ಕಳೆದ ಕೆಲ ದಿನಗಳಿಂದ ಉಧೋ ಎಂದು ಸುರಿಯುತ್ತಿರುವ ಮಳೆಗೆ ಸಿಲಿಕಾನ್ ಸಿಟಿ ನಲುಗಿದೆ. ಮನೆಗ ನೀರು ನುಗ್ಗಿ ಅವಾಂತರ.. ಕಟ್ಟಡ ಕುಸಿತ.. ಅಪಾರ್ಟ್ಮೆಂಟ್ಗಳ ಬೇಸ್ಮೆಂಟ್ಗಳೆಲ್ಲಾ ಮಳೆಯಿಂದಾಗಿ ಕೆರೆಯಂತಾಗಿದೆ. ನಗರದ ಯಲಹಂಕದ ಅಪಾರ್ಟ್ಮೆಂಟ್ವೊಂದು ಇದೀಗ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆಯಂತಾಗಿದೆ.ಸ್ ಮೆಂಟ್ ನೀರು ನಿಂತಲ್ಲಿ ನಿಂತಿದೆ.
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ: ಸದನದಲ್ಲಿ ನುಡಿ ನಮನ
https://youtube.com/live/FN3GgTx9Q2E
Read moreDetails







