• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕಾಂಗ್ರೆಸ್ ಅಸ್ತಿತ್ವದ ಪ್ರಶ್ನೆ ಮಾಡಿದ್ದರು ಖರ್ಗೆ ಅವರಿಗೆ ಟಿಎಂಸಿ ನಂಟಸ್ಥಿಕೆ ಬೇಕು : ಕಿಂಚಿತ್ತು ಸ್ವಾಭಿಮಾನ ಇಲ್ಲವೇ ಎಂದು ಬಿಜೆಪಿ ಪ್ರಶ್ನೆ

Any Mind by Any Mind
December 5, 2021
in Uncategorized
0
ಕಾಂಗ್ರೆಸ್ ಅಸ್ತಿತ್ವದ ಪ್ರಶ್ನೆ ಮಾಡಿದ್ದರು ಖರ್ಗೆ ಅವರಿಗೆ ಟಿಎಂಸಿ ನಂಟಸ್ಥಿಕೆ ಬೇಕು : ಕಿಂಚಿತ್ತು ಸ್ವಾಭಿಮಾನ ಇಲ್ಲವೇ ಎಂದು ಬಿಜೆಪಿ ಪ್ರಶ್ನೆ
Share on WhatsAppShare on FacebookShare on Telegram

ಕಾಂಗ್ರೆಸ್‌ನ ವಿರುದ್ಧ ಮಮತ ಬ್ಯಾನರ್ಜಿ ಕಿಡಿಕಾರಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಜತೆಗಿನ ನೆಂಟಸ್ಥಿಕೆಯನ್ನು ಬಿಡಲು ಕಾಂಗ್ರೆಸ್ ನವರಿಗೆ ಮನಸ್ಸಿಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ADVERTISEMENT

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ‘ಯುಪಿಎ ಎಲ್ಲಿದೆ ಎಂದು ನಿಮ್ಮ (ಕಾಂಗ್ರೆಸ್‌) ಅಸ್ತಿತ್ವದ ಪ್ರಶ್ನೆ ಮಾಡಿದ್ದ ಮಮತಾ ಬ್ಯಾನರ್ಜಿಯವರು ಈ ಹಿಂದೆ ಸೋನಿಯಾ ಗಾಂಧಿಯವರ ಬಗ್ಗೆಯೂ‌ ಕೊಂಕು ಮಾತನಾಡಿದ್ದರು.

ಆದರೂ ಕಾಂಗ್ರೆಸ್‌ನವರಿಗೆ ಟಿಎಂಸಿ ಜತೆಗಿನ ನೆಂಟಸ್ಥಿಕೆ ಬಿಡಲು ಮನಸಿಲ್ಲ. ಮಲ್ಲಿಕಾರ್ಜುನ ಖರ್ಗೆಯವರೇ, ಜೀವನದಲ್ಲಿ ಕಿಂಚಿತ್ತಾದರೂ ಸ್ವಾಭಿಮಾನ ಬೇಕಲ್ಲವೇ’ ಎಂದು ಪ್ರಶ್ನಿಸಿದೆ.

ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚೆ ನಡೆಸಿದ್ದರು. ಈ ಭೇಟಿ ವೇಳೆ ಮಮತಾ, ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿರಲಿಲ್ಲ. ಈ ಕುರಿತು ಪ್ರಶ್ನೆಯಲ್ಲಿ ಕೇಳಿದ ಪತ್ರಕರ್ತರಿಗೆ ಉತ್ತರಿಸಿದ ಮಮತ, ‘ರಾಷ್ಟ್ರದಲ್ಲಿ ಯುಪಿಎ ಎಲ್ಲಿದೆ. ದೆಹಲಿಗೆ ಬಂದಾಗೆಲ್ಲ ಸೋನಿಯಾ ಅವರನ್ನು ಭೇಟಿ ಮಾಡಬೇಕು ಎಂದು ಸಂವಿಧಾನಿಕ ನಿಯಮವೇನಿಲ್ಲ‌. ಆದರೆ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಸಮಾನ ಮನಸ್ಕ ಪ್ರತಿಪಕ್ಷಗಳನ್ನು ಒಟ್ಟುಗೂಡಲು ಕರೆ ನೀಡಲಾಗಿದೆ’ ಎಂದು ಹೇಳಿದ್ದರು.

ಯುಪಿಎ ಎಲ್ಲಿದೆ ಎಂದು ನಿಮ್ಮ ಅಸ್ತಿತ್ವದ ಪ್ರಶ್ನೆ ಮಾಡಿದ್ದ ಮಮತಾ ಬ್ಯಾನರ್ಜಿಯವರು ಈ ಹಿಂದೆ ಸೋನಿಯಾ ಗಾಂಧಿಯವರ ಬಗ್ಗೆಯೂ‌ ಕೊಂಕು ಮಾತನಾಡಿದ್ದರು.

ಆದರೂ @kharge ಅವರಿಗೆ ಟಿಎಂಸಿ ಜತೆಗಿನ ನೆಂಟಸ್ಥಿಕೆ ಬಿಡಲು ಮನಸಿಲ್ಲ.

ಖರ್ಗೆಯವರೇ, ಜೀವನದಲ್ಲಿ ಕಿಂಚಿತ್ತಾದರೂ ಸ್ವಾಭಿಮಾನ ಬೇಕಲ್ಲವೇ? pic.twitter.com/ekl8LtesMh

— BJP Karnataka (@BJP4Karnataka) December 5, 2021

ಇತ್ತಿಚೆಗೆ ಟಿಎಂಸಿ ಮುಖವಾಣಿ ಜಾಗೋ ಬಾಂಗ್ಲಾ’ ಪತ್ರಿಕೆಯಲ್ಲಿ, ಕಾಂಗ್ರೆಸ್ ಡೀಪ್ ಪ್ರೀಜರ್ ನಲ್ಲಿದೆ‌ ಮತ್ತು ಬಿಜೆಪಿ ಎದುರಿಸಲು ವಿರೋಧ ಪಕ್ಷಗಳು ಪ್ರಬಲವಾದ ಮುಖ್ಯಸ್ಥರನ್ನು ನೋಡುತ್ತಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮಾತ್ರ ಎಂದು ವರದಿ ಮಾಡಿದ್ದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿಮಲ್ಲಿಕಾರ್ಜುನ ಖರ್ಗೆ
Previous Post

ಶಿವಮೊಗ್ಗದಲ್ಲಿ ಫಸ್ಟ್ ಡೋಸ್ ಪಡೆಯದ ಯುವಕ ಯುವತಿಯರೇ ಹೆಚ್ಚು!

Next Post

ಸರ್ಕಾರಿ ಕೆಲಸಕ್ಕೆ ತಮಿಳು ಭಾಷೆ ಕಡ್ಡಾಯ, ಆದೇಶ ಅಂಗೀಕರಿಸಿದ ತಮಿಳುನಾಡು ಸರ್ಕಾರ!

Related Posts

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 20, 2025
0

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ ಭೂಮಿ...

Read moreDetails
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025
Next Post
ಸರ್ಕಾರಿ ಕೆಲಸಕ್ಕೆ ತಮಿಳು ಭಾಷೆ ಕಡ್ಡಾಯ, ಆದೇಶ ಅಂಗೀಕರಿಸಿದ ತಮಿಳುನಾಡು ಸರ್ಕಾರ!

ಸರ್ಕಾರಿ ಕೆಲಸಕ್ಕೆ ತಮಿಳು ಭಾಷೆ ಕಡ್ಡಾಯ, ಆದೇಶ ಅಂಗೀಕರಿಸಿದ ತಮಿಳುನಾಡು ಸರ್ಕಾರ!

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada