ಭಾರತೀಯ ಸೇನೆಯ ಮುಖ್ಯಸ್ಥರಾಗಿರುವ ಬಿಪಿನ್ ರಾವತ್ ( CDS Gen Bipin Rawat) ಸೇರಿದಂತೆ ನಾಲ್ವರು ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ತಮಿಳುನಾಡಿನ ಕುನೂರಿನಲ್ಲಿ (Army chopper crashes) ಪತನವಾಗಿದೆ. ಘಟನೆಯಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಹುಟುಕಾಟ ನಡೆಸಲಾಗುತ್ತಿದೆ. #tamilnadu #helicopter #karanatakanews #coonoor #tamilnadu #india #pratidhvaninews
Viral Video: ಬಿಗ್ ಬಾಸ್ ರಜತ್ ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು: ಅಷ್ಟಕ್ಕೂ ಆಗಿದ್ದೇನು..?
ಮೈಸೂರು: ಬಿಗ್ಬಾಸ್ ಖ್ಯಾತಿಯ ರಜತ್ ಕಿಶನ್(Rajath kishan) ಮೈಸೂರಿನ ಪ್ರಮುಖ ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿಕೊಂಡಿರುವುದು ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ...
Read moreDetails

