• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಊರು ಅಭಿವೃದ್ದಿ ಮಾಡದ ಜನಪ್ರತಿನಿಧಿಗಳು; ಗ್ರಾಮ ಸದಸ್ಯರಿಂದ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ

ನಚಿಕೇತು by ನಚಿಕೇತು
December 4, 2021
in ಕರ್ನಾಟಕ, ರಾಜಕೀಯ
0
ಊರು ಅಭಿವೃದ್ದಿ ಮಾಡದ ಜನಪ್ರತಿನಿಧಿಗಳು; ಗ್ರಾಮ ಸದಸ್ಯರಿಂದ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ
Share on WhatsAppShare on FacebookShare on Telegram

ನಮ್ಮೂರನ್ನ ಅಭಿವೃದ್ಧಿ ಮಾಡಿ ಕೊಡಿ ಎಂದು ಕಂಡ ಕಂಡ ಜನಪ್ರತಿನಿಧಿಗಳನ್ನೆಲ್ಲಾ ಕೇಳಿದ್ದಾಯ್ತು. ಸಂಬಂಧಪಟ್ಟ ಅಧಿಕಾರಿಗಳಿಗೂ ಮನವಿ ಪತ್ರಗಳನ್ನ ಸಲ್ಲಿಸಿದ್ದಾಯ್ತು. ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಕೇವಲ ಟೊಳ್ಳು ಭರವಸೆಗಳೇ ಹೊರತು, ಊರು ಅಭಿವೃದ್ಧಿ ಕಾಣ್ಲಿಲ್ಲ. ಹೀಗಾಗಿ, ಗ್ರಾಮಸ್ಥರೆಲ್ಲಾ ಸೇರಿ ಒಂದು ನಿಲುವಿಗೆ ಬಂದಿದ್ದಾರೆ.

ಕಿತ್ತೋಗಿರೋ ಊರಿನ ಟಾರು ರಸ್ತೆಗಳು.  ಜಲ್ಲಿ ಕಲ್ಲುಗಳೆಲ್ಲಾ ಮೇಲೆದ್ದು ಕಿತ್ತೋಗಿರೋ ರಸ್ತೆಯಲ್ಲೇ ವಾಹನಗಳು ಸಂಚರಿಸುವಂತಹ ಸ್ಥಿತಿ. ಮತ್ತೊಂದ್ಕಡೆ ಅರ್ಧಕ್ಕೆ ನಿಂತಿರೋ ರಸ್ತೆ ಕಾಮಗಾರಿ. ಇವೆಲ್ಲಾ ಚಿತ್ರಣಗಳನ್ನೆಲ್ಲಾ ನೋಡ್ತಿದ್ರೆ, ಆದಿ ಮಾನವರು ವಾಸಿಸುತ್ತಿದ್ದ ಕಾಲ ನೆನಪಾಗುತ್ತೆ.

21ನೇ ಶತಮಾನದಲ್ಲೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳು  ಪ್ರಗತಿಯೇ ಕಂಡಿಲ್ಲ. ಹೀಗಾಗಿ, ಗ್ರಾಮಸ್ಥರೆಲ್ಲಾ ಸೇರಿಕೊಂಡು ಒಂದು ನಿರ್ಧಾರಕ್ಕೆ ಬಂದಿದ್ದಾರೆ.

ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯನ್ನ, 7 ಜನ ಗ್ರಾಮ ಪಂಚಾಯಿತಿ ಸದಸ್ಯರು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.  ಮರಳಿನ ರಾಯಲ್ಟಿ ಬಾಕಿ ಇರುವ ಕಾರಣಕ್ಕೆ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. . ಈ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಟ್ಟು ಮೂರು ಬ್ಲಾಕ್ ಮರಳು ಕ್ವಾರೆಗಳಿವೆ.  

ಇವುಗಳ ಮೂಲಕ ಸರ್ಕಾರವು ಶೇಕಡ 25ರ ಹಾಗೆ ಒಂದು ವರ್ಷಕ್ಕೆ 83 ಲಕ್ಷ ಹಣವನ್ನ ಗ್ರಾಮ ಪಂಚಾಯ್ತಿಗೆ ಸರ್ಕಾರ ನೀಡಬೇಕು. ಆದ್ರೆ, ಕಳೆದ ಎರಡು ವರ್ಷಗಳಿಂದ ಈ ಹಣ ಬಿಡುಗಡೆ ಮಾಡಿಲ್ಲ. ಮರಳಿನ ರಾಯಲ್ಟಿಗೆ ಸಂಬಂಧಿಸಿದಂತೆ ಸರ್ಕಾರದಿಂದ 1 ಕೋಟಿಗೂ ಹೆಚ್ಚಿನ ಅನುದಾನ ಬರಬೇಕಿದೆ. ಆದ್ರೀಗ, ಅನುದಾನ ಕೊರತೆಯಿಂದ ಗ್ರಾಮದ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗಿದೆ.

ನಮ್ಮ ಊರೇ ಅಭಿವೃದ್ಧಿ ಮಾಡ್ಲಿಲ್ಲ ಅಂದ್ಮೇಲೆ, ಜನಪ್ರತಿನಿಧಿಗಳಿಗೆ ಓಟ್ ಹಾಕಿ ಏನ್ ಪ್ರಯೋಜನ. ಊರನ್ನ ಅಭಿವೃದ್ಧಿ ಮಾಡಿ ಕೊಡಿ, ಇಲ್ಲ ನಾವ್ ಮತ ಹಾಕಲ್ಲ ಅನ್ನೋದು ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗರ ಒಕ್ಕೊರಲಿನ ಮಾತು. ಇನ್ಮುಂದೆಯಾದ್ರೂ ಗ್ರಾಮಸ್ಥರ ಮನವಿಗೆ ಸರ್ಕಾರ ಮಣಿಯುತ್ತಾ ..? ಗ್ರಾಮದ ಅಭಿವೃದ್ಧಿ ಮಾಡುತ್ತಾ..? ಕಾದು ನೋಡಬೇಕು. 

ADVERTISEMENT
Tags: villagers-boycott-mlc-elections-in-shivamogga
Previous Post

ಸಂಸತ್ ಕಟ್ಟಡ ಪ್ರವೇಶಕ್ಕೆ ನಿರ್ಬಂಧ: ಪತ್ರಕರ್ತರಿಂದ ತೀವ್ರ ಪ್ರತಿಭಟನೆ

Next Post

ಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರ: ಅಲ್ಲಿನ ಕೈಗಾರಿಕೆಗಳನ್ನು ನಿಷೇಧಿಸಬೇಕಾ ಎಂದು ಜಾಡಿಸಿದ ಸುಪ್ರೀಂ

Related Posts

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post
ಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರ: ಅಲ್ಲಿನ ಕೈಗಾರಿಕೆಗಳನ್ನು ನಿಷೇಧಿಸಬೇಕಾ ಎಂದು ಜಾಡಿಸಿದ ಸುಪ್ರೀಂ

ಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರ: ಅಲ್ಲಿನ ಕೈಗಾರಿಕೆಗಳನ್ನು ನಿಷೇಧಿಸಬೇಕಾ ಎಂದು ಜಾಡಿಸಿದ ಸುಪ್ರೀಂ

Please login to join discussion

Recent News

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada