• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಎಸ್‌ವೈ ಘೋಷಣೆ ಮಾಡಿದ ಎರಡು ಯೋಜನೆಗಳನ್ನು ತಡೆಹಿಡಿದ ಬೊಮ್ಮಾಯಿ!

Any Mind by Any Mind
November 22, 2021
in ಕರ್ನಾಟಕ
0
ಬಿಎಸ್‌ವೈ ಘೋಷಣೆ ಮಾಡಿದ ಎರಡು ಯೋಜನೆಗಳನ್ನು ತಡೆಹಿಡಿದ ಬೊಮ್ಮಾಯಿ!
Share on WhatsAppShare on FacebookShare on Telegram

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಘೋಷಿಸಿದ್ದ ಮಹಾತ್ವಾಕಾಂಕ್ಷೆ ಯೋಜನೆಗಳನ್ನು ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಡೆ ಹಿಡಿದಿದ್ದಾರೆ.

ADVERTISEMENT

ಈ ಯೋಜನೆಗಳು ಯಾವುದೇ ಪ್ರಗತಿ ಕಾಣದೆ ವೇಗವನ್ನು ಕಳೆದುಕೊಂಡಿರುವ ಕಾರಣ ಮತ್ತು ಯೋಜನೆಯ ನಿರ್ವಹಣೆಗೆ ಹೊಸ ಟ್ರಸ್ಟ್ಗಳನ್ನು ಮರು ಸ್ಥಾಪಿಸುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಅಸಮಾಧಾನ ಹೊಂದಿದ್ದರು ಎಂದು ಹೇಳಲಾಗುತ್ತಿದೆ.

2019ರಲ್ಲಿ ಬಿ.ಎಸ್.ವೈ ಮುಖ್ಯಮಂತ್ರಿಯಾದ ಹೊಸದರಲ್ಲಿ ಬೆಂಗಳೂರು ಮಿಷನ್ 2022 ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದರು. ಆಯೋಜನೆಯ ಭಾಗವಾಗಿ ಹೊಸ ಸರ್ಕಾರಿ ವಿದ್ಯುತ್ ಕಾರ್ಖಾನೆಯಲ್ಲಿ ಟ್ರೀ ಪಾರ್ಕ್ ಸ್ಥಾಪನೆ ಮತ್ತು ಮೈಸೂರು ಲ್ಯಾಂಪ್ಸ್ ಕಾರ್ಖಾನೆಯ ಮೇಕ್ಓವರ್ನ ಭಾಗವಾಗಿತ್ತು ಇದಕ್ಕಾಗಿ ಪ್ರತ್ಯೇಕ ಅನುದಾನವನ್ನ ಮೀಸಲಿಡಲಾಗಿತ್ತು.

ಮಲ್ಲೇಶ್ವರಂನಲ್ಲಿರುವ ಮೈಸೂರು ಲ್ಯಾಂಪ್ಸ್ ಕಾರ್ಖಾನೆಯ ಆವರಣದಲ್ಲಿ ವಸ್ತು ಸಂಗ್ರಹಾಲಯ, ಮನರಂಜನಾ ಸ್ಥಳ, ಸಾಂಸ್ಕೃತಿಕ ಕೇಂದ್ರ ಮತ್ತು 105 ಎಕರೆ ಜಾಗ ವಿಸ್ತೀರಣದಲ್ಲಿರುವ ಎನ್ ಜಿಇಎಫ್ ಜಾಗವನ್ನು ಸಮಾವೇಶ ಕೇಂದ್ರ ಸೇರಿದಂತೆ ಸಾರ್ವಜನಿಕ ಸ್ಥಳವನ್ನಾಗಿ ಪರಿವರ್ತಿಸಲು ʻಎಕ್ಸ್ಪೀರಿಯೆನ್ಸ್ ಬೆಂಗಳೂರುʼ ಎಂಬ ಯೋಜನೆಯಡಿ ಘೋಷಿಸಲಾಗಿತ್ತು.

ಈ ವರ್ಷ ಜೂನ್ನಲ್ಲಿ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲು ʻಬೆಂಗಳೂರು ಹೆರಿಟೇಜ್ ಮತ್ತು ಎನ್ವಿರಾನ್ಮೆಂಟ್ʼ ಎಂಬ ಹೆಸರಿನಲ್ಲಿ ರಾಜ್ಯ ಸರ್ಕಾರ ಟ್ರಸ್ಟ್ ಒಂದನ್ನು ನೋಂದಾಯಿಸಿತ್ತು ಮತ್ತು ಈ ಟ್ರಸ್ಟ್ ಏಕಕಾಲದಲ್ಲಿ ವಿನ್ಯಾಸವನ್ನು ಸಿದ್ದಪಡಿಸುವ ಕೆಲಸವನ್ನು ಸರ್ಕಾರ ಈ ಟ್ರಸ್ಟ್ಗೆ ವಹಿಸಿತ್ತು.

ಬೆಂಗಳೂರು ಮಿಷನ್ ಯೋಜನೆಯಡಿ ಸರ್ಕಾರ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದ್ದು ಅದರಲ್ಲಿ ಸಾಧಿಸಿರುವ ಪ್ರಗತಿಯ ರೀತಿ ಈ ಯೋಜನೆಯು ಇನ್ನು ಪ್ರಾರಂಭವಾಗದೇ ಇರುವುದರಿಂದ ಈ ಯೋಜನೆಗಳನ್ನು ತಡೆ ಹಿಡಿಯಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಯೋಜನೆಗಳನ್ನು ಹಂತ ಹಂತವಾಗಿ ಕಾರ್ಯಗತ್ತಗೊಳಿಸಲಾಗುವುದು ಮತ್ತು ಎನ್ಜಿಇಎಫ್ ಭೂಮಿಯಲ್ಲಿ ಯಾವುದೇ ಕಾಮಗಾರಿ ನಡೆಸಬಾರದು ಎಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಾವು ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತೆರವುಗೊಳಿಸಲು ಸಿದ್ಧತೆ ನಡೆಸುತ್ತಿದ್ದೇವೆ. ಮೈಸೂರು ಲ್ಯಾಂಪ್ಸ್ ಕುರಿತು ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಯವರು ಸೆಪ್ಟೆಂಬರ್ ತಿಂಗಳಲ್ಲಿ ಮೈಸೂರು ಲ್ಯಾಂಪ್ಸ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಉದ್ದೇಶಿದ್ದರು. ಆದರೆ, ಕಾರಣಾಂತರಗಳಿಂದ ಯೋಜನೆಯನ್ನು ಕಡೇ ಕ್ಷಣದಲ್ಲಿ ಸರ್ಕಾರ ಕೈಬಿಟ್ಟಿತ್ತು ಎಂದು ತಿಳಿದು ಬಂದಿದೆ.

ಬೆಂಗಳೂರು ಮಿಷನ್ ಕಾರ್ಯಕ್ರಮದಡಿ ಬರುವ ಎಲ್ಲಾ ಯೋಜನೆಗಳ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಗಳು ಪ್ರತ್ಯೇಕವಾಗಿ ಈ ಎರಡು ಯೋಜನೆಗಳಿಗೆ ತಡೆ ನೀಡಿದ್ದಾರೆ. ಉಳಿದಂತೆ ಮಿಕ್ಕೆಲ್ಲಾ ಯೋಜನೆಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.

Tags: ‌basavaraj bommaiBJPCovid 19ಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

2023 ಚುನಾವಣೆಗೆ ಬಿಟ್ ಕಾಯಿನ್ ಬ್ರಹ್ಮಾಸ್ತ್ರ; ದಾಖಲೆಗಳಿಗಾಗಿ ಕಾಂಗ್ರೆಸ್ ತಡಕಾಡುತ್ತಿರುವುದು ಏಕೆ?

Next Post

ತುಂಗಭದ್ರ ಜಲಾಶಯದಿಂದ ಹೊರಹರಿವು ಹೆಚ್ಚಳ : ಪ್ರವಾಹ ಭೀತಿಯಲ್ಲಿ ನದಿ ದಡದ ಗ್ರಾಮಗಳು!

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
Next Post
ತುಂಗಭದ್ರ ಜಲಾಶಯದಿಂದ ಹೊರಹರಿವು ಹೆಚ್ಚಳ : ಪ್ರವಾಹ ಭೀತಿಯಲ್ಲಿ ನದಿ ದಡದ ಗ್ರಾಮಗಳು!

ತುಂಗಭದ್ರ ಜಲಾಶಯದಿಂದ ಹೊರಹರಿವು ಹೆಚ್ಚಳ : ಪ್ರವಾಹ ಭೀತಿಯಲ್ಲಿ ನದಿ ದಡದ ಗ್ರಾಮಗಳು!

Please login to join discussion

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada