• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅದಾನಿ ಮುಂದ್ರಾ ಬಂದರಿನಲ್ಲಿ ವಿಕಿರಣ ವಸ್ತುಗಳು ಪತ್ತೆ : ಕಂಟೈನರ್‌ಳನ್ನು ವಶಕ್ಕೆ ಪಡೆದ ಅಧಿಕಾರಿಗಳು!

ಪ್ರತಿಧ್ವನಿ by ಪ್ರತಿಧ್ವನಿ
November 20, 2021
in ದೇಶ, ವಿದೇಶ
0
ಅದಾನಿ ಮುಂದ್ರಾ ಬಂದರಿನಲ್ಲಿ ವಿಕಿರಣ ವಸ್ತುಗಳು ಪತ್ತೆ : ಕಂಟೈನರ್‌ಳನ್ನು ವಶಕ್ಕೆ ಪಡೆದ ಅಧಿಕಾರಿಗಳು!
Share on WhatsAppShare on FacebookShare on Telegram

ಗುಜರಾತಿನ ಅದಾನಿ ಮುಂದ್ರಾ ಬಂದರಿನಲ್ಲಿ ವಿದೇಶದಿಂದ ಬಂದಿದೆ ಎನ್ನಲಾದ ಹಡಗಿನಲ್ಲಿ ವಿಕಿರಣ ವಸ್ತುಗಳು (Radio Active Elements) ಕಂಡು ಬಂದ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಿಕಿರಣ ವಸ್ತುಗಳು ಇರುವ ಕಂಟೈನರ್ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಕಂಟೈನರ್ಗಳು ಅಪಾಯಕರಿ ವಸ್ತುಗಳನ್ನು ಹೊಂದಿದ್ದವು ಎಂದು ಮುಂದ್ರಾ ಬಂದರಿನ ಮೇಲ್ವಿಚಾರಣೇ ನಡೆಸುತ್ತಿರುವ ಅದಾನಿ ಸಂಸ್ಥೆ ಹೇಳಿದೆ.

ಹಡಗಿನಲ್ಲಿದ್ದ ಸರಕು ಅಪಾಯಕಾರಿಯಲ್ಲದ ವಸ್ತುಗಳನ್ನು ಸಾಗಿಸುತ್ತಿದ್ದೆ ಎಂದು ಮೊದಲು ಪಟ್ಟಿ ಮಾಡಲಾಗಿತ್ತು. ಕಂಟೈನರ್ ಅನ್ನು ಪರಿಶೀಲಿಸಿದಾಗ 7 ವಿಕಿರಣಶೀಲ ವಸ್ತುಗಳನ್ನು ಹೊಂದಿದ್ದನ್ನು ಕಂಡು ಬಂದ ಕಾರಣ ಅದನ್ನು ತಕ್ಷಣವೇ ವಶಕ್ಕೆ ಪಡೆಯಲಾಯಿತ್ತು ಎಂದು ತಿಳಿಸಿದೆ.

Media Statement on the seizure of hazardous cargo containers by Customs & DRI at Mundra Port.@Adaniports

— Adani Group (@AdaniOnline) November 19, 2021

ಸರಕು ತುಂಬಿದ ಹಡಗು ಮುಂದ್ರಾ ಬಂದರಿಗೆ ಅಥವಾ ಭಾರತದ ಯಾವುದೇ ಬಂದರುಗಳಿಗೆ ಸಾಗಿಸುವ ಉದ್ಧೇಶವಿರಲಿಲ್ಲ. ಆದರೆ, ಹಡಗು ಕರಾಚಿಯಿಂದ ಶಾಂಘಗೆ ಹಿಂತಿರುಗುವಾಗ ಮುಂದ್ರಾ ಬಂದರಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಸಂಸ್ಥೆಯು ಕಾರ್ಯಾಚರಣೆಗೆ ಕಸ್ಟಮ್ಸ್ ಮತ್ತು ಗುಪ್ತಚರ ಇಲಾಖೆಗೆ ಎಲ್ಲಾ ತರಹದ ಸಹಾಯವನ್ನು ಮಾಡಿರುವುದಾಗಿ ತಿಳಿಸಿದೆ. ತ್ವರಿತ ಕ್ರಮವನ್ನು ತೆಗೆದುಕೊಂಡ ಕಸ್ಟಮ್ಸ್ ಅಧಿಕಾರಿಗಳಿಗೆ ಧನ್ಯಾವಾದವನ್ನು ಸಂಸ್ಥೆ ತಿಳಿಸಿದೆ.

ಸುಮಾರು ಎರಡು ತಿಂಗಳ ಹಿಂದೆ ಅದಾನಿ ಸಂಸ್ಥೆಯ ಮೇಲ್ವಿಚಾರಣೆಯಲ್ಲಿರುವ ಬಂದರಿನಲ್ಲಿ ಸುಮಾರು 21 ಸಾವಿರ ಕೋಟಿ ರೂಪಾಯಿ ಮೌಲ್ಯದ ಮೂರು ಟನ್ ಹೆರಾಯಿನ್ಅನ್ನು ಕಸ್ಟಮ್ಸ್ ಅಧಿಕಾರಿಗಳು ವಿಶೇಷ ಕಾರ್ಯಚರಣೆ ನಡೆಸಿ ವಶಕ್ಕೆ ಪಡೆದಿದ್ದರು.

ಈ ಪ್ರಕರಣದ ತನಿಖೇಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಗೆ ವಹಿಸಲಾಗಿತ್ತು ಮತ್ತು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಕಾನೂನುಬಾಹಿರ ತಡೆ ಚಟುವಟಿಕೆ ಕಾಯ್ದೆಯನ್ನು ತನಿಖಾ ಸಂಸ್ಥೆ ಜಾರಿಗೊಳಿಸಿತ್ತು.

ಅದಾನಿ ಪೋರ್ಟ್ ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ತನ್ನಗೆ ಬಂದರನ್ನು ನಡೆಸುವ ಅಧಿಕಾರವಷ್ಟೇ ಇರುವುದು ಬಂದರಿನ ಟರ್ಮಿನಲ್ಗಳ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಕ್ರಮ ಜರುಗಿಸುವ ಯಾವುದೇ ಅಧಿಕಾರವನ್ನ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.

Tags: BJPCongress PartyCovid 19ಅದಾನಿ ಮುಂದ್ರಾ ಬಂದರುನರೇಂದ್ರ ಮೋದಿಬಿಜೆಪಿವಿಕಿರಣ ವಸ್ತುಗಳು
Previous Post

ಸಂಪುಟ ಸಭೆಯ ಅನುಮತಿ ಇಲ್ಲದೇ ಏಕಪಕ್ಷೀಯವಾಗಿ ಕೃಷಿ ಕಾಯ್ದೆ ರದ್ದುಗೊಳಿಸುವ ನಿರ್ಧಾರ ಪ್ರಕಟ – ಪಿ. ಚಿದಂಬರಂ

Next Post

ಮುಂಬೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಮೊದಲ ಪಾಡ್ ಹೋಟೆಲ್ ಉದ್ಘಾಟನೆ !

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಮುಂಬೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಮೊದಲ ಪಾಡ್ ಹೋಟೆಲ್ ಉದ್ಘಾಟನೆ !

ಮುಂಬೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಮೊದಲ ಪಾಡ್ ಹೋಟೆಲ್ ಉದ್ಘಾಟನೆ !

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada