• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ವಿರುದ್ಧ ಬೀದಿಗಿಳಿದ ಬಿಜೆಪಿ ದಲಿತ ನಾಯಕರು; ಯಾಕೆ?

ಪ್ರತಿಧ್ವನಿ by ಪ್ರತಿಧ್ವನಿ
November 4, 2021
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ವಿರುದ್ಧ ಬೀದಿಗಿಳಿದ ಬಿಜೆಪಿ ದಲಿತ ನಾಯಕರು; ಯಾಕೆ?
Share on WhatsAppShare on FacebookShare on Telegram

ರಾಜ್ಯ ಉಪಚುನಾವಣೆ ಪ್ರಚಾರದ ವೇಳೆ ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಸದ್ಯ ಕಿಡಿ ಹೊತ್ತಿಸಿದೆ. ರಾಜ್ಯದ ವಿವಿದೆಡೆ ಬಿಜೆಪಿ ಎಸ್ಸಿ ಮೋರ್ಚಾದ ನಾಯಕರು ಪ್ರತಿಭಟಿಸೋ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸೆಟೆದು ನಿಂತಿದ್ದಾರೆ.

ADVERTISEMENT

ದಲಿತರು ಹೊಟ್ಟೆಪಾಡಿಗೆ ಬಿಜೆಪಿಯಲ್ಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇ ತಡ ಬಿಜೆಪಿ ದಲಿತ ನಾಯಕರು ಸಿಟ್ಟಾಗಿದ್ದಾರೆ. ಸಿದ್ದರಾಮಯ್ಯ ದಲಿತ ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ರಾಜಧಾನಿ ಬೆಂಗಳೂರು, ದಾವಣಗೆರೆ, ಬೆಳಗಾವಿ ಸೇರಿದಂತೆ ವಿಜಯಪುರದಲ್ಲಿ ಪ್ರತಿಭಟನೆಯ ಕಿಡಿ ಹೊತ್ತಿಕೊಂಡಿದೆ. ಬೆಂಗಳೂರು ನಗರದ ಮೌರ್ಯ ಸರ್ಕಲ್ ಬಳಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದ್ರು. ಈ ವೇಳೆ ಛಲವಾದಿ ನಾರಾಯಣಸ್ವಾಮಿ, ಶಾಸಕ ಪಿ.ರಾಜೀವ್, ಮಾಜಿ ಎಂ ಎಲ್ ಸಿ ಅಶ್ವಥ್ ನಾರಾಯಣ ಉಪಸ್ಥಿತರಿದ್ರು.

ಬೆಳಗಾವಿಯಲ್ಲೂ ಪ್ರತಿಭಟನೆಯ ಕಿಚ್ಚು ಹಬ್ಬಿಕೊಂಡಿತ್ತು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಸಂಜಯ ಪಾಟೀಲ್ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಪ್ರತಿಭಟಿಸಲಾಯ್ತು. ಈ ವೇಳೆ ಚನ್ನಮ್ಮ ವೃತ್ತದಲ್ಲಿ ಸಿದ್ದರಾಮಯ್ಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ದಾವಣಗೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ಸಿದ್ದು ಪ್ರತಿಕೃತಿ ದಹಿಸಿ ಪ್ರತಿಭಟಿಸಿದ್ರು. ದಲಿತ ವಿರೋಧಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ಈ ವೇಳೆ ಮೇಯರ್ ಎಸ್.ಟಿ. ವೀರೇಶ್, ಶಾಸಕ ಪ್ರೊ.ಲಿಂಗಣ್ಣ, ಸೇರಿ ಹಲವರು ಭಾಗಿಯಾಗಿದ್ರು.

ಅದ್ಯಾವಾಗ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಕಾವು ಹೆಚ್ಚಾಗತೊಡಗಿತೋ ಆಗ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ನಾನು ಎಲ್ಲಿಯೂ ದಲಿತರು ಎಂಬ ಪದ ಬಳಸಿರಲಿಲ್ಲ, ರಾಜಕೀಯವಾಗಿ ನನ್ನ ವಿರುದ್ಧ ಪ್ರತಿಭಟನೆ ಮಾಡ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಗರಂ ಆದ್ರು.

ಸಿದ್ದರಾಮಯ್ಯ ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ ಎಂಬ ಹೇಳಿಕೆ ನೀಡಿದರೋ ಇಲ್ಲವೋ ಎಂಬ ಚರ್ಚೆ ನಡುವೆಯೇ ಪ್ರತಿಭಟನೆ ಕಿಚ್ಚು ವ್ಯಾಪಕವಾಗಿ ಹರಡುತ್ತಿದೆ. ನಾನು ಯಾಕೆ ಹಾಗೇ ಹೇಳಲಿ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರೆ, ಬಿಜೆಪಿ ಮಾತ್ರ ಸಿದ್ದರಾಮಯ್ಯ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸೇನೆಯೊಂದಿಗೆ ದೀಪಾವಳಿ ಆಚರಸಿದ ಮೋದಿ: “ಸರ್ಜಿಕಲ್ ಸ್ಟ್ರೈಕ್‌” ಅನ್ನು ಕೊಂಡಾಡಿದ ಪ್ರಧಾನಿ!

Next Post

ನೆವೆಂಬರ್ 8 ರಿಂದ ರಾಜ್ಯದ ಎಲ್ಲಾ ಅಂಗನವಾಡಿ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ಆರಂಭ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ನೆವೆಂಬರ್ 8 ರಿಂದ ರಾಜ್ಯದ ಎಲ್ಲಾ ಅಂಗನವಾಡಿ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ಆರಂಭ

ನೆವೆಂಬರ್ 8 ರಿಂದ ರಾಜ್ಯದ ಎಲ್ಲಾ ಅಂಗನವಾಡಿ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ಆರಂಭ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada