• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ – ಜಿ.ಎಸ್.ಪಾಟೀಲ್ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
June 7, 2022
in ಕರ್ನಾಟಕ, ರಾಜಕೀಯ
0
ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ – ಜಿ.ಎಸ್.ಪಾಟೀಲ್ ಕಿಡಿ
Share on WhatsAppShare on FacebookShare on Telegram

ಬಿಜೆಪಿಯ ಅವಧಿಯಲ್ಲಿ ದುರಾಡಳಿತ ಹೆಚ್ಚಾಗಿದೆ. ಪಿಡಿಓ, ಇಓಗಳಂತಹ ಅಧಿಕಾರಿಗಳು ಕೂಡ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗು ಮಾಜಿ ಶಾಸಕ ಜಿ.ಎಸ್.ಪಾಟೀಲ್ ಆರೋಪಿಸಿದ್ಧಾರೆ.

ADVERTISEMENT

ಗದಗದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಕೂಡ ಸ್ಥಳೀಯ ಮಟ್ಟದಲ್ಲಿ ಬಿಜೆಪಿ ಬೆಂಬಲಿತ ಚುನಾಯಿತ ಪ್ರತಿನಿಧಿಗಳಿಗೆ ಒಂದು, ಕಾಂಗ್ರೆಸ್ ಬೆಂಬಲಿತ ಚುನಾಯಿತ ಪ್ರತಿನಿಧಿಗಳಿಗೊಂದು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಈ ಕಾರಣದಿಂದ ನಾವುಗಳು ಆಡಳಿತ ವ್ಯವಸ್ಥೆಯಿಂದ ನಾವುಗಳು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು. For more instructions, read the section https://www.siliconvalleycloudit.com/do-you-have-to-scope-the-casino-every-time/ below.

ಈಗಾಗಲೇ ಈ ಹಿಂದೆಯೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇಡೀ ಜಿಲ್ಲೆಗೆ ನದಿಮೂಲದಿಂದ ಕುಡಿಯುವ ನೀರು ಒದಗಿಸುವ ಯೋಜನೆ ಜಾರಿಗೆ ತರಲಾಗಿತ್ತು. ಇದಾದನಂತರ ಮತ್ತೆ ಜಲಜೀವನ ಯೋಜನೆ ಹೆಸರಲ್ಲಿ ಒಳ್ಳೆಯ ಕಾಂಕ್ರಿಟ್ ರಸ್ತೆಗಳನ್ನು ಒಡೆದು ಕಾಮಗಾರಿ ಮಾಡಿದ್ದಾರೆ. Whether you are accessing the slot directly from your web browser with no download required or prefer the slot machine app, https://tpashop.com/isle-casino-in-cape-girardeau-missouri/ the outlook exudes simplicity with the flexibility of modifying your wagers per line within a sub-menu. ಆದರೆ ಒಡೆದ ರಸ್ತೆ ದುರಸ್ಥಿಗೆ ಅನುದಾನವಿಲ್ಲ ಎಂದು ಹೇಳುತ್ತಿದ್ದಾರೆ. If you are currently looking for an https://teyasilk.com/betty-boop-slot-machine-in-vegas/ appliance service near… Continue reading. ಈ ಯೋಜನೆಗೆ ಗ್ರಾಮ ಪಂಚಾಯತಿಯ ಹಣ ದುರುಪಯೋಗ ಪಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಈ ಹಿಂದೆ ಕಾಂಗ್ರೆಸ್ ಸರ್ಜಾರದ ಅವಧಿಯಲ್ಲಿ 2018ರಲ್ಲಿ ಆಶ್ರಯ ಮನೆಗಳನ್ನು ಮಂಜೂರು ಮಾಡಲಾಗಿತ್ತು. ಇದಾದ ನಂತರ ಈವರೆಗೆ ಒಂದೂ ಮನೆಗಳನ್ನು ಬಿಜೆಪಿ ಸರ್ಕಾರ ಕೊಟ್ಟಿಲ್ಲ. ಈ ಹಿಂದಿನ ಬಹುತೇಕ ಮನೆಗಳ ಕಾಮಗಾರಿ ಅನುದಾನವಿಲ್ಲದ ಕಾರಣಕ್ಕೆ ಅರ್ಧಕ್ಕೆ ನಿಂತಿವೆ. This leads to the scenario where an entire reel is covered with https://www.siliconvalleycloudit.com/casino-broadway-plaza-de-las-americas-telefono/ the same image of a single symbol. ಹೀಗಾಗಿ ಅತೀ ಅವಶ್ಯಕ ಕೆಲಸಗಳನ್ನು ಸರ್ಕಾರ ಕೂಡಲೇ ಮಾಡಬೇಕು. ಈಗಾಗಲೇ ಈ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂಬ ಆರೋಪಕ್ಕೂ ಗುರಿಯಾಗಿದೆ. This means you can play twice as many rounds or https://kellyrobbins.net/marriott-aruba-surf-club-vs-stellaris-casino/ double up your bet level! ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಬ್ರಷ್ಟಾಚಾರದ ಆರೋಪವನ್ನು ಅಧಿಕಾರಿಗಳಿಗೆ ತನಿಖೆಗೆ ವಹಿಸಿರೋದು ಕೂಡ ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಬ್ರಷ್ಟ ಸರ್ಕಾರ ವಜಾ ಮಾಡಲು ಈಗಾಗಲೇ ಕಾಂಗ್ರೆಸ್ ಪಕ್ಷ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಕೂಡಲೇ ರಾಜ್ಯಪಾಲರು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

Tags: BJPCongress PartyCovid 19ಕರೋನಾಕೋವಿಡ್-19ಜಿ.ಎಸ್.ಪಾಟೀಲ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕ ಪೊಲೀಸ್ ಘನತೆಗೇ ಮಸಿ ಬಳಿದ ಗೃಹ ಸಚಿವರ ಹೇಳಿಕೆ!

Next Post

ಕಾರ್ಮಿಕ ಸಂಘಟನೆಗಳ ಮುಂದಿರುವ ಸವಾಲುಗಳು

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
Next Post
ಕಾರ್ಮಿಕ ಸಂಘಟನೆಗಳ ಮುಂದಿರುವ ಸವಾಲುಗಳು

ಕಾರ್ಮಿಕ ಸಂಘಟನೆಗಳ ಮುಂದಿರುವ ಸವಾಲುಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada