• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಡಿಯೋ

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದು ಸ್ವಾಗತಾರ್ಹ, ಆದರೆ ಚರ್ಚೆ ಮಾಡಲು ನಿರಾಕರಿಸಿದ ಸರ್ಕಾರ ಭಯಬೀತವಾಗಿದೆ

Any Mind by Any Mind
November 29, 2021
in ವಿಡಿಯೋ
0
Share on WhatsAppShare on FacebookShare on Telegram

ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಪ್ರತಿಪಕ್ಷಗಳ ಜೊತೆ ಚರ್ಚಿಸದೆ ರದ್ದುಗೊಳಿಸಿರುವುದನ್ನು ನೋಡಿದರೆ ಸರ್ಕಾರವು ಈ ವಿಚಾರದ ಬಗ್ಗೆ ಚರ್ಚಿಸಲು ಹೆದರುತ್ತಿದೆ ಮತ್ತು ತಮ್ಮ ತಪ್ಪಿನ ಅರಿವಾದಂತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ADVERTISEMENT

ಕಳೆದ ಒಂದು ವರ್ಷದಿಂದ ರೈತರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟಿಸಿದ್ದರು. ಸಂಸತ್ತು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ನಾನು ಈ ಹಿಂದೆಯೆ ಭವಿಷ್ಯ ನುಡಿದಿದ್ದೆ ಸರ್ಕಾರ ರೈತರ ಪ್ರತಿಭಟನೆಗೆ ಮಣಿದು ಕಾನೂನುಗಳನ್ನು ಹಿಂಪಡೆಯುತ್ತದೆ ಎಂದು. ಆದರೆ ಇದು ಇವಾಗ ನಿಜವಾಗಿದೆ ಯಾರೋ ಮೂರು, ನಾಲ್ಕು ಬಂಡವಾಳಶಾಹಿಗಳನ್ನು ಮೆಚ್ಚಿಸಲು ಈ ಕಾನೂನನ್ನು ಜಾರಿಗೆ ತರಲಾಯಿತು. ಆದರೆ, ರೈತರ ಮತ್ತು ಕಾರ್ಮಿಕರ ಶಕ್ತಿಯನ್ನು ಯಾರೇ ಬಂದರು ತಡೆಯಲು ಸಾಧ್ಯವಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ.

ದುರದೃಷ್ಟಕರ ಸಂಗತಿ ಎಂದರೆ ಮಸೂದೆಯನ್ಬು ಯಾವುದೇ ಚರ್ಚೆಯಿಲ್ಲದೆ ರದ್ದುಗೊಳಿಸಲಾಗಿದೆ. ನಾವು ಈ ಮಸೂದೆಗಳ ಹಿಂದಿದ್ದ ಶಕ್ತಿಗಳ ಬಗ್ಗೆ ಚರ್ಚಿಸಲು ಬಯಸಿದ್ದೆವು. ಏಕೆಂದರೆ ಈ ಮಸೂದೆಗಳು ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನ ಪ್ರತಿಬಿಂಬಿಸುವುದಿಲ್ಲ ಕೆಲವು ದುಷ್ಟ ಶಕ್ತಿಗಳನ್ನು ಬಿಂಬಿಸುತ್ತವೆ. ಅದರ ಬಗ್ಗೆ ನಾವು ಚರ್ಚಿಸಲು ಬಯಸಿದ್ದೆವು ಎಂದು ಹೇಳಿದ್ದಾರೆ.

ನಾವು ಎಂಎಸ್ಪಿ, ಲಖೀಂಪುರ್ ಖೇರಿ ಹಿಂಸಾಚಾರ ಮತ್ತು ಪ್ರತಿಭಟನೆ ವೇಳೆ ಮೃತಪಟ್ಟ 700 ಕ್ಕೂ ಹೆಚ್ಚಿನ ರೈತರ ಬಗ್ಗೆ ಚರ್ಚಿಸಲು ಬಯಸಿದೆವು. ಆದರೆ, ಸರ್ಕಾರ ಅವಕಾಶವನ್ನ ಕೊಡಲಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಹೆದರುತ್ತದೆ ಮತ್ತು ವಿಷಯವನ್ನ ಮರೆಮಾಚಲು ಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಚರ್ಚೆಗೆ ಅವಕಾಶ ನೀಡದೆ ಮಸೂದೆಯನ್ನು ಅಂಗೀಕರಿಸಿದರೆ ಏನು ಪ್ರಯೋಜನ ಎಂದು ಕೇಂದ್ರ ಸರ್ಕಾರವನ್ನ ಪ್ರಶ್ನಿಸಿದ್ದಾರೆ.

Tags: BJPCongress PartyFarmersrahulgandhiಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಉತ್ತಮ ಕಾರ್ಯ ನಿರ್ವಹಣೆ: ನಿರಾಣಿ ಹೇಳಿಕೆ

Next Post

ಲಸಿಕೆ ಸಾವು ಪ್ರಕರಣ: ಬಿಲ್ ಗೇಟ್ಸ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮನವಿ?

Related Posts

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
April 9, 2026
0

ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...

Read moreDetails

RCB ಟಿಕೆಟ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್..

March 27, 2026
ರಾಜ್ಯದಲ್ಲಿ ರೈತರ ಮೇಲೆ ಲಾಠಿ ಚಾರ್ಜ್ ಕೇಂದ್ರದಲ್ಲಿ ರೈತರನ್ನ ಸಾ**..!

ರಾಜ್ಯದಲ್ಲಿ ರೈತರ ಮೇಲೆ ಲಾಠಿ ಚಾರ್ಜ್ ಕೇಂದ್ರದಲ್ಲಿ ರೈತರನ್ನ ಸಾ**..!

March 14, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

March 8, 2026
Next Post
ಲಸಿಕೆ ಸಾವು ಪ್ರಕರಣ: ಬಿಲ್ ಗೇಟ್ಸ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮನವಿ?

ಲಸಿಕೆ ಸಾವು ಪ್ರಕರಣ: ಬಿಲ್ ಗೇಟ್ಸ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮನವಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada