• Home
  • About Us
  • ಕರ್ನಾಟಕ
Wednesday, July 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತರಕಾರಿಗಳ ರಾಣಿ ಟೊಮೆಟೋ ಹತ್ತಿರ ಸುಳಿಯಲು ಕೂಡ ಹಿಂಜರಿಯುತ್ತಿದ್ದಾರೆ ಗ್ರಾಹಕರು!

Any Mind by Any Mind
December 11, 2021
in ಕರ್ನಾಟಕ
0
Share on WhatsAppShare on FacebookShare on Telegram

ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ರೈತರ ಬದುಕು ನಿಜಕ್ಕೂ ನಲುಗಿದೆ. ಬಹುಪಾಲು ಬೆಳೆ ಮಳೆಹಾನಿಗೆ ತುತ್ತಾಗಿ ರೈತ ಕಂಗಾಲಾಗಿದ್ದಾನೆ. ಜೊತೆಜೊತೆಗೆ ತರಕಾರಿಗಳ ರಾಣಿ ಎಣಿಸಿಕೊಂಡ ಟೊಮೇಟೊ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಗ್ರಾಹಕರು ಕೂಡ ಅದರ ಬೆಲೆ ಏರಿಕೆಯ ಪರಿಣಾಮವನ್ನು ಎದುರಿಸುವಂತಾಗಿದೆ.

ADVERTISEMENT

ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗಿ ಗದ್ದೆಗಳಲ್ಲಿ, ತೋಟಗಳಲ್ಲಿ ನೀರು ತುಂಬಿಕೊಂಡ ಪರಿಣಾಮ ಕಟಾವಿಗೆ ಸಿದ್ಧವಾದ ಬೆಳೆಗಳು ಹಾಗೂ ತರಕಾರಿ ಬೆಳೆಗಳು ನೀರು ಪಾಲಾಗಿವೆ. ಅಲ್ಲಲ್ಲಿ ಸ್ವಲ್ಪ ಉಳಿದ ಬೆಳೆಗಳು ಮಾರುಕಟ್ಟೆಗೆ ಬಂದರೆ ದಲ್ಲಾಳಿಗಳ ಕೈವಾಡದಿಂದ ಮತ್ತೆ ರೈತರಿಗೆ ಅನ್ಯಾಯವಾಗಿ ಗ್ರಾಹಕರ ಹೊಟ್ಟೆ ಮೇಲೆ ಬರೆ ಬೀಳುವಂತಾಗಿದೆ.

ತಿರುವನಂತಪುರಂನ ಚಾಲಾ ಮಾರುಕಟ್ಟೆಯಲ್ಲಿ ಟೊಮೆಟೋ ಅತಿ ಹೆಚ್ಚು ಬೆಲೆಗೆ ಮಾರಾಟವಾಗುತ್ತಿದೆ. ಚಿಲ್ಲರೆ ಬೆಲೆ 140-160 ರೂಪಾಯಿ ನಡುವೆ ಬೆಲೆ ನಿಗಧಿಯಾಗಿದೆ. ಮಳೆಯೀಮದಾಗಿಯೇ ದರಗಳ ಮೇಲೆ ಪರಿಣಾಮ ಬೀರಿವೆ ಎನ್ನುತ್ತಾರೆ ತರಕಾರಿ ವ್ಯಾಪಾರಸ್ಥರು.

ಟೊಮೆಟೋಗೆ ಗ್ರಾಹಕರೇ ಇಲ್ಲ!

ವಿವಿಧ ರಾಜ್ಯಗಳಿಂದ ಆಮದಾಗಿ ಬಂದ ಟೊಮೆಟೋ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಂಡರೂ ಜನರು ಹತ್ತಿರ ಬರಲು ಹಿಂದೇಟು ಹಾಕುತ್ತಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೂ ವ್ಯಾಪಾರಿಗಳು ವ್ಯಾಪಾರವಿಲ್ಲದೆ ಸುಮ್ಮನೆ ಕುಳಿತಿರುವುದು ಯಶವಂತಪುರ ಮಾರುಕಟ್ಟೆಯಲ್ಲಿ ಗಮನಿಸಬಹುದು.

ಸಾರಿಗೆ ವ್ಯವಸ್ಥೆ ದುಪ್ಪಟ್ಟು!

ಎಪಿಎಂಸಿ ಗಳಿಂದ ವ್ಯಾಪಾರಿಗಳು ಮಾರುಕಟ್ಟೆಗೆ ತರಕಾರಿಗಳನ್ನು ಶಿಫ್ಟ್ ಮಾಡಬೇಕಾದರೆ ಈಗ ದುಪ್ಪಟ್ಟು ಹಣ ಪಾವತಿ ಮಾಡಬೇಕಾಗುತ್ತದೆ ಎನ್ನುತ್ತಾರೆ ವ್ಯಾಪಾರಿಗಳು. ತರಕಾರಿಗಳನ್ನು ಸಾಗಿಸಿದ ನಂತರ ಬೆಲೆ ಏರಿಕೆಯಿಂದ ಯಾರೂ ಮಾರುಕಟ್ಟೆ ಕಡೆ ಸುಳಿಯುತ್ತಿಲ್ಲ ಎನ್ನೋದು ಬಹುತೇಕ ವ್ಯಾಪಾರಿಗಳ ಅಳಲು.

ನಮ್ಮಂತ ಬಡವರಿಗೆ ಬೆಲೆಯೇ ಇಲ್ಲ!

ದಿನದಿಂದ ದಿನಕ್ಕೆ ತರಕಾರಿಗಳ ಬೆಲೆಗಳಲ್ಲಿ ಏರುಪೇರಾಗುತ್ತಿದೆ. ದಿನಕ್ಕೆ ಎಷ್ಟು ಬೇಕೋ ಅಷ್ಟು ತರಕಾರಿ ಕೊಂಡೋಯ್ಯುವ ಗ್ರಾಹಕರೇ ನಮ್ಮಲ್ಲಿ ಅಧಿಕ. ಹೀಗಾಗಿ ಬೆಲೆ ಏರಿಕೆಯಿಂದಾಗಿ ಅದೆಷ್ಟೋ ಬಡವರಿಗೆ ತರಕಾರಿ ಕೊಳ್ಳಲು ಆಗುತ್ತಿಲ್ಲ. ನಮ್ಮಂತಹ ಬೀದಿ ಬದಿಯ ವ್ಯಾಪಾರಿಗಳಿಗೆ ಇದು ದೊಡ್ಡ ಸಮಸ್ಯೆ ಎನ್ನುತ್ತಾರೆ ಯಶವಂತರಪುರದ ಬೀದಿ ವ್ಯಾಪಾರಿ.

Tags: Customers who are even hesitant to swing close to the Tomato Queen of Vegetablesಟೊಮೆಟೋ
Previous Post

ತಮಿಳರ ಭಾಷಾ ಪ್ರೇಮ ಹಾಗೂ ಕನ್ನಡಿಗರ `ಏಕ್ಕಿ ಮಿನುಟ್’ ರಾಜಕಾರಣ!

Next Post

‘ಉದ್ಯೋಗಾಂಕ್ಷಿ’ಗಳಿಗೆ ಸಿಹಿ ಸುದ್ದಿ : 1500 ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ, ಶೀಘ್ರವೇ ಅಧಿಸೂಚನೆ

Related Posts

Top Story

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 23, 2025
0

ಸಮಾಜದ ವಿದ್ಯಾರ್ಥಿಗಳು ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬೇಕುಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಹಾಗೂ ಜನ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ನಮ್ಮ ವೀರಶೈವ ಲಿಂಗಾಯತ...

Read moreDetails

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

July 23, 2025

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

July 23, 2025

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

July 23, 2025

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

July 23, 2025
Next Post
‘ಉದ್ಯೋಗಾಂಕ್ಷಿ’ಗಳಿಗೆ ಸಿಹಿ ಸುದ್ದಿ : 1500 ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ, ಶೀಘ್ರವೇ ಅಧಿಸೂಚನೆ

'ಉದ್ಯೋಗಾಂಕ್ಷಿ'ಗಳಿಗೆ ಸಿಹಿ ಸುದ್ದಿ : 1500 ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ, ಶೀಘ್ರವೇ ಅಧಿಸೂಚನೆ

Please login to join discussion

Recent News

Top Story

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 23, 2025
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

by ಪ್ರತಿಧ್ವನಿ
July 23, 2025
Top Story

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

by ಪ್ರತಿಧ್ವನಿ
July 23, 2025
Top Story

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

by ಪ್ರತಿಧ್ವನಿ
July 23, 2025
Top Story

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
July 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 23, 2025

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

July 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada