗಿದ್ದರು — ಜನವರಿಯಲ್ಲಿ ರಾಜೀನಾಮೆ ನೀಡಿದರು. ಮತ್ತೆ ಈಗ TMC ಗೆ ಮರಳಿದ್ದು, ತ್ರಿಪುರ ಚುನಾವಣೆಯಲ್ಲಿ TMC ಪಕ್ಷವನ್ನು ಅಧಿಕಾರಕ್ಕೆ ತರುವ ಹುಮ್ಮಸ್ಸಿನಲ್ಲಿ ಇದ್ದಾರೆ.

Tags: BJPCongress Partyಅಭಿಷೇಕ್ ಬ್ಯಾನರ್ಜಿಎಡರಂಗತೃಣಮೂಲ ಕಾಂಗ್ರೆಸ್ನರೇಂದ್ರ ಮೋದಿಬಲಪಂಥೀಯ ರಾಜಕಾರಣಬಿಜೆಪಿಮಮತಾ ಬ್ಯಾನರ್ಜಿ
Previous Post

ಅಪ್ಪ ಅಮ್ಮನ ಮಗ್ಗುಲಲ್ಲೇ ಚಿರನಿದ್ರೆಗೆ ಜಾರಿದ ನಟ ಪುನೀತ್ ರಾಜಕುಮಾರ್

Next Post

ಸ್ಟ್ಯಾಂಡ್ ಅಪ್ ಕಾಮಿಡಿ ಷೊ ಮಾಡುವ ಜಾಗವನ್ನು ಸುಟ್ಟು ಹಾಕುತ್ತೇವೆ : ಮುನಾವರ್ ಫಾರುಖ್‌ಗೆ ಬಲಪಂಥೀಯ ಗುಂಪಿನಿಂದ ಬೆದರಿಕೆ‌ – ಷೊ ಸ್ಥಗಿತ!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post
ಸ್ಟ್ಯಾಂಡ್ ಅಪ್ ಕಾಮಿಡಿ ಷೊ ಮಾಡುವ ಜಾಗವನ್ನು ಸುಟ್ಟು ಹಾಕುತ್ತೇವೆ : ಮುನಾವರ್ ಫಾರುಖ್‌ಗೆ ಬಲಪಂಥೀಯ ಗುಂಪಿನಿಂದ ಬೆದರಿಕೆ‌ – ಷೊ ಸ್ಥಗಿತ!

ಸ್ಟ್ಯಾಂಡ್ ಅಪ್ ಕಾಮಿಡಿ ಷೊ ಮಾಡುವ ಜಾಗವನ್ನು ಸುಟ್ಟು ಹಾಕುತ್ತೇವೆ : ಮುನಾವರ್ ಫಾರುಖ್‌ಗೆ ಬಲಪಂಥೀಯ ಗುಂಪಿನಿಂದ ಬೆದರಿಕೆ‌ - ಷೊ ಸ್ಥಗಿತ!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada