• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರೈತ ಹೋರಾಟದಲ್ಲಿ ಮಡಿದ 700 ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
November 21, 2021
in ದೇಶ, ರಾಜಕೀಯ
0
ರೈತ ಹೋರಾಟದಲ್ಲಿ ಮಡಿದ 700 ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ
Share on WhatsAppShare on FacebookShare on Telegram

ಕಳೆದ ಒಂದು ವರ್ಷಗಳಿಂದ ವಿವಾದಾಸ್ಪದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಿರಂತರ ಪ್ರತಿಭಟನೆಗಳು ನಡೆಸಿದ ಪರಿಣಾಮ ಮೋದಿ ಸರ್ಕಾರ ರೈತರ ಹೋರಾಟಕ್ಕೆ ಶರಣಾಗಿದೆ. ಅದೆಷ್ಟೋ ರೈತ ಬಾಂಧವರು ಜೀವವನ್ನೇ ಕಳೆದುಕೊಂಡಿರುವ ನಿದರ್ಶನಗಳೂ ಇವೆ. ಇದೀಗ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೋರಾಟದಲ್ಲಿ ಮೃತಪಟ್ಟ ಸುಮಾರು 700 ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಧನವನ್ನು ಘೋಷಣೆ ಮಾಡಿದ್ದಾರೆ.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ರೈತರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಸಿಗಬೇಕು ಎಂದು ಆಗ್ರಹಿಸಿದ್ದಾರೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು, ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಲು ದೆಹಲಿಯ ಗಡಿ ಪ್ರವೇಶಗಳಲ್ಲಿ ಸುಮಾರು ಒಂದು ವರ್ಷದಿಂದ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಯಾವುದೇ ರೀತಿಯಲ್ಲೂ ಮನ್ನಣೆ ನೀಡಲಿಲ್ಲ. ರೈತರ ಸಾವು, ನೋವುಗಳಿಗೆ ಸ್ಪಂದಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರತಿಭಟನಾಕಾರರ ಮೇಲೆ ಹಾಕಿರುವ ಎಲ್ಲಾ ಪ್ರಕರಣಗಳನ್ನು ಕೂಡ ಹಿಂಪಡೆಯಬೇಕು. ಮುಂಬರುವ ಪಂಜಾಬ್ ಹಾಗೂ ಉತ್ತರ ಪ್ರದೇಶದ ಚುನಾವಣಾ ದಷ್ಟಿಯಿಂದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ಆರೋಪಿಸಿದ್ದಾರೆ.

Also read : ಕೃಷಿ ಕಾಯ್ದೆ ವಾಪಸ್: ಮೋದಿ ದಾಳಕ್ಕೆ ಮಣಿಯದ ರೈತ ನಾಯಕರು!

ತನ್ನ ತಪ್ಪು ಕೇಂದ್ರಕ್ಕೆ ಅರಿವಾಗಿದೆ: ತೆಲಂಗಾಣ ಸಿಎಂ

ಕೇಂದ್ರ ಸರ್ಕಾರಕ್ಕೆ ಈಗ ತನ್ನ ತಪ್ಪಿನ ಅರಿವಾಗಿದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗುವಂತೆ ಸರ್ಕಾರ ಕಾನೂನು ರೂಪಿಸಬೇಕು ಎಂದು ಈ ವೇಳೆ ಒತ್ತಾಯಿಸಿದರು. ಕೃಷಿ ವಿಷಯಗಳ ಕುರಿತು ಚರ್ಚಿಸಲು ಮೋದಿ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಬೇಕು. ಕೃಷಿಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ತಮ್ಮ ರಾಜ್ಯದ ಸಚಿವರು ಮತ್ತು ಸಂಸದರು ಕೂಡ ರಾಜಧಾನಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

ದಿಶಾರವಿ ಮೇಲೆಯೂ ಆರೋಪವಿತ್ತು!

ಮೂರು ಕೃಷಿ ಕಾಯ್ದೆಗಳ ವಿರುದ್ಧ ದನಿಯೆತ್ತಿದ ಹೋರಾಟಗಾರ್ತಿ ದಿಶಾ ರವಿ ಎಂಬ ಯುವತಿಯನ್ನೂ ಬಂಧಿಸಲಾಗಿತ್ತು. ಈಕೆಯ ಒಂದು ಟ್ವೀಟ್ ಗೆ ಸರ್ಕಾರ ದಿಶಾ ರವಿ ಮೇಲೆ ಕಾನೂನು ಕ್ರಮ ಕೈಗೊಂಡಿತ್ತು. ಟೂಲ್ ಕಿಟ್ ಅನ್ನು ಸಿದ್ಧಪಡಿಸಿದ ಆರೋಪದಿಂದ ದಿಶಾಳ ಮೇಲೆ ಹೊರಿಸಲಾಗಿತ್ತು. ದೇಶದ್ರೋಹ, ಜನರ ನಡುವೆ ದ್ವೇಷದ ಕುಮ್ಮಕ್ಕು ಮುಂತಾದ ಆರೋಪಗಳಿಗೆ ಈಕೆಯ ಮೇಲೆ ಫೆ.4 ರಂದು ಎಫ್ ಐಆರ್ ದಾಖಲಿಸಿ, ದಿಶಾಳ ಬಂಧನವೂ ಸೇರಿದಂತೆ ಹಲವು ಸಂದರ್ಭಗಳನ್ನು ಈ ವೇಳೆ ವಿವರಿಸಿದ್ದಾರೆ.

Also read : ದಿಶಾ ರವಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ: ʻಟೂಲ್ ಕಿಟ್’ ಪ್ರಕರಣ ಮುಚ್ಚಲಿದ್ದಾರೆಯೇ ಪೊಲೀಸರು?

6,600 ಭತ್ತ ಖರೀದಿ ಕೇಂದ್ರಗಳ ಸ್ಥಾಪನೆ!

ತಮ್ಮ ರಾಜ್ಯದ ರೈತರಿಗೆ ಬಿತ್ತನೆ ಮತ್ತು ಭತ್ತದ ಸಂಗ್ರಹಣೆಯ ಬಗ್ಗೆ ಮಾರ್ಗದರ್ಶನ ನೀಡಲಾಗುವುದು. ರಾಜ್ಯದಾದ್ಯಂತ ಸುಮಾರು 6,600 ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಭತ್ತದ ಖರೀದಿಯ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದರು.

Tags: BJPತಲಾ 3 ಲಕ್ಷತೆಲಂಗಾಣ ಸರ್ಕಾರನರೇಂದ್ರ ಮೋದಿಪರಿಹಾರರೈತ ಹೋರಾಟ
Previous Post

ಹೈದರಾಬಾದ್‌ : ಚಂದ್ರಬಾಬು ನಾಯ್ಡು ಘಟನೆ ಕುರಿತು ಜ್ಯೂ.ಎನ್‌ಟಿಆರ್ ಮಾತು

Next Post

ಭಾರಿ ಮಳೆ : ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ, ಜನ ಬೀದಿಪಾಲಾಗಿದ್ದಾರೆ – ಸಿದ್ದರಾಮಯ್ಯ ಕಿಡಿ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ

ಭಾರಿ ಮಳೆ : ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ, ಜನ ಬೀದಿಪಾಲಾಗಿದ್ದಾರೆ – ಸಿದ್ದರಾಮಯ್ಯ ಕಿಡಿ

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada