• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 20% ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಸಚಿವರು.!!

ಕರ್ಣ by ಕರ್ಣ
November 27, 2021
in ಕರ್ನಾಟಕ
0
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 20% ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಸಚಿವರು.!!
Share on WhatsAppShare on FacebookShare on Telegram

ಕೊರೋನಾ ದೆಸೆಯಿಂದ ಮಕ್ಕಳ ಶಿಕ್ಷಣ ಕುಂಠಿತವಾಗಿದೆ. ಸಧ್ಯ ಶಾಲೆಗಳು ತೆರದಿದ್ದರೂಸಾಕಷ್ಟು ಮಕ್ಕಳು ಶಾಲೆಗೆ ಹಾಜರಾಗಲಾಗುತ್ತಿಲ್ಲ. ಹೀಗಿರುವಾಗ SSLC ವಿದ್ಯಾರ್ಥಿಗಳಿಗೆ ಹೇಗಪ್ಪ ಈ ವರ್ಷ ಎಕ್ಸಾಂ ಬರೆಯುವುದು ಹೇಗೆ ಎಂಬ ಟೆನ್ಷನ್ ಇದ್ದರೆ ಶಿಕ್ಷಕರಿಗೆ ಪಠ್ಯ ಕಂಪ್ಲೀಟ್ ಒತ್ತಡ ಎದುರಾಗಿತ್ತು. ಹೀಗಾಗಿ ಪಠ್ಯ ಕಡಿತ ಮಾಡುವಂತೆ ಶಿಕ್ಷಣ ಸಚಿವರಿಗೆ ಒತ್ತಡ ಹೆಚ್ಚಾಗಿದ್ದು ಸಚಿವರು ಎಸ್ಎಸ್ ಎಲ್ ಸಿ ಪಠ್ಯ ಕಡಿತಕ್ಕೆ ಮನಸ್ಸು ಮಾಡಿದ್ದಾರೆ.

ADVERTISEMENT

ಕೊರೋನಾ ಬಂದು ಎರಡು ವರ್ಷ ಕಳೆದರೂಮಹಾಮಾರಿ ಕಾಟ ಇನ್ನು ನಿಂತಿಲ್ಲ.  ಈ ವರ್ಷವೂ ಶಾಲೆ ತಡವಾಗಿ ಆರಂಭವಾಗಿದ್ದು, ಶೈಕ್ಷಣಿಕ ವರ್ಷದ ಪಾಠಕ್ಕೆ ಸಮಯ ಸಿಗುತ್ತಿಲ್ಲ. ಕಳೆದ ವರ್ಷ ಬೋರ್ಡ್ ಎರಡೇ ಎರಡು ದಿನ ಸಿಂಪಲ್ ಎಕ್ಸಾಂ ಮಾಡಿ ಎಲ್ಲ ಇದ್ಯಾರ್ಥಿಗಳನ್ನ ಪಾಸ್ ಮಾಡಿತ್ತು.. ಆದರೆ ಈ ವರ್ಷದ ವಿದ್ಯಾರ್ಥಿಗಳ ಪಾಡೇನು ಎಂಬ ಸಮಸ್ಯೆ ಎದುರಾಗಿದ್ದು ಕಡಿಮೆ ಅವಧಿಯಲ್ಲಿ ಸಂಪೂರ್ಣ ಪಠ್ಯ ಬೋಧನೆಯ ಒತ್ತಡ ಶಿಕ್ಷಕರಿಗಾದರೆ ಎಲ್ಲ ಪಠ್ಯ ಅರ್ಥೈಸಿಕೊಳ್ಳುವುದು ವಿದ್ಯಾರ್ಥಿಗಳಿಗೆ ನುಂಗಲಾರದ ತುತ್ತಾಗಿದೆ. ಹೀಗಾಗಿ ಎಚ್ಚೆತ್ತುಗೊಂಡ ಸಚಿವರು ಶೇ 20ರಷ್ಟು ಪಠ್ಯ ಕಡಿತಕ್ಕೆ ಮುಂದಾಗಿದ್ದಾರೆ.

20212022 ನೇ ಸಾಲಿನ ಆರಂಭದಿಂದಲೇ ಕೋವಿಡ್ ಲಾಕ್ ಡೌನ್ ಹಿನ್ನಲೆ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಅಗಸ್ಟ್ ಕೊನೆಯವರಗೂ ಆನ್ ಲೈನ್ ಪಾಠಗಳನ್ನೇ ಮಾಡಲಾಗುತ್ತಿದ್ದು, ಆಗಸ್ಟ್ ಕೊನೆಯಲ್ಲಿ 610 ರವರೆಗೆ ಅರ್ದ ದಿನ ಮಾತ್ರ ಶಾಲಾ ಕಾಲೇಜು ನಡೆಸಲಾಗುತ್ತಿದೆ. ಅಕ್ಟೊಬರ್ ನಲ್ಲಿ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭವಾಗಿದ್ದು, ಅದರಲ್ಲೂ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಇದು ನುಂಗಲಾರದ ತುತ್ತಾಗಿತ್ತು.

ಪ್ರಸಕ್ತ ಶೈಕ್ಷಣಿಕ ವರ್ಷವೂ ಕೊವಿಡ್ ಕಾರಣಕ್ಕೆ ತಡವಾಗಿ ಆರಂಭವಾಗಿದ್ದು ಪ್ರತಿ ವರ್ಷ 240 ಕ್ಕೂ ಬೋಧನೆಗೆ ದಿನಗಳು ಸಿಗುತ್ತಿತ್ತು. ಆದರೆ ಈ ವರ್ಷ ತಡವಾಗಿ ಶಾಲೆ ಆರಂಭವಾದ ಹಿನ್ನಲೆ 140ಕ್ಕಿಂತ ಕಡಿಮೆ ಅವಧಿ ಸಿಕ್ಕಿದೆ. ಇದು ಶಿಕ್ಷಕರು ಒತ್ತಡದಲ್ಲಿ ತ್ವರಿತಗತಿಯಲ್ಲಿ ಪಠ್ಯ ಮುಗಿಸಲು ಮುಂದಾಗಿದ್ದಾರೆ. ಕಡಿಮೆ ಸಮಯ ಅಂತಾ ಶಿಕ್ಷಕರು ದಿನಕ್ಕೊಂದು ಪಾಠ ಮುಗಿಸುತ್ತಿದ್ದಾರೆ. ಹೀಗಾಗಿ ಶಿಕ್ಷಕರು ಸಂಘವು ಪಠ್ಯವನ್ನ ಕಡಿತ ಮಾಡುವಂತೆ ಒತ್ತಾಯ ಮಾಡಿದ್ದರು.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಪೂರ್ತಿ ಪಠ್ಯ ಬೋಧನೆ ಹಿನ್ನಲೆ ಸಾಕಷ್ಟು ಒತ್ತಡ ಆತಂಕ ಎದುರಾಗಿತ್ತು. ಹೀಗಾಗಿಯೇ ಅನೇಕ ಒತ್ತಡ ಮತ್ತು ವಿದ್ಯಾರ್ಥಿಗಳ ಗೋಳಾಟ ಹಿನ್ನಲೆ ಶಿಕ್ಷಣ ಸಚಿವರು SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದ್ದಾರೆ. ಈ ಬಾರಿ SSLC ಪಠ್ಯ ಕಡಿತಕ್ಕೆ ಮುಂದಾಗಿದ್ದು ಶೇ 20 ಪಠ್ಯ ಕಡಿತಕ್ಕೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಮುಂದಾಗಿದ್ದಾರೆ. ಶೇ20 ಪಠ್ಯ ಕಡಿತ ಮಾಡಿ ಶೇ 80% ರಷ್ಟು ಪಠ್ಯ ಬೋಧನೆ ಅವಕಾಶ ಮಾಡಿ ಕೊಡಲು ಮುಂದಾಗಿದ್ದು ಶೇ 80% ರಷ್ಟು ಪಠ್ಯ ವಿಷಯಕ್ಕೆ ಮಾತ್ರ ಈ ಬಾರಿಯ ಎಸ್ಎಸ್ಎಲ್ ಸಿ ಎಕ್ಸಾಂ ಕೂಡಾ ನಡೆಸಲು ಮುಂದಾಗಿದೆ.

ಇನ್ನು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಒತ್ತಡದಿಂದ ಪಾಠ ಸರಿಯಾಗಿ ಅರ್ಥವಾಗುತ್ತಿಲ್ಲ ಎಂಬ ಮಾತುಗಳೂ ಕೇಳಿ ಬಂದಿದ್ದವು. ಆದರೆ ಆರಂಭದಲ್ಲಿ ವಿಜ್ಞಾನ ಹಾಗೂ ಗಣಿತ ವಿಷಯದಲ್ಲಿ ಪ್ರಯೋಗಿಕ ಪಾಠ ಕಡಿತ ಮಾಡಿಡುವ ನಿರ್ಧಾರಕ್ಕೆ ಬಂದಿದ್ದ ಶಿಕ್ಷಣ ಸಚಿವ ನಾಗೇಶ್‌ ಇದೀಗ ಸಂಪೂರ್ಣವಾಗಿ 20% ನಷ್ಟು ಸಿಲೆಬಸ್‌ ಕಡಿತಗೊಳಿಸಿದ್ದಾರೆ. ಒಟ್ಟಾರೆಯಾಗಿ ಶಿಕ್ಷಣ ಸಚಿವರು ಈ ಶೈಕ್ಷಣಿಕ ಸಾಲಿನಲ್ಲು ಪಠ್ಯ ಕಡಿತ ಮಾಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಬ್ಬರಿಗೂ ಕಲಿಕಾ ಭೋದನೆಗೆ ಸುಲಭ ಅವಕಾಶ ಮಾಡಿಕೊಡಲು ಮುಂದಾಗಿದ್ದು, ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ.

Tags: BJPCovid 19ಕರೋನಾಕೋವಿಡ್-19ಬಿಜೆಪಿ
Previous Post

ಬೆಂಗಳೂರಿನಲ್ಲಿ ಚುನಾವಣಾ ಚಾಣಕ್ಯ ಪ್ರಶಾಂತ್‌ ಕಿಶೋರ್‌ : ಹೊಸ ಪಕ್ಷ ಕಟ್ಟಲು ತೆರೆಮರೆಯಲ್ಲಿ ಸಿದ್ದತೆ ಶುರುಮಾಡಿಕೊಂಡರೇ ಮಾಜಿ ಸಿಎಂ ಬಿಎಸ್‌ವೈ.!?

Next Post

‘ತ್ರಿ ರಾಜಧಾನಿ’ ಕಾಯ್ದೆಯನ್ನು ಹಿಂದೆಗೆದ ಆಂಧ್ರ ಸರ್ಕಾರ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹೊಸ ರೂಪದಲ್ಲಿ ಬರಲಿದೆಯೇ?

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
‘ತ್ರಿ ರಾಜಧಾನಿ’ ಕಾಯ್ದೆಯನ್ನು ಹಿಂದೆಗೆದ ಆಂಧ್ರ ಸರ್ಕಾರ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹೊಸ ರೂಪದಲ್ಲಿ ಬರಲಿದೆಯೇ?

'ತ್ರಿ ರಾಜಧಾನಿ' ಕಾಯ್ದೆಯನ್ನು ಹಿಂದೆಗೆದ ಆಂಧ್ರ ಸರ್ಕಾರ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹೊಸ ರೂಪದಲ್ಲಿ ಬರಲಿದೆಯೇ?

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada